ಯುವಶಕ್ತಿಯೇ ದೇಶದ ಅಮೂಲ್ಯ ಸಂಪನ್ಮೂಲ – ಡಾ. ಜಾವೀದ ಜಮಾದಾರ
ಸಪ್ತ ಸಾಗರ ವಾರ್ತೆ, ವಿಜಯಪುರ,ನ. 15: ಪ್ರತಿಯೊಬ್ಬ ಭಾರತೀಯನು ನಮ್ಮ ರಾಷ್ಟ್ರವನ್ನು ಬಲಿಷ್ಟ ಮತ್ತು ಸಮರ್ಥಗೊಳಿಸಲು ಕೆಲಸ ಮಾಡಬೇಕು. ಒಂದು ಶಕ್ತಿಶಾಲಿ ರಾಷ್ಟ್ರಕ್ಕಾಗಿ ನಾವೆಲ್ಲರೂ ಒಟ್ಟಾಗಿ ಶ್ರಮಿಸಬೇಕಾಗಿದೆ ಎಂದು ರಾಷ್ಟ್ರೀಯ ಯುವಜನೋತ್ಸವ ಸಮಿತಿ ಸದಸ್ಯ ಹಾಗೂ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಡಾ. ಜಾವೀದ ಜಮಾದಾರ ಕರೆ ನೀಡಿದರು.ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಮಂತ್ರಾಲಯ ಎನ್.ಎಸ್.ಎಸ್. ಕೇಂದ್ರ ಸಂವನ ಇಲಾಖೆ, ಮೆರಾ ಭಾರತ ಕೇಂದ್ರ ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ…


