ದ್ವೇಷ ಭಾಷಣ ಮಸೂದೆಗೆ ಅಂಕಿತ ಬೇಡ: ಈಶ್ವರಪ್ಪ ರಾಜ್ಯಪಾಲರಿಗೆ ಮನವಿ
ಸಪ್ತಸಾಗರ ವಾರ್ತೆ ವಿಜಯಪುರ, ಡಿ. 23: ದ್ವೇಷ ಭಾಷಣ ವಿರೋಧಿ ವಿಧೇಯಕಕ್ಕೆ ಯಾವುದೇ ಕಾರಣಕ್ಕೂ ರಾಜ್ಯಪಾಲರು ಅಂಕಿತ ಹಾಕಬಾರದು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಮನವಿ ಮಾಡಿಕೊಂಡಿದ್ದಾರೆ.ಸೋಮವಾರ ಮಧ್ಯಾಹ್ನ ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.ರಾಜ್ಯ ಕಾಂಗ್ರೆಸ್ ಸರ್ಕಾರ ಈಗ ಮತ್ತೆ ಅಘೋಷಿತ ತುರ್ತು ಪರಿಸ್ಥಿತಿ ಹೇರಲು ಹುನ್ನಾರ ನಡೆಸಿದೆ. ಹೀಗಾಗಿ ಈ ವಿಧೇಯಕವನ್ನು ರಾಜ್ಯಪಾಲರು ಒಪ್ಪಲೇಬಾರದು ಎಂದು ಒತ್ತಾಯಿಸಿದರು.ಅಂದು ಸರ್ವಾಧಿಕಾರ ವರ್ತನೆ ತೋರಿದ ದಿ.ಇಂದಿರಾ ಗಾಂಧಿ ತುರ್ತು ಪರಿಸ್ಥಿತಿ ಹೇರಿದ ಪರಿಣಾಮ ಕಾಂಗ್ರೆಸ್ ಪಕ್ಷ…


