saptsagar_admin

ಸಿಬಿಎಸ್ ಇ 10ನೇ ತರಗತಿ ಫಲಿತಾಂಶ: ಬಿಎಲ್ ಡಿಇ ಬಿ. ಎಂ. ಪಾಟೀಲ ಪಬ್ಲಿಕ್ ಶಾಲೆ ನೂರಕ್ಕೆ ನೂರರಷ್ಟು ಸಾಧನೆ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 16: ಸಿಬಿಎಸ್‌ಇ 10ನೇ ತರಗತಿಯ ಫಲಿತಾಂಶ ಪ್ರಕಟವಾಗಿದ್ದು, ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಶಾಲೆಯು ಶೇ. 100 ರಷ್ಟು ಪಲಿತಾಂಶ ದಾಖಲಿಸಿದೆ.ಶಾಲೆಯ ವಿದ್ಯಾರ್ಥಿನಿ ಅನುಪ್ರಿಯಾ ರಾಘವೇಂದ್ರ ಕುಲಕರ್ಣಿ ಶೇ. 97.80 ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನ ಗಳಿಸಿದರೆ, ಸಾನ್ವಿ ಬಸವರಾಜ ಎಲಿಗಾರ ಶೇ. 97.20 ಅಂಕ ಗಳಿಸಿ ಶಾಲೆಗೆ ದ್ವಿತೀಯ ಸ್ಥಾನ ಹಾಗೂ ನೇಹಾ ಗಿರೀಶ ಪಾಟೀಲ ಶೇ. 95.40 ಅಂಕ ಗಳಿಸಿ ತೃತೀಯ ಸ್ಥಾನ ಪಡೆದಿದ್ದಾಳೆ.ಪರೀಕ್ಷೆಗೆ…

Read More

ಏ.21ರಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ 17ನೇ ವಾರ್ಷಿಕ ಘಟಿಕೋತ್ಸವ

ಸಪ್ತಸಾಗರ ವಾರ್ತೆ,ವಿಜಯಪುರ,ಏ.16: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಕುಲಪತಿಗಳು,ಸಿಂಡಿಕೇಟ್ ಹಾಗೂ ವಿದ್ಯಾವಿಷಯಕ ಪರಿಷತ್ತಿನ ಸಹಯೋಗದಲ್ಲಿ ಏ.21ರ ಬೆಳಿಗ್ಗೆ 11:30 ಗಂಟೆಗೆ ನಗರ ಹೊರವಲಯದಲ್ಲಿರುವ ವಿಶ್ವವಿದ್ಯಾನಿಲಯದ ಜ್ಞಾನಶಕ್ತಿ ಕ್ಯಾಂಪಸ್‌ನಲ್ಲಿ ಆಯೋಜಿಸಲಾಗಿದೆ.ಕನಾಟಕದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾನಿಲಯದ ಕುಲಾಧಿಪತಿಗಳಾದ ಗೌರವಾನ್ವಿತ ಥಾವರ್ ಚಂದ್ ಗೆಹ್ಲೋಟ್ ಅವರು ಅಗ್ರಾಸನ ವಹಿಸುವರು.ಉನ್ನತ ಶಿಕ್ಷಣ ಸಚಿವರು ಹಾಗೂ ವಿಶ್ವವಿದ್ಯಾನಿಲಯದ ಸಮಕುಲಪತಿ ಡಾ.ಎಂ.ಸಿ ಸುಧಾಕರ್ ಉಪಸ್ಥಿತರಿರುವರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮುಂಬೈನ(ಎಸ್.ಎನ್.ಡಿಟಿ) ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ನಾಥಿಬಾಯಿ ದಾಮೋದರ್ ಠಾಕರ್ಸಿ ಹಾಗೂ ಕರ್ನಾಟಕ ರಾಜ್ಯ ಅಕ್ಕಮಹಾದೇವಿ…

Read More

ವಿಶ್ವ ಧ್ವನಿ ದಿನ ಆಚರಿಸಿದ ನಾಗಠಾಣದ ಚಿಣ್ಣರು

ಸಪ್ತಸಾಗರ ವಾರ್ತೆ , ವಿಜಯಪುರ, ಏ. 16:ವಿಶ್ವ ಧ್ವನಿ ದಿನವನ್ನು ಪ್ರತಿವರ್ಷ ಏಪ್ರಿಲ್ 16 ರಂದು ವಿಶ್ವಾದ್ಯಂತ ಆಚರಿಸಲಾಗುತ್ತದೆ. ಈ ನಿಮಿತ್ತ ತಾಲೂಕಿನ ನಾಗಠಾಣ ಗ್ರಾಮದ ಅನುಶ್ರೀ-ಶ್ರೀನಿಧಿ ಬಂಡೆ ಅವರು ಧ್ವನಿ ಮಾಡುವ ಮೂಲಕ ಈ ದಿನವನ್ನು ಆಚರಿಸಿದರು.ಧ್ವನಿಯು ಮನುಷ್ಯನ ವ್ಯಕ್ತಿತ್ವ, ಆರೋಗ್ಯ,ಭಾವನೆಯನ್ನುವ್ಯಕ್ತಪಡಿಸುವ ಪ್ರಮುಖ ಸಾಧನವಾಗಿದ್ದು, ಅದು ಸಂವಹನ, ಸಾಮಾಜಿಕ ಸಂಪರ್ಕ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುವಲ್ಲಿ ಮುಖ್ಯ ಪಾತ್ರ ವಹಿಸುತ್ತದೆ. ಆರೋಗ್ಯದ ದೃಷ್ಟಿಯಿಂದ, ಧ್ವನಿಯು ನಮ್ಮ ಮನಃಸ್ಥಿತಿ ಮತ್ತು ದೈಹಿಕ ಆರೋಗ್ಯವನ್ನು ಸೂಚಿಸುತ್ತದೆ. ಶೈಕ್ಷಣಿಕ, ವೃತ್ತಿಪರ ಮತ್ತು…

Read More

ಏ. 20ರಿಂದ 25 ರವರೆಗೆ ಅಧಿಕ ರಕ್ತದೊತ್ತಡ ಚಿಕಿತ್ಸಾ ಶಿಬಿರ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 16: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದದಲ್ಲಿ ಅಧಿಕ ರಕ್ತದೊತ್ತಡ (High blood pressure) ತಲೆನೋವು, ತಲೆ ತಿರುಗುವಿಕೆ, ಹೃದಯವು ವೇಗವಾಗಿ ಬಡಿದುಕೊಳ್ಳುವ ಕುರಿತು ಉಚಿತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ ಏಪ್ರಿಲ್ 20 ರಿಂದ ಏಪ್ರಿಲ್ 25ರ ವರೆಗೆ ನಡೆಯಲಿದೆ.ಬಿ.ಎಲ್.ಡಿ.ಇ ಆಯುರ್ವೇದ ಆಸ್ಪತ್ರೆಯಲ್ಲಿ ಕಾಯಚಿಕಿತ್ಸೆ ವಿಭಾಗದ ವತಿಯಿಂದ ಆರು ದಿನಗಳ ಕಾಲ ಆಯೋಜಿಸಲಾಗಿರುವ ಈ ಶಿಬಿರದಲ್ಲಿ ಮೇಲಿನ ಸಮಸ್ಯೆಗಳನ್ನು ಎದುರಿಸುತ್ತಿರುವ 18 ರಿಂದ 79…

Read More

ವಿಜಯಪುರದಲ್ಲಿ ಮತ್ತೆ ಗುಂಡಿನ ಸದ್ದು

ಸಪ್ತಸಾಗರ ವಾರ್ತೆ, ವಿಜಯಪುರ, ಏ. 14:ದುಷ್ಕರ್ಮಿಗಳು ಗ್ರಾಮ ಪಂಚಾಯತಿ ಸದಸ್ಯನ ಮೇಲೆ ಗುಂಡು ಹಾರಿಸಿ ಭೀಕರವಾಗಿ ಹತ್ಯೆ ಮಾಡಿದ ದುರ್ಘಟನೆ ನಗರ ಹೊರ ವಲಯದ ಅಲಿಯಾಬಾದ ಬಳಿ ನಡೆದಿದೆ.ಗ್ರಾ.ಪಂ ಸದಸ್ಯ ರಾಜು ಕುರಿ ಎಂಬುವರು ಗುಂಡೇಟಿಗೆ ಬಲಿಯಾಗಿದ್ದಾರೆ.ದುಷ್ಕರ್ಮಿಗಳು ರಾಜುನ ಮೇಲೆ 6 ಸುತ್ತು ಗುಂಡು ಹಾರಿಸಿ ಕಲ್ಲು ಎತ್ತಿ ಹಾಕಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಹಳೆಯ ವೈಷಮ್ಯ ಹತ್ಯೆಗೆ ಕಾರಣ ಇರಬಹುದು ಎಂದು ಶಂಕಿಸಲಾಗಿದೆಪಾಂಗರುನ ದೊಡ್ಡಿ ನಿವಾಸಿಯಾಗಿದ್ದ ರಾಜು ಕುರಿಯು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸರು…

Read More

ವಚನಾನಂದ ಶ್ರೀ ಸತ್ಯ ಹರಿಶ್ಚಂದ್ರ ಅಲ್ಲ: ಯತ್ನಾಳ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 14:ವಚನಾನಂದ ಸ್ವಾಮಿಜಿ ಸತ್ಯ ಹರಿಶ್ಚಂದ್ರ ಅಲ್ಲ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.ಮಂಗಳವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿ, ಹರಿಹರದ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ ಉಚ್ಛಾಟನೆ ವಿಚಾರ ಕುರಿತು ಮೇಲಿನಂತೆ ಪ್ರತಿಕ್ರಿಯೆ ನೀಡಿದರು.ನಮ್ಮದೇ ಸರ್ಕಾರ ಇದ್ದರೂ ವಚನಾನಂದ ಸ್ವಾಮಿಗಳ ವಿರುದ್ದ ವಿಧಾನಸಭೆಯಲ್ಲಿ ಮಾತನಾಡಲು ಅವಕಾಶ ನೀಡಲಿಲ್ಲ. ಸ್ಪೀಕರ್ ಗೆ ಹೇಳಿ ಮಾತನಾಡಲು ಅವಕಾಶ ನೀಡಲಿಲ್ಲ ಎಂದರು.ಹರಿಹರ ಹಾಗೂ ಕೂಡಲಸಂಗಲ ಪೀಠಗಳ ಟ್ರಸ್ಟ್ ಗಳು ಜನರ ನಂಬಿಕೆ…

Read More

ದೇಶದ ಸಾಮರಸ್ಯಕ್ಕೆ ಅಂಬೇಡ್ಕರವರ ತಾಯ್ತನದ ನಿಲುವು ಅವಶ್ಯಕ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ಇಂಡಿ, ಏ. 14: ಅಂಬೇಡ್ಕರ್ ಚಿಂತನೆಗಳಲ್ಲಿ ಮಾನವೀಯತೆಯೇ ಜೀವಾಳವಾಗಿದ್ದು, ಇಂದಿನ ಸಮಾಜದಲ್ಲಿನ ಅಸಮಾನತೆ,ಅಶಾಂತಿ ಹೋಗಲಾಡಿಸಲು ಅವರ ವಿಚಾರಗಳು ದಿವ್ಯ ಮಂತ್ರಗಳಾಗಿವೆ ಎಂದು ಸಂಪನ್ಮೂಲ ವ್ಯಕ್ತಿ ಸಂತೋಷ ಬಂಡೆ ಹೇಳಿದರು.ಮಂಗಳವಾರ ಪಟ್ಟಣದ ಆದರ್ಶ ವಿದ್ಯಾಲಯದಲ್ಲಿ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ವಿಜಯಪುರ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಮತ್ತು ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಇಂಡಿ ಇವರ ಸಹಯೋಗದಲ್ಲಿ ಜರುಗಿದ1-5 ನೇ ವರ್ಗದ ಶಿಕ್ಷಕರ ದ್ವಿಭಾಷಾ ತರಬೇತಿಯಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅವರ ಜಯಂತಿ ಆಚರಣೆಯನ್ನು ಉದ್ಧೇಶಿಸಿ ಅವರು…

Read More

ಕಾನಿಪ ಸಂಘದಲ್ಲಿ ಅಂಬೇಡ್ಕರ್ ಜಯಂತಿ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 14:ನಗರದ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯನ್ನು ಮಂಗಳವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ವಿಧಿವತ್ತಾಗಿ ಪೂಜೆ ಸಲ್ಲಿಸಿ, ಪುಷ್ಪವೃಷ್ಠಿಗೈದು, ಡಾ.ಅಂಬೇಡ್ಕರ ಅವರ ಸಮಾಜ ಪರಿವರ್ತನೆಯ ಚಿಂತನೆಗಳು, ಶ್ರಮ ಮತ್ತು ಸಮಾನತೆಯ ಮಹತ್ವವನ್ನು ಸ್ಮರಿಸಲಾಯಿತು.ಸಂಘದ ಅಧ್ಯಕ್ಷ ಅಶೋಕ ಯಡಳ್ಳಿ ಮಾತನಾಡಿ, ಅಂಬೇಡ್ಕರ್ ಅವರು ಕೇವಲ ಸಂವಿಧಾನ ಶಿಲ್ಪಿಯಾಗಿರದೆ, ಒಬ್ಬ ಚಿಂತಕ ಪತ್ರಕರ್ತರೂ ಆಗಿದ್ದರು. ‘ಮೂಕನಾಯಕ’ ಮತ್ತು ‘ಬಹಿಷ್ಕೃತ ಭಾರತ’ ಪತ್ರಿಕೆಗಳ ಮೂಲಕ ಹಿಂದುಳಿದ ವರ್ಗಗಳ ಧ್ವನಿಯಾಗಿ…

Read More

14ರಿಂದ 18ರವರೆಗೆ ಮಹಾಲ ಐನಾಪುರ ತಾಂಡಾದಲ್ಲಿ ದುರ್ಗಾದೇವಿ ಜಾತ್ರಾ ಮಹೋತ್ಸವ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 13: ತಾಲೂಕಿನ ಮಹಲ ಐನಾಪೂರ ತಾಂಡಾದಲ್ಲಿ ಏ. 14 ರಿಂದ 18 ರವರೆಗೆ ದುರ್ಗಾದೇವಿ ಜಾತ್ರಾ ಮಹೋತ್ಸವ ನಡೆಯಲಿದೆ.ಏ. 14 ರಂದು ಆಲಮಟ್ಟಿಯ ಚಂದ್ರಗಿರಿಯ ಹೊಳೆ ಮೂಲಕ ಗಂಗೆ ಸೀತಾಳ ಕಾರ್ಯಕ್ರಮ ನಡೆಯಲಿದೆ. ಏ 16 ಹಾಗೂ 17 ರಂದು ಮನೆ ಮನೆ ದೇವಿ ಭೇಟಿ ಕಾರ್ಯಕ್ರಮ ನಡೆಯಲಿದೆ.ಏ. 18 ರಂದು ಹೋಮ ಹವನ, ರುದ್ರಾಭಿಷೇಕ , ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ ಎಂದು ದುರ್ಗಾದೇವಿ ಗದ್ದುಗೆಯ ಆರಾಧಕ ಪುಜಾರಿಗಳಾದ ಪ….

Read More

ಶ್ರದ್ಧೆ ಹಾಗೂ ಆತ್ಮವಿಶ್ವಾಸವೇ ಯಶಸ್ಸಿನ ಮೂಲಮಂತ್ರ: ಮಾತಾಜಿ ಕೈವಲ್ಯಮಯಿ

ವಿಜಯಪುರ: “ಮಾನವನ ಜೀವನದಲ್ಲಿ ಗುರಿ ತಲುಪಲು ಶ್ರದ್ಧೆ ಅತ್ಯಗತ್ಯ. ಯಾರಲ್ಲಿ ಶ್ರದ್ಧೆ ಇರುತ್ತದೆಯೋ ಅವರು ಜೀವನದ ಪ್ರತಿ ಹಂತದಲ್ಲೂ ವಿಜಯಶಾಲಿಗಳಾಗುತ್ತಾರೆ,” ಎಂದು ವಿಜಯಪುರದ ಕೃಪಾಮಯಿ ಶಾರದಾಶ್ರಮದ ಪರಮಪೂಜ್ಯ ಕೈವಲ್ಯಮಯಿ ಮಾತಾಜಿಯವರು ಅಭಿಮತ ವ್ಯಕ್ತಪಡಿಸಿದರು.ವಿಜಯಪುರ ಜಿಲ್ಲೆಯ ಕನ್ನೂರಿನ ಶಾಂತಿ ಕುಟೀರ ಆಶ್ರಮದಲ್ಲಿ ಶಾಂತಿ ಕುಟೀರ ಟ್ರಸ್ಟ್ ಹಾಗೂ ಭಾರತೀಯ ಸ್ವರಾಜ್ಯ ಸಂಸ್ಥೆ ಮತ್ತು ಸಂಡೂರಿನ ಶ್ರೀ ಶೈಲೇಶ್ವರ ವಿದ್ಯಾ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಒಂದು ತಿಂಗಳ ಉಚಿತ ಶೈಕ್ಷಣಿಕ ಹಾಗೂ ಆಧ್ಯಾತ್ಮಿಕ ಬೇಸಿಗೆ ಶಿಬಿರದ ಉದ್ಘಾಟನಾ ಸಮಾರಂಭದ…

Read More