ಸಪ್ತ ಸಾಗರ ವಾರ್ತೆ ವಿಜಯಪುರ, ಅ. 6: ಪ್ರಸಕ್ತ ಸಾಲಿನ ರಾಜ್ಯ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಮಳಸಿದ್ದ ಲಕ್ಷ್ಮಣ ನಾಯ್ಕೋಡಿ ಅವರು ಭಾಜನರಾಗಿದ್ದಾರೆ.
ಅವರನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಸೋಮವಾರ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಹೇಶ ಪೋತದಾರ, ಇಲಾಖೆಯ ಟಿ.ವಿ ಮಂಟೂರ, ಡಾ. ಅರವಿಂದ ಲಂಬೂ, ಎಂ.ಟಿ. ಬಿರಾದಾರ, ಆನಂದ ಕಳಸಗೊಂಡ ಸೇರಿದಂತೆ ಇಲಾಖಾ ಅಧಿಕಾರಿ ಸಿಬ್ಬಂದಿ ಉಪಸ್ಥಿತರಿದ್ದರು.
ಮಳಸಿದ್ದ ನಾಯ್ಕೋಡಿಗೆ ರಾಜ್ಯ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ


