saptsagar_admin

ನೈಋತ್ಯ ರೈಲ್ವೆಯಿಂದ ₹1 ಕೋಟಿ ವಿತರಣೆ, ಮೃತ ಉದ್ಯೋಗಿ ಕುಟುಂಬಕ್ಕೆ ನೆರವು

ಸಪ್ತಸಾಗರ ವಾರ್ತೆ, ಹುಬ್ಬಳ್ಳಿ, ಸೆ. 1: ನೈಋತ್ಯ ರೈಲ್ವೆಯು ತನ್ನ ರೈಲ್ವೆ ವೇತನ ಪ್ಯಾಕೇಜ್ (RSP) ಯೋಜನೆಯಡಿಯಲ್ಲಿ ಹುಬ್ಬಳ್ಳಿ ವಿಭಾಗದ ಮೃತ ಉದ್ಯೋಗಿಯ ಕುಟುಂಬಕ್ಕೆ ₹1 ಕೋಟಿ ಆರ್ಥಿಕ ನೆರವು ನೀಡಿದೆ. ಮಾರ್ಚ್ 2025 ರಲ್ಲಿ ನಿಧನರಾದ ಹುಬ್ಬಳ್ಳಿ ವಿಭಾಗದ ಆಸ್ಪತ್ರೆ ಸಹಾಯಕ ದಿವಂಗತ ಶ್ರೀ ಚನ್ನಬಸಪ್ಪ ಕುಂಬಾರ ಅವರ ಕುಟುಂಬಕ್ಕೆ ಈ ನೆರವು ನೀಡಲಾಗಿದೆ.ಈ ಕ್ಲೈಮ್ ಮೊತ್ತವನ್ನು ಆಗಸ್ಟ್ 28, 2025 ರಂದು ದಿವಂಗತ ಉದ್ಯೋಗಿಯ ಪತ್ನಿ ಶ್ರೀಮತಿ ಮಲ್ಲಮ್ಮ ಕುಂಬಾರ ಅವರ ಬ್ಯಾಂಕ್ ಖಾತೆಗೆ…

Read More

ವಾಹನ ಖರೀದಿಗೆ ಮೀನುಗಾರರಿಂದ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ ವಿಜಯಪುರ, ಸೆ.1: ಮೀನುಗಾರಿಕೆ ಇಲಾಖೆಯಿಂದ 2025-26ನೇ ಸಾಲಿನ ರಾಜ್ಯ ವಲಯ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ನಾಲ್ಕು ಚಕ್ರ ವಾಹನ ಖರೀದಿಸಲು ಸಹಾಯಧನ ಪಡೆಯಲು ಅರ್ಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.ಈ ಯೋಜನೆಯಡಿ ಮೀನುಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಸಲು ಶೇ.50ರಷ್ಟು ಅಥವಾ ಗರಿಷ್ಠ 3 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಲಾಗುವುದು.ಅರ್ಜಿಯನ್ನು ಸೆಪ್ಟಂಬರ್ 15ರೊಳಗಾಗಿ ಜಿಲ್ಲೆಯ ಆಯಾ ತಾಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ…

Read More

ರಾಜ್ಯ ಮಟ್ಟದ ಸೂರ್ಯ ನಮಸ್ಕಾರ ಕ್ರೀಡಾಕೂಟ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 1: ಸೆ.6 ಮತ್ತು 7 ರಂದು ನಗರದ ಕೆ.ಎಸ್. ಆರ್.ಟಿ. ಸಿ ಡಿಪೋ ನಂಬರ್ 2ರ ಬಳಿ ಇರುವ ಅಭಿನವ ವಿದ್ಯಾ ಸಂಸ್ಥೆಯ ಆವರಣದಲ್ಲಿ ಪ್ರಥಮ ಕರ್ನಾಟಕ ರಾಜ್ಯ ಮಟ್ಟದ ಸೂರ್ಯನಮಸ್ಕಾರ ಕ್ರೀಡಾಕೂಟವು ಜರಗುವದು.ಸೂಪರ್ ಮಿನಿ 9 ವರ್ಷದ ಒಳಗಡೆ ಬಾಲಕ, ಬಾಲಕಿಯರು, ಮಿನಿ 12 ವರ್ಷದ ಒಳಗಡೆ ಬಾಲಕ, ಬಾಲಕಿಯರು ಮತ್ತು, 14 ವರ್ಷದ ಒಳಗಡೆ ಬಾಲಕ ಬಾಲಕಿಯರು, 18 ವರ್ಷದ ಒಳಗಡೆ ಬಾಲಕ, ಬಾಲಕಿಯರು, ಹಾಗೂ 18 ವರ್ಷದ…

Read More

ಐತಿಹಾಸಿಕ ಸ್ಮಾರಕಗಳ ದುರಸ್ತಿಗೆ ಮಹಾ ನಿರ್ದೇಶಕರಿಗೆ ಕಲಾಲ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 1:ಗುಮ್ಮಟ ನಗರಿ ವಿಜಯಪುರದಲ್ಲಿ ಇತ್ತೀಚಿಗೆ ಸುರಿದ ಭಾರಿ ಮಳೆಯಿಂದಾಗಿ ಐತಿಹಾಸಿಕ ಸ್ಮಾರಕಗಳು ಹಾನಿಗೊಳಗಾಗಿದ್ದು ಅವುಗಳ ದುರಸ್ತಿ ಕಾರ್ಯ ಕೈಗೊಳ್ಳಬೇಕೆಂದು ಕಾಂಗ್ರೆಸ್ ಮುಖಂಡ ಡಿ.ಎಚ್. ಕಲಾಲ ಅವರುಕಾಂಗ್ರೆಸ್ ನಾಯಕ ಡಿ.ಎಚ್.ಕಲಾಲ್ ನವದೆಹಲಿಯಲ್ಲಿ ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ ಮಹಾನಿರ್ದೇಶಕ ಯದುಬೀರ್ ಸಿಂಗ್ ರಾವತ್ ಅವರಿಗೆ ಭೇಟಿ ಮಾಡಿ ಮನವಿ ಸಲ್ಲಿಸಿದರು.ವಿಜಯಪುರದಲ್ಲಿ ಇತ್ತೀಚಿಗೆ ಸೇರಿದ ಭಾರಿ ಮಳೆಯಿಂದಾಗಿ ನಗರದಲ್ಲಿನ ಪ್ರಮುಖ ಐತಿಹಾಸಿಕ ಸ್ಮಾರಕಗಳು ಹಾನಿಗೀಡಾಗಿವೆ. ಅವುಗಳ ದುರಸ್ತಿ ಕಾರ್ಯವನ್ನು ಕೂಡಲೇ ಕೈಗೊಳ್ಳಬೇಕೆಂದು ಅವರು ಮನವಿಯಲ್ಲಿ…

Read More

ಬಸವ ಸಂಸ್ಕೃತಿ ಅಭಿಯಾನಕ್ಕೆ ಕ್ಷಣ ಗಣನೆ: ಅಂತಿಮ ಸಿದ್ಧತೆ ಪರಿಶೀಲಿಸಿದ ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ಬಸವನ ಬಾಗೇವಾಡಿ, ಆ. 31:ಬಸವಜನ್ಮಭೂಮಿ ಬಸವನ ಬಾಗೇವಾಡಿ ಪಟ್ಟಣದಿಂದ ಚಾಲನೆ ಪಡೆಯಲಿರುವ ಬಸವ ಸಂಸ್ಕೃತಿ ಅಭಿಯಾನಕ್ಕೆ ಕ್ಷಣ ಗಣನೆ ಆರಂಭಗೊಂಡಿದೆ. ಸೋಮವಾರ ಸೆ.1ರಂದು ಅಭಿಯಾನಕ್ಕೆ ಚಾಲನೆ ಪಡೆಯಲಿರುವ ಹಿನ್ನೆಲೆಯಲ್ಲಿ ಕ್ಷೇತ್ರದ ಶಾಸಕರೂ ಆಗಿರುವ ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಅಂತಿಮ ಸಿದ್ಧತೆ ಪರಿಶೀಲಿಸಿದರು.ಭಾನುವಾರ ಮಧ್ಯಾಹ್ನ ಪಟ್ಟಣದ ಸಿಬಿಎಸ್ ಶಾಲಾ ಆವರಣದಲ್ಲಿ ಅಭಿಯಾನ ವೇದಿಕೆ ಹಾಗೂ ಪ್ರಸಾದ ವ್ಯವಸ್ಥೆಯ ಅಂತಿಮ ಸಿದ್ಧತೆ ಪರಿಶೀಲಿಸಿದ ಸಚಿವರು, ಸಲಹೆ,…

Read More

ಮೂಲೆ ನಿವೇಶನ ಸಿಎಂ ಸಿದ್ಧರಾಮಯ್ಯ ಹಂಚಿಕೆ

ಸಪ್ತಸಾಗರ ವಾರ್ತೆ, ಮೈಸೂರು, ಆ. 31: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ತಮ್ಮ ನಿವಾಸದಲ್ಲಿ ಕಳೆದ 20 ವರ್ಷಗಳಿಂದ ಹಂಚಿಕೆಯಾಗದೆ ಬಾಕಿ ಉಳಿದಿದ್ದ ಮುಡಾದ 63 ಮೂಲೆ ನಿವೇಶನಗಳನ್ನು ಸರ್ಕಾರದ ವಿವಿಧ ಇಲಾಖೆಗಳಿಗೆ ಹಂಚಿಕೆ ಮಾಡಿ, ಆದೇಶ ಪ್ರತಿ ಹಸ್ತಾಂತರಿಸಿದರು.ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಕ್ಷಿತ್ ಉಪಸ್ಥಿತರಿದ್ದರು.

Read More