saptsagar_admin

ಮೈಸೂರು ದಸರಾ ಮಾದರಿಯಲ್ಲಿ ಹಿಟ್ಟಿನಹಳ್ಳಿ ದಸರಾ ನಾಡದೇವಿ ನವರಾತ್ರಿ ಉತ್ಸವಕ್ಕೆ ಭರದ ಸಿದ್ಧತೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 20 :ಮೈಸೂರು ದಸರಾ ಹಬ್ಬದ ಮಾದರಿಯಲ್ಲಿಯೇ ವೈಭವಯುತವಾಗಿ ತಾಂಬಾದಲ್ಲಿ ಕಳೆದ ೫೪ ವರ್ಷಗಳಿಂದಲೂ ಶಿಕ್ಷಣಪ್ರೇಮಿ ದಿ.ಫೂಲಸಿಂಗ್ ಚವ್ಹಾಣ ಅವರ ನೇತೃತ್ವದಲ್ಲಿ ದಸರಾ ಆಚರಿಸಿಕೊಂಡು ಬರಲಾಗುತ್ತಿದ್ದು, ಈ ಪರಂಪರೆಯನ್ನು ಮಾಜಿ ಶಾಸಕ ಹಾಗೂ ಅವರ ಪುತ್ರ ಡಾ.ದೇವಾನಂದ ಚವ್ಹಾಣ ಮುಂದುವರೆಸಿಕೊಂಡು ಹೋಗುತ್ತಿದ್ದಾರೆ. ಈ ಬಾರಿಯೂ ಸಹ ತಾಂಬಾದಲ್ಲಿ ಸೆ. ೨೨ ರಿಂದ ಅ. ೨ ರವರೆಗೆ ನವರಾತ್ರಿ ಉತ್ಸವ ನಡೆಯಲಿದೆ.ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರಣೆ ನೀಡಿದ ಮಾಜಿ ಶಾಸಕ ಡಾ. ದೇವಾನಂದ ಚವ್ಹಾಣ,…

Read More

ನಗರದಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗದಂತೆ ಶಾಶ್ವತ ಪರಿಹಾರ ಕಾಮಗಾರಿ ಕೈಗೊಳ್ಳಲು ಸಚಿವ ಎಂ.ಬಿ. ಪಾಟೀಲ ಸೂಚನೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 20: ನಗರದಲ್ಲಿ ಮಳೆಯಿಂದ ಪದೇ ಪದೇ ಪ್ರವಾಹದಂತಹ ಪರಿಸ್ಥಿತಿ ಎದುರಾಗದಂತೆ ಶಾಶ್ವತ ಪರಿಹಾರಕ್ಕಾಗಿ ಸೂಕ್ತ ಕಾಮಗಾರಿಗಳನ್ನು ಕೈಗೊಂಡು ಅನುಷ್ಠಾನಗೊಳಿಸುವಂತೆ ನಗರಾಭಿವೃದ್ದಿ ಪ್ರಾಧಿಕಾರ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಸೂಚನೆ ನೀಡಿದರು.ನಗರಾಭಿವೃದ್ದಿ ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ಶನಿವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಪ್ರತಿ ಬಾರಿ ಮಳೆ ಬಂದಾಗ ನಗರದ ವಿವಿಧ ತಗ್ಗು ಪ್ರದೇಶಗಳಲ್ಲಿ…

Read More

ಅನುದಾನ ಕೊಟ್ಟರೂ ಬಿಜೆಪಿ ಶಾಸಕರು ಗುಂಡಿ ಮುಚ್ಚಿಲ್ಲ ಯಾಕೆ?- ಡಿಕೆಶಿ ಪ್ರಶ್ನೆ

ಸಪ್ತಸಾಗರ ವಾರ್ತೆ ಬೆಂಗಳೂರು, ಸೆ.20:“ರಸ್ತೆಗುಂಡಿ ಸಮಸ್ಯೆ ಬಗೆಹರಿಸಲು ನಾವು ಬದ್ಧವಾಗಿದ್ದು, ಸಮಾರೋಪಾದಿಯಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ. ರಾಜಕೀಯ ಮಾಡುವವರು ಮಾಡಲಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು.ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯಿಸಿದರು.“ಯಾರೂ ಸಹ ಉದ್ದೇಶಪೂರ್ವಕವಾಗಿ ರಸ್ತೆಗುಂಡಿಗಳನ್ನು ಮಾಡುವುದಿಲ್ಲ. ಅತಿಯಾದ ಮಳೆ ಬಿದ್ದ ಕಾರಣಕ್ಕೆ ಗುಂಡಿಗಳಾಗಿವೆ. 7 ಸಾವಿರಕ್ಕೂ ಹೆಚ್ಚು ರಸ್ತೆಗುಂಡಿಗಳನ್ನು ಈಗಾಗಲೇ ಮುಚ್ಚಲಾಗಿದೆ. ಇನ್ನೂ 5 ಸಾವಿರದಷ್ಟು ಗುಂಡಿಗಳನ್ನು ಮುಚ್ಚಲು ಬಾಕಿಯಿದೆ. ಈ ಕಾರಣಕ್ಕೆ ಪೊಲೀಸ್ ಕಮಿಷನರ್ ಅವರಿಂದ ವರದಿ ಕೇಳಲಾಗಿದೆ. ಸಾರ್ವಜನಿಕರು ಸೇರಿದಂತೆ ಎಲ್ಲರೂ ಸಹ…

Read More

ನಿವೃತ್ತ ತಹಸೀಲ್ದಾರ್ ದೇಹ ದಾನಕ್ಕೆ ನೋಂದಣಿ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 20: ನಗರದ ಬಿ.ಎಲ್.ಡಿ.ಇ ಡಿಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ ಅಂಗರಚನಾಶಾಸ್ತ್ರ ವಿಭಾಗಕ್ಕೆ ತಮ್ಮ ದೇಹದಾನ ಮಾಡುವುದಾಗಿ ದಂಪತಿ ಮತ್ತು ನಿವೃತ್ತ ತಹಸೀಲ್ದಾರ ಹೆಸರು ನೋಂದಾಯಿಸಿದ್ದಾರೆ.ವಿಜಯಪುರ ನಗರದ ಹೇಮರಡ್ಡಿ ಮಲ್ಲಮ್ಮ ಸಂಸ್ಥೆಯ ಅಧ್ಯಕ್ಷ ಮತ್ತು ವಿವೇಕ ನಗರ ನಿವಾಸಿ ಸುರೇಶ ಚನ್ನಬಸಪ್ಪ ದೇಸಾಯಿ(71) ಮತ್ತು ಅವರ ಪತ್ನಿ ಹಾಗೂ ಸಮಾಜ ಸೇವಕಿ ಗೀತಾ ಸುರೇಶ ದೇಸಾಯಿ(63) ಹಾಗೂ ನಗರದ ಕನಕದಾಸ ಬಡಾವಣೆಯ ನಿವಾಸಿ ಮತ್ತು ನಿವೃತ್ತ ತಹಸೀಲ್ದಾರ…

Read More

ಬಿಎಲ್ ಡಿಇ ಆಸ್ಪತ್ರೆಯಲ್ಲಿ ನೇರ ಆರೋಗ್ಯ ಚಿಕಿತ್ಸೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 20: ನಗರದ ಬಿ.ಎಲ್.ಡಿ.ಇ ಡಿಮ್ಡ್ ವಿಶ್ವವಿದ್ಯಾಲಯ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಲ್ಲಿ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ (AB-ARK) ಯೋಜನೆ ಅಡಿಯಲ್ಲಿ ರೋಗಿಗಳು (AB-ArK) ಪ್ಯಾಕೇಜ್ ಗಳಲ್ಲಿ 900 (3A) ಕೋಡ್ ಗಳು ಮತ್ತು 254 (2B) ಕೋಡ್ ಗಳಲ್ಲಿ ಬರುವ ಕಾಯಿಲೆಗಳಿಗೆ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಿಂದ ಶಿಫಾರಸು ಇಲ್ಲದೇ ನೇರವಾಗಿ ಚಿಕಿತ್ಸೆ ಪಡೆಯಬಹುದಾಗಿದೆ.ಈ ಮುಂಚೆ ಈ ಸ್ಕೀಂ ನಡಿ ನವಜಾತ…

Read More

ಸೋನಿಯಾ ಗಾಂಧಿ ಅಣತಿಯಂತೆ ಜಾತಿ ಗಣತಿ: ಯತ್ನಾಳ ಟೀಕೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 20:ರಾಜ್ಯ ಸರ್ಕಾರದ ಜಾತಿ ಗಣತಿ ಸೋನಿಯಾ ಗಾಂಧಿ ಅಣತಿಯಂತೆ ನಡೆಯುತ್ತಿದೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಆರೋಪ ಮಾಡಿದ್ದಾರೆ.ವಿಜಯಪುರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಯತ್ನಾಳ,ಕ್ರಿಶ್ಚಿಯನ್ ಕುರುಬ, ಕ್ರಿಶ್ಚಿಯನ್ ಲಿಂಗಾಯತ, ಕ್ರಿಶ್ಚಿಯನ್ ಒಕ್ಕಲಿಗ ಮಾಡಿದ್ದಾರೆ. ಇವೆಲ್ಲ ಸೋನಿಯಾ ಗಾಂಧಿ ಕೊಟ್ಟಿರುವ ಹೊಸ ಹೊಸ ನಾಮಾವಳಿ ಎಂದರು.ಕೆಲವರು ಕ್ರಿಶ್ಚಿಯನ್ ರಾಷ್ಟ್ರ, ಹಲವರು ಮುಸ್ಲಿಂ ರಾಷ್ಟ್ರ ಮಾಡಬೇಕೆನ್ನುತ್ತಾರೆ.ಈ ಹಿನ್ನಲೆ ಜಾತಿ ವರ್ಗೀಕರಣ ಮಾಡಿದ್ದಾರೆ. ಇವೆಲ್ಲಾ ಜಾತಿಗಳು ನಮ್ಮ ದೇಶದಲ್ಲಿ ಅಷ್ಟೇ…

Read More

ಅಶೋಕಣ್ಣಾ, ಸಮೀಕ್ಷೆ, ಗ್ಯಾರಂಟಿ ಯೋಜನೆ ಬದಲಿಸಲು ನಿಮ್ಮ ಹಣೆಯಲ್ಲೂ ಬರೆದಿಲ್ಲ

ಸಪ್ತಸಾಗರ ವಾರ್ತೆ ರಾಮನಗರ, ಸೆ.19:“ನಾನು ಈ ಮಣ್ಣಿನಲ್ಲಿ ಹುಟ್ಟಿದ್ದೇನೆ, ಇಲ್ಲಿಯೇ ಬದುಕಿದ್ದೇನೆ, ಇಲ್ಲಿಯೇ ಸಾಯುತ್ತೇನೆ. ಈ ಅಂಶ ನಿಮ್ಮ ತಲೆಯಲ್ಲಿರಲಿ. ಇದು ನಮ್ಮ ಜಿಲ್ಲೆ. ಇಲ್ಲಿಂದ ನಾನು ತೆಗೆದುಕೊಂಡು ಹೋಗುವುದು ಏನೂ ಇಲ್ಲ. ಇಲ್ಲಿನ ಜನರಿಗೆ ಶಕ್ತಿ ನೀಡುವುದೇ ನನ್ನ ಆದ್ಯತೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದಲ್ಲಿ ಶುಕ್ರವಾರ ನಡೆದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.“ನಾನು ರಿಯಲ್ ಎಸ್ಟೇಟ್ ವ್ಯವಹಾರ ಮಾಡುವುದಕ್ಕೆ ಜಿಲ್ಲೆಯ…

Read More

ಮಹಿಳೆಯರು ಧನಾತ್ಮಕ ಚಿಂತನೆ ಹೊಂದಿ: ಉಜ್ವಲ ಸರನಾಡಗೌಡ ಸಲಹೆ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 19: ಮಹಿಳೆಯರು ಕೀಳರಿಮೆ ಬೆಳೆಸಿಕೊಳ್ಳಬೇಡಿ. ಧನಾತ್ಮಕ ಚಿಂತೆನಗಳನ್ನು ಅಳವಡಿಸಿಕೊಂಡು ಬದುಕಬೇಕೆಂದು ಕಾನೂನು ಮಹಾವಿದ್ಯಾಲಯದ ಪ್ರಾಧ್ಯಾಪಕಿ ಉಜ್ವಲ ಎ. ಸರನಾಡಗೌಡ ಸಲಹೆ ನೀಡಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸ್ನಾತಕ ಅಧ್ಯಯನ ವಿಭಾಗ ೨೦೨೫-೨೬ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿನಿಯರ ಸ್ವಾಗತ ಸಮಾರಂಭದಲ್ಲಿ ಮಾತನಾಡಿದರು.ವಿದ್ಯಾರ್ಥಿಗಳು ಕೌಟುಂಬಿಕ ಸಮಸ್ಯೆಗಳನ್ನು ನಿಭಾಯಿಸುವ ಜತೆಗೆ ಉತ್ತಮ ಜೀವನ ಕಟ್ಟಿಕೊಳ್ಳಿ. ಆ ಮೂಲಕವೇ ಮಹಿಳಾ ಸಬಲೀಕರಣ ಆರಂಭವಾಗುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಕಠಿಣ ಪರಿಶ್ರಮ ಮತ್ತು…

Read More

ಸಚಿವ ಸಂಪುಟ ಸಭೆಯಲ್ಲಿ ಯಾವುದೇ ಗದ್ದಲವಿಲ್ಲ :ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 19: ಸಚಿವ ಸಂಪುಟ ಸಭೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ‌ ಮರುಸಮೀಕ್ಷೆ ಕುರಿತು ಸೌಹಾರ್ದಯುತ ಚರ್ಚೆ ನಡೆದಿದೆ ಹೊರತು ಯಾವುದೇ ರೀತಿ ಗದ್ದಲ, ಗೊಂದಲ ಉಂಟಾಗಿಲ್ಲ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.ಶುಕ್ರವಾರ ನಗರದಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಸಭೆಯಲ್ಲಿ ಮೇಜು ಗುದ್ದಿ ಮಾತನಾಡಿದ್ದೇನೆ. ಪೇಪರ್ ಹರಿದು ಹಾಕಲಾಗಿದೆ. ಸಭೆಯಲ್ಲಿ ಸೌಹಾರ್ದಯುತವಾಗಿ ಚರ್ಚೆ ನಡೆದಿದೆ. ಸಚಿವ…

Read More

ಜಿಲ್ಲೆಯ ಅರಣ್ಯ ಪ್ರದೇಶ ಶೇ.10ರಷ್ಟು ಹೆಚ್ಚಿಸುವ ಗುರಿ -ಸಚಿವ ಎಂ.ಬಿ.ಪಾಟೀಲ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 19: ಬರಪೀಡಿತ ಪ್ರದೇಶ ಎಂಬ ಹಣೆಪಟ್ಟಿ ಹೊಂದಿದ ವಿಜಯಪುರ ಜಿಲ್ಲೆಯಲ್ಲಿ ಪರಿಸರ ಕಾಳಜಿಯೊಂದಿಗೆ ಕೋಟಿ ವೃಕ್ಷ ಅಭಿಯಾನದ ಮೂಲಕ 0.17ರಷ್ಟಿದ್ದ ಜಿಲ್ಲೆಯ ಅರಣ್ಯ ಪ್ರದೇಶವನ್ನು ಶೇಕಡಾ 2ರಷ್ಟು ಹೆಚ್ಚಿಸಲಾಗಿದೆ. ಮುಂದಿನ ದಿನಗಳಲ್ಲಿ ಶೇ.10 ರಷ್ಟು ಹೆಚ್ಚಿಸುವ ಗುರಿ ಹೊಂದಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಹೇಳಿದರು.ಶುಕ್ರವಾರ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಂಡ ಕೈಗಾರಿಕೆ ಇಲಾಖೆ…

Read More