ಆಲಮಟ್ಟಿಉದ್ಯಾನವನಕ್ಕೆನೂತನಬಸ್: ಸಂಚಾರಕ್ಕೆಜಿಲ್ಲಾಉಸ್ತುವಾರಿಸಚಿವರಿಂದಚಾಲನೆ
ಸಪ್ತಸಾಗರ ವಾರ್ತೆ,ವಿಜಯಪುರ ಏ. 20 : ವಿಜಯಪುರದಿಂದ ಆಲಮಟ್ಟಿ ಉದ್ಯಾನವನಕ್ಕೆ ಹೊಸದಾಗಿ ಆರಂಭಗೊಂಡ ನೂತನ ಸಾರಿಗೆ ಬಸ್ ಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿಜಯಪುರ ವಿಭಾಗದಿಂದಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ ಪಾಟೀಲ ಇವರ ಸೂಚನೆಯಂತೆ ವಿಜಯಪುರದಿಂದ ಜಿಲ್ಲೆಯ ಪ್ರೇಕ್ಷಣೀಯ ಸ್ಥಳ ಆಲಮಟ್ಟಿ ಉದ್ಯಾನವನಕ್ಕೆ ನೂತನ ಸಾರಿಗೆಯನ್ನು ಆರಂಭಗೊಳಿಸಲಾಗಿದೆ.ಈ ಸಾರಿಗೆಯು ಪ್ರತಿದಿನ ಆರು ಸರತಿಯಲ್ಲಿ ವಿಜಯಪುರದಿಂದ ಆಲಮಟ್ಟಿ ಉದ್ಯಾನವನಕ್ಕೆ ಹೋಗಿ…


