ಹೊನ್ನುಟಗಿಯಲ್ಲಿ ಮಕ್ಕಳ ದಿನಾಚರಣೆ
ಸಪ್ತಸಾಗರ ವಾರ್ತೆ, ವಿಜಯಪುರ, ನ. 14:ಹೊನ್ನುಟಗಿಯಲ್ಲಿ ಪ್ರಾರ್ಥನಾ ಇಂಟರ್ನ್ಯಾಷನಲ್ ಶಾಲೆಯಲ್ಲಿ ನಡೆದ ದೇಶದ ಮೊದಲ ಪ್ರಧಾನಮಂತ್ರಿ ಪಂಡಿತ ಜವಾಹರಲಾಲ್ ನೆಹರು ಅವರ ಜನ್ಮದಿನದ ಪ್ರಯುಕ್ತ ಮಕ್ಕಳ ದಿನಾಚರಣೆಯನ್ನು ಉತ್ಸಾಹಭರಿತವಾಗಿ ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಪ್ರಾಂಶುಪಾಲ ದಿವಾಕರ್ ಕೆ ಆರ್ ಅವರು ವಹಿಸಿದ್ದರು.ಈ ಸಂದರ್ಭದಲ್ಲಿ ಶಾಲೆಯ ಸಂಸ್ಥಾಪಕ ಹೆಚ್. ಎಂ ಸಾರವಾಡ ಅವರು ಮುಖ್ಯ ಅತಿಥಿಗಳಾಗಿ ಹಾಜರಿದ್ದು ಮಕ್ಕಳಿಗೆ ಪ್ರೇರಣಾದಾಯಕ ಸಂದೇಶ ನೀಡಿದರು. ಅವರು ಶಿಕ್ಷಣದ ಮಹತ್ವ, ಮಕ್ಕಳ ಕನಸುಗಳನ್ನು ಬೆಂಬಲಿಸುವ ಕುಟುಂಬ ಮತ್ತು ಶಾಲೆಯ ಜವಾಬ್ದಾರಿಗಳು ಮಕ್ಕಳ…


