saptsagar_admin

ಸಿದ್ಧಸಿರಿ: ಮಲ್ಟಿಸ್ಟೇಟ್ ಮಲ್ಟಿ ಪರ್ಪೋಸ್ ಕೋ.ಆಪರೇಟಿವ್ ಸೊಸೈಟಿ ಲಿಮಿಟೆಡ್ ಆಗಿ ಪರಿವರ್ತನೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 9: ನಗರದ ಸಿದ್ಧಸಿರಿ ಸೌಹಾರ್ದ ಸಹಕಾರಿ ಸಂಘವು ಸಹಕಾರ ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಿಶೇಷವಾದ ಪ್ರಗತಿಯನ್ನು ಸಾಧಿಸಿ, ಕೇಂದ್ರ ಸರ್ಕಾರದಿಂದ ಅನುಮತಿ ಪಡೆದು ಸಿದ್ಧಸಿರಿ ಮಲ್ಟಿಸ್ಟೇಟ್ ಮಲ್ಟಿ ಪರ್ಪೋಸ್ ಕೋ.ಆಪರೇಟಿವ್ ಸೊಸೈಟಿ ಲಿಮಿಟೆಡ್ ಆಗಿ ಪರಿವರ್ತನೆಯಾಗಿದೆ ಎಂದು ಸೊಸೈಟಿ ಅಧ್ಯಕ್ಷರು ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ತಿಳಿಸಿದ್ದಾರೆ.ಈ ಕುರಿತು ಗುರುವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, 2006ರ ಮೇ 29 ರಂದು ಶುಭ ಗಳಿಗೆಯಲ್ಲಿ ಪ್ರಾರಂಭವಾಗಿ ಕರ್ನಾಟಕ ರಾಜ್ಯದಾದ್ಯಂತ ಕಾರ್ಯಕ್ಷೇತ್ರ…

Read More

ರಾಜಕಾಲುವೆ ಒತ್ತುವರಿ ತೆರವುಗೊಳಿಸಿ:ಮಹಾಬರಿ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 9 : ಮಳೆ ನೀರು ಬಂದಾಗ ಅನೇಕ ಬಡಾವಣೆಗಳು ಅಕ್ಷರಶ: ನಡುಗಡ್ಡೆಯಾಗುತ್ತವೆ. ಈ ಎಲ್ಲ ಸಮಸ್ಯೆಗಳಿಗೆ ರಾಜಕಾಲುವೆಗಳ ವ್ಯವಸ್ಥೆ ಪುನರುಜ್ಜೀವನಗೊಳಿಸುವುದೇ ಪರಿಹಾರವಾಗಿದೆ. ಆದಿಲ್‌ಶಾಹಿ ಕಾಲದಲ್ಲಿ ಈಗಿರುವ ಜನಸಂಖ್ಯೆಗಿಂತ ೧೦ ಪಟ್ಟು ಹೆಚ್ಚು ಜನಸಂಖ್ಯೆ ಇತ್ತು. ಅರಸು ನೀರಿನ ಸಮರ್ಥ ಸದ್ಭಳಕೆಯ ಜೊತೆಗೆ ಮಳೆ ನೀರು ಹರಿದು ಹೋಗಲು, ಚರಂಡಿ ನೀರು ಹರಿದು ಹೋಗಲು ರಾಜಕಾಲುವೆ ನಿರ್ಮಿಸಿದ್ದರು. ಈ ವ್ಯವಸ್ಥೆ ಈಗಲೂ ಇದೆ. ಆದರೆ ರಾಜಕಾಲುವೆಗಳ ಒತ್ತುವರಿಯಿಂದಾಗಿ ನಗರದ ನೀರು ಹೊರ ಹೋಗದೇ…

Read More

ಶಿಫಾಗೆ ಜಿಲ್ಲಾಧಿಕಾರಿ ಆನಂದ ಸನ್ಮಾನ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 9:ರಷ್ಯಾ ರಾಜಧಾನಿ ಮಾಸ್ಕೋದಲ್ಲಿ ಎಂಟು ದಿನಗಳ ಕಾಲ ನಡೆದ ವಿಶ್ವ ಯುವ ಶೃಂಗ ಸಭೆಯಲ್ಲಿ ಭಾರತ ದೇಶದಿಂದ ಏಕೈಕ ಯುವ ಪ್ರತಿನಿಧಿಯಾಗಿ ಭಾಗವಹಿಸಿ ವಿಶ್ವ ಶಾಂತಿಯ ಸಂದೇಶ ಸಾರಿದ ವಿಜಯಪುರದ ಹೆಮ್ಮೆಯ ಕುಮಾರಿ ಶಿಫಾ ಜಮಾದಾರ ಅವರಿಗೆ ವಿಜಯಪುರ ಜಿಲ್ಲಾಧಿಕಾರಿ ಡಾ.ಕೆ. ಆನಂದ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹೃದಯಪೂರ್ವಕವಾಗಿ ಸನ್ಮಾನಿಸಿ ಗೌರವಿಸಿದರು.ಈ ವೇಳೆ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕೆ….

Read More

ನ್ಯಾಯಮೂರ್ತಿಗಳ ಮೇಲೆ ಶೂ ಎಸೆತ: ಸಂವಿಧಾನದ ಮೇಲೆ ನಡೆದ ದಾಳಿ- ರಾಜು ಆಲಗೂರ ಖಂಡನೆ

ಸಪ್ತಸಾಗರ ವಾರ್ತೆ ವಿಜಯಪುರ, ಅ. 8 : ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಚಪ್ಪಲಿ ಎಸೆತ ಪ್ರಕರಣ ನಡೆದಿರುವುದು ಅತ್ಯಂತ ಒಂದು ರೀತಿ ಸಂವಿಧಾನ ಮೇಲೆ ನಡೆದಿರುವ ದಾಳಿ. ಇದನ್ನು ನಾವು ಕ್ಷಮಿಸುವುದಿಲ್ಲ, ಆರೋಪಿ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಅ.೧೬ ರಂದು ವಿಜಯಪುರ ಬಂದ್ ಕರೆ ನೀಡಲಾಗಿದೆ ಎಂದು ಮಾಜಿ ಶಾಸಕ ರಾಜು ಆಲಗೂರ ಹೇಳಿದರು.ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಂತ ಬಲದಿಂದ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆ ಅಲಂಕರಿಸಿದ ಬಿ.ಆರ್. ಗವಾಯಿ ಅವರ ಹುದ್ದೆ…

Read More

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿಕೆಶಿ

ಸಪ್ತಸಾಗರ ವಾರ್ತೆ ಬೆಂಗಳೂರು, ಅ.8:“ಸುಪ್ರೀಂಕೋರ್ಟ್ ನಲ್ಲಿ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆತ ಘಟನೆ ತಪ್ಪು. ನ್ಯಾಯ ನೀಡುವ ಸ್ಥಳದಲ್ಲಿ ಅಧರ್ಮ ತೋರಿಸುವುದನ್ನು ನಾವೆಲ್ಲರೂ ಖಂಡಿಸಬೇಕು. ತಪ್ಪಿತಸ್ಥನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಗ್ರಹಿಸಿದರು.ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು.ಸುಪ್ರೀಂಕೋರ್ಟ್ ನಲ್ಲಿ ಶೂ ಎಸೆತ ಪ್ರಕರಣದ ಬಗ್ಗೆ ಕೇಳಿದಾಗ, “ಮುಖ್ಯ ನ್ಯಾಯಮೂರ್ತಿಯವರು ತಪ್ಪಿತಸ್ಥನ ವಿರುದ್ಧ ಕ್ರಮ ತೆಗದುಕೊಳ್ಳಬೇಡಿ ಎಂದಿದ್ದಾರೆ. ಆದರೂ ಸುಮೋಟೋ ಪ್ರಕರಣ ದಾಖಲಿಸಿ ಕ್ರಮ ತೆಗೆದುಕೊಳ್ಳಬೇಕು” ಎಂದರು….

Read More

ಪ್ರವಾಹ ಪೀಡಿತ ಪ್ರದೇಶಗಳಿಗೆ ತುರ್ತು ಪರಿಹಾರ ಘೋಷಣೆಗೆ ಶಾಸಕ ಯತ್ನಾಳ ಪ್ರಧಾನಿಗೆ ಪತ್ರ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 8: ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಿಗೆ ತುರ್ತು ಪರಿಹಾರಕ್ಕಾಗಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಬುಧವಾರ ಪತ್ರ ಬರೆದು ಮನವಿ ಮಾಡಿದ್ದಾರೆ.ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಉಂಟಾಗಿರುವ ಪ್ರವಾಹದಿಂದ ದೊಡ್ಡ ಪ್ರಮಾಣದಲ್ಲಿ ಹಾನಿ ಮತ್ತು ಸ್ಥಳಾಂತರಕ್ಕೆ ಕಾರಣವಾಗಿದೆ. ಭೀಮಾ ನದಿಯ ದಡದಲ್ಲಿ ಉಂಟಾದ ಭಾರಿ ಪ್ರವಾಹವು 10 ಲಕ್ಷ ಹೆಕ್ಟೇರ್ ಗೂ ಹೆಚ್ಚು ಪ್ರದೇಶದಲ್ಲಿ ಬೆಳೆ ನಷ್ಟಕ್ಕೆ ಕಾರಣವಾಗಿದ್ದು, ರೈತರು ತಾವು ಬೆಳೆದ ಬೆಳೆಗಳು…

Read More

ಬೃಹತ್ ಉದ್ಯೋಗ ಮೇಳದಲ್ಲಿ 65 ಜನ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 8: ಅಂತಾರಾಷ್ಟ್ರೀಯ ದೈತ್ಯ ಕಂಪನಿ ಫಾಕ್ಸ್ ಕಾನ್ ನಗರದ ಬಿಎಲ್.ಡಿ.ಇ ಸಂಸ್ಥೆ ವಚನಪಿತಾಮಹ ಡಾ.ಫ.ಗು.ಹಳಕಟ್ಟಿ ಎಂಜನಿಯರಿಂಗ್ ಕಾಲೇಜಿನಲ್ಲಿ ಎಂಜನಿಯರಿಂಗ್ ಮತ್ತು ಡಿಪ್ಲೋಮಾ ಪಾಸಾದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಬೃಹತ್ ಉದ್ಯೋಗ ಮೇಳದಲ್ಲಿ 65 ಜನ ಆಯ್ಕೆಯಾಗಿದ್ದಾರೆ.ಅಂತಾರಾಷ್ಟ್ರೀಯ ಬೃಹತ್ ಸಂಸ್ಥೆಯಾಗಿರುವ ಫಾಕ್ಸ್ ಕಾನ್ ಜಗತ್ತಿನಲ್ಲಿಯೇ ಐಪೋನ್ ತಯಾರಿಕೆಯಲ್ಲಿ ಅಗ್ರಗಣ್ಯ ಸಂಸ್ಥೆಯಾಗಿದ್ದು, ಈ ಕಂಪನಿಯ ಆಡಳಿತ ಮಂಡಳಿಗೆ ವಿಜಯಪುರ ಹಾಗೂ ಸುತ್ತಲಿನ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ತಮ್ಮ ಕಂಪನಿಯಲ್ಲಿ ಹೆಚ್ಚಿನ ಅವಕಾಶ ನೀಡಬೇಕು ಎಂದು ಕೈಗಾರಿಕೆ, ಮೂಲಸೌಲಭ್ಯ…

Read More

ನ್ಯಾಯಾಧೀಶರ ಮೇಲೆ ಶೂ ಎಸೆತ ಪ್ರಕರಣ: ಹೊನಮೋಡೆ ಖಂಡನೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 8: ಸುಪ್ರೀಂಕೋರ್ಟ್ ಸಿಜೆಐ ಮೇಲೆ ಶೂ ಎಸೆತ ಪ್ರಕರಣವನ್ನುಜಿಲ್ಲಾ ಶಿವಶರಣ ಸಮಗಾರ ಹರಳಯ್ಯಸಮಾಜದ ಮುಖಂಡ ವಸಂತ ಹೊನಮೋಡೆ ತೀವ್ರವಾಗಿ ಖಂಡಿಸಿದ್ದಾರೆ.ಭಾರತದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಧೀಶರಾದ ಸಿಜೆಐ ಬಿ. ಆರ್. ಗವಾಯಿ ಅವರ ಮೇಲೆ ರಾಕೇಶ ಕಿಶೋರ್ ಎಂಬ ಹಿರಿಯ ವಕೀಲ ನ್ಯಾಯಾಲಯ ಸಭಾಂಗಣದಲ್ಲಿ ಶೂ ಎಸೆದು ಭಾರತದ ಉಚ್ಛ ನ್ಯಾಯಾಲಯಕ್ಕೆ ಹಾಗೂ ಭಾರತದ ಸಂವಿಧಾನ ರಚಿಸಿದ ಡಾ. ಬಿ.ಆರ್. ಅಂಬೇಡ್ಕರ ಅವರಿಗೆ ತೀವ್ರ ಅವಮಾನ ಮಾಡಿದ್ದು, ಈ ನ್ಯಾಯವಾದಿಗೆ ಕಠಿಣ…

Read More

ಜಗತ್ತಿನ ಮಹಾನ್ ಜ್ಞಾನಿ ಮಹರ್ಷಿ ವಾಲ್ಮೀಕಿ – ಸಾಹಿತಿ ಪ್ರೊ. ಎ.ಎಚ್. ಕೊಳಮಲಿ

ಸಪ್ತಸಾಗರ ವಾರ್ತೆ ವಿಜಯಪುರ,ಅ. 8:ಹಿಂದೂ ಧರ್ಮದ ಪವಿತ್ರಗ್ರಂಥವಾದ ರಾಮಾಯಣವನ್ನು ರಚಿಸುವುದರ ಮೂಲಕ ಹಿಂದೂ ಧರ್ಮಕ್ಕೆ ಅಪಾರ ಕೊಡುಗೆಯನ್ನು ನೀಡಿದ ಜಗತ್ತಿನ ಮಹಾನ್ ಜ್ಞಾನಿ ವಾಲ್ಮೀಕಿ ಋಷಿ ಎಂದು ಸಾಹಿತಿ ಪ್ರೊ. ಎ.ಎಚ್. ಕೊಳಮಲಿ ಹೇಳಿದರು.ಮಂಗಳವಾರ ನಗರದ ಕರ್ನಾಟಕ ಕನಕದಾಸ ಶಿಕ್ಷಣ ಸಂಸ್ಥೆಯ ಕನಕ ಪೂರ್ವ ಪ್ರಾಥಮಿಕ ಪಬ್ಲಿಕ್ ಶಾಲೆ ಹಾಗೂ ನವೋದಯ ಕೋಚಿಂಗ್ ಸೆಂಟರ್ ನಲ್ಲಿ ಹಮ್ಮಿಕೊಂಡ ವಾಲ್ಮೀಕಿ ಜಯಂತಿಯ ಕಾರ್ಯಕ್ರಮದಲ್ಲಿ ವಾಲ್ಮೀಕಿ ಋಷಿಯ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸಿ ವಿಶೇಷ ಉಪನ್ಯಾಸವನ್ನು ನೀಡಿದರು. ರತ್ನಾಕರನಾಗಿ ಜನಿಸಿದ ಋಷಿ…

Read More

ರಾಮಾಯಣ ಮೌಲಿಕ ಕೃತಿ – ಡಾ ಸಂಗಮೇಶ ಮೇತ್ರಿ

ಸಪ್ತ ಸಾಗರ ವಾರ್ತೆ ವಿಜಯಪುರ, ಅ. 7: ಕ್ರಿ.ಪೂ. ೫೦೦ ವರ್ಷಗಳ ಹಿಂದೆ ಮಹರ್ಷಿ ವಾಲ್ಮೀಕಿ ಜಗತ್ತಿಗೆ ನೀಡಿದ ಬಹುದೊಡ್ಡ ಕೃತಿ ರಾಮಾಯಾಣ, ಜೀವನ ಮೌಲ್ಯವನ್ನು ತುಂಬಿ ಸರ್ವಕಾಲಿಕ ಸತ್ಯಗಳನ್ನು ಮುಂದಿನ ಜನಾಂಗಕ್ಕೆ ಸಾಗಿಸಿದ. ಮಹಾನ್ ಚೇತನ ವಾಲ್ಮೀಕಿ ಮಹರ್ಷಿಗಳು ಆಗಿದ್ದರು. ತನ್ನ ಹೊಟ್ಟೆ ಪಾಡಿಗೆ ಬೇಟೆ ಆಡಿ ಜೀವನ ಸಾಗುಸುತ್ತಿದ್ದ ಬೇಡ ಒಬ್ಬ ರಾಮಾಯಣ ಕೃತಿ ಜಗತ್ತಿಗೆ ನೀಡಿದ ಶ್ರೇಷ್ಠ ಕವಿಯಾಗಿ ಬದಲಾವಣೆ ಆದದ್ದು ಸರ್ವಕಾಲಿಕ ಸತ್ಯವಾಗಿದೆ ಎಂದು ವಿ.ಎಸ್. ಜಿ ಕಲಾ ಮತ್ತು ವಾಣಿಜ್ಯ…

Read More