saptsagar_admin

ಬಸವಣ್ಣನವರನ್ನು ಒಂದೇ ಸಮಾಜಕ್ಕೆ ಸೀಮಿತಗೊಳಿಸಬೇಡಿ: ಡಿಸಿಎಂ ಡಿ.ಕೆ. ಶಿವಕುಮಾರ

ಸಪ್ತಸಾಗರ ವಾರ್ತೆ,ಬೆಂಗಳೂರು, ಸೆ.7:ಬಸವಣ್ಣನವರನ್ನು ಒಂದೇ ಸಮಾಜಕ್ಕೆ ಸೀಮಿತ ಮಾಡಬಾರದು.‌ ಇವರು ಸರ್ವ ಸಮುದಾಯದ ನಾಯಕ. ನಾಡಿನ ಸಾಂಸ್ಕೃತಿಕ, ಸಾಮಾಜಿಕ ನಾಯಕ. ಆದ ಕಾರಣಕ್ಕೆ ನಮ್ಮ‌ ಸರ್ಕಾರ ಇವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು.ರಾಜಾಜಿನಗರದಲ್ಲಿ ಶನಿವಾರ ನಡೆದ ಬಸವಣ್ಣನವರ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದರು.ಮಹಾನ್ ಜ್ಞಾನಿಗಳು, ವಿಜ್ಞಾನಿಗಳು, ಚಿಂತಕರು, ಸಾಹಿತಿಗಳು ಪುಟಗಟ್ಟಲೆ ಹೇಳುವುದನ್ನು ಜನಸಾಮಾನ್ಯರಿಗೆ ಅರ್ಥವಾಗುವಂತೆ ನಾಲ್ಕೈದು ಸಾಲಿನಲ್ಲಿ ತಿಳಿಸಿದ ಮಹಾನ್ ನಾಯಕ ಬಸವಣ್ಣನವರು ಎಂದರು.ಅವರ ಒಂದೊಂದು ವಚನವನ್ನಿಟ್ಟುಕೊಂಡು…

Read More

ಗಣಪತಿ ವಿಸರ್ಜನೆ: ವಿದ್ಯುತ್ ಅವಘಡದಲ್ಲಿ ಸಾವಿಗೀಡಾದ ಯುವಕನ ಕುಟುಂಬಕ್ಕೆ 25 ಲಕ್ಷ ಪರಿಹಾರಕ್ಕೆ ಒತ್ತಾಯ

ಸಪ್ತಸಾಗರ ವಾರ್ತೆ ವಿಜಯಪುರ,ಸೆ. 7:ಗಣಪತಿ ವಿಸರ್ಜನೆ ವೇಳೆಯಲ್ಲಿ ವಿದ್ಯುತ್ ಅವಘಡ ಸಂಭವಿಸಿ ಸಾವಿಗೀಡಾದ ಯುವಕನ ಕುಟುಂಬಕ್ಕೆ 25 ಲಕ್ಷ ಹಾಗೂ ಗಾಯಗೊಂಡ ಇಬ್ಬರಿಗೆ ತಲಾ ಹತ್ತು ಲಕ್ಷ ರೂಪಾಯಿ ಪರಿಹಾರ ದೊರಕಿಸಿ ಕೊಡುವಂತೆ ಸಕ್ಕರೆ ಸಚಿವ ಶಿವಾನಂದ ಪಾಟೀಲರಿಗೆ ಮರಾಠಿ ಸೇವಾ ಸಂಘದ ಅಧ್ಯಕ್ಷ ಜ್ಯೋತಿರಾಮ ಪವಾರ ಮನವಿ ಮಾಡಿಕೊಂಡಿದ್ದಾರೆ.ತಾವು ಈ ಹಿಂದೆ ಡೋಬಳೆ ಗಲ್ಲಿ ವಾಡ್೯ನಂ. 2 ರಿಂದ ನಗರ ಸಭೆಯ ಅಧ್ಯಕ್ಷರು ಹಾಗೂ ಸದಸ್ಯರಾಗಿ ಸೇವೆ ಸಲ್ಲಿಸಿರುವಿರಿ.ಗಣೇಶ ವಿಸ೯ಜನೆ ವೇಳೆ ಹೆಸ್ಕಾಂ ನಿಲ೯ಕ್ಷ್ಯದಿಂದ ಹಾಗೂ…

Read More

ಒಳ ಮೀಸಲಾತಿ ಜಾರಿ ವಿರೋಧಿಸಿ ಉಗ್ರ ಪ್ರತಿಭಟನೆ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 6 : ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ ಗಾಂಧಿ ಚೌಕ ಮಾರ್ಗವಾಗಿ ಬಸವೇಶ್ವರ ವೃತ್ತ ಅಂಬೇಡ್ಕರ್ ವೃತ್ತದ ಮೂಲಕ ಹಾಯ್ದು ಜಿಲ್ಲಾಧಿಕಾರಿಗಳಿಗೆ ತೆರಳಿ ಬಂಜಾರಾ ಭೋವಿ ಕೋರಚ ಕೋರಮ ಭಜಂತ್ರಿ ಸಮುದಾಯ ಸೇರಿಕೊಂಡು ತಮ್ಮ ಕುಲ ಕಸಬು ಪ್ರದರ್ಶನ ಮಾಡಿ ಉಗ್ರವಾಗಿ ಪ್ರತಿಭಟಿಸಿ ಮನವಿ ಸಲ್ಲಿಸಿದರು.ಬಂಜಾರ ಸಮುದಾಯದ ಮುಖಂಡ ಮಹೇಂದ್ರಕುಮಾರ ನಾಯಕ ಮಾತನಾಡಿ, ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲಾತಿ ನೀಡುವ ಸಂಬಂಧ ನಿವೃತ್ತ ನ್ಯಾ ಎಚ್.ಎನ್.ನಾಗಮೋಹನ್ ದಾಸ್‌ ಆಯೋಗದ ವರದಿ ಸಂಪೂರ್ಣ…

Read More

ಗಣೇಶ ವಿಸರ್ಜನೆ: ವಿದ್ಯುತ್ ತಗುಲಿ ಯುವಕ ಸಾವು ಪ್ರಕರಣ, ಯುವಕನ ಸಹೋದರಿಗೆ ಸಿದ್ದಸಿರಿ ಸೌಹಾರ್ದದಲ್ಲಿ ನೌಕರಿ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ. 6: ನಗರದಲ್ಲಿ ಗಣೇಶ ವಿಸರ್ಜನೆ ವೇಳೆ ಈಚೆಗೆ ವಿದ್ಯುತ್ ಸ್ಪರ್ಶದಿಂದ ನಡೆದ ದುರ್ಘಟನೆಯಲ್ಲಿ ಮೃತಪಟ್ಟ ಡೋಬಳೆ ಗಲ್ಲಿಯ ಯುವಕ ಶುಭಂ ಸಂಕಪಾಲ ಅವರ ಮನೆಗೆ ಹಾಗೂ ಗಾಯಗೊಂಡ ಯುವಕರ ಮನೆಗೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ರವರು ಶನಿವಾರ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.ಈ ವೇಳೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರು, ಗಣೇಶ ವಿಸರ್ಜನೆ ವೇಳೆ ವಿದ್ಯುತ್ ಸ್ಪರ್ಶದಿಂದ ದುರ್ಘಟನೆ ನಡೆದಿರುವುದು ಅತ್ಯಂತ ನೋವಿನ ವಿಷಯ. ಇದೊಂದು…

Read More

ಕೃಷ್ಣಾ ಜಲಾಶಯಕ್ಕೆ ಬಾಗಿನ ಅರ್ಪಣೆ ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ : ಒಂದು ವಾರದೊಳಗೆ ಭೂ ಪರಿಹಾರಕ್ಕೆ ದರ ನಿಗದಿ -ಮುಖ್ಯಮಂತ್ರಿ ಸಿದ್ಧರಾಮಯ್ಯ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ.6: ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ಸಂಬಂಧಿಸಿದಂತೆ ಮುಂದಿನ ವಾರದೊಳಗೆ ಸಭೆ ಕರೆದು ಭೂ ಪರಿಹಾರಕ್ಕೆ ದರ ನಿಗದಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.ಶನಿವಾರ ಜಲಸಂಪನ್ಮೂಲ ಇಲಾಖೆ ಹಾಗೂ ಕೃಷ್ಣಾ ಜಲ ಭಾಗ್ಯ ನಿಗಮ ನಿಯಮಿತ ಇವರ ವತಿಯಿಂದ ಆಯೋಜಿಸಲಾಗಿದ್ದ ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ಅರ್ಪಣೆ ಮಾಡಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು ಪರಿಹಾರ ಕೋರಿ ನ್ಯಾಯಾಲಯದ…

Read More

ಶಿಕ್ಷಕರು ಬಡವರಾಗಿದ್ದರೂ ಹೃದಯ ಶ್ರೀಮಂತರು: ಸೋಮನಾಳ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 6:ಶಿಕ್ಷಕರು ಆರ್ಥಿಕವಾಗಿ ಬಡವರಾದ್ದರೂ, ಹೃದಯದಿಂದ ಶ್ರೀಮಂತರಾಗಿದ್ದಾರೆ ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲ ಸಚಿವ (ಆಡಳಿತ) ಶಂಕರಗೌಡ ಸೋಮನಾಳ ಹೇಳಿದರು.ವಿಜಯಪುರ ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ. ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿ,ನಿರಂತರ ಅಧ್ಯಯನ, ಪ್ರಾಮಾಣಿಕ, ಸೃಜನಶೀಲತೆ ಮತ್ತು ಅತ್ಯುತ್ತಮ ಮೌಲ್ಯಗಳು, ಸಮರ್ಪಿತ ಗುಣಗಳು ಶಿಕ್ಷಕರು ಹೊಂದಿರಬೇಕು. ಶಿಕ್ಷಕರು ಆರ್ಥಿಕವಾಗಿ ಬಡವರಾಗಿದ್ದರೂ ಹೃದಯದಿಂದ ಶ್ರೀಮಂತರಾಗಿದ್ದಾರೆ ಪ್ರತಿಯೊಬ್ಬರಲ್ಲಿಯೂ ಶಿಕ್ಷಕರ ಸ್ವರೂಪವನ್ನು…

Read More

ಶಿಕ್ಷಕರ ದಿನಾಚರಣೆ-ಚಿಂತನಗೋಷ್ಠಿಶಿಕ್ಷಕ ಮನುಷ್ಯನ ಸೃಷ್ಟಿಕರ್ತ-ಬಸವರಾಜ ಹಂಚಲಿ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 6: ಶಿಕ್ಷಕ ಮನುಷ್ಯನ ಸೃಷ್ಟಿಕರ್ತ. ಅವನು ಮಾನವಕುಲ, ವರ್ತಮಾನ ಮತ್ತು ಭವಿಷ್ಯದ ಸಂಪೂರ್ಣ ನಾಗರಿಕತೆಯ ಅಡಿಪಾಯ. ಶಿಕ್ಷಕರ ಸಕ್ರಿಯ ಸಹಕಾರದಿಂದ ರಾಷ್ಟ್ರದ ಪುನರ್ನಿರ್ಮಾಣ ಸಾಧ್ಯ ಎಂದು ಮಡಿಕೇಶ್ವರದ ಸರಕಾರಿ ಪ್ರೌಢ ಶಾಲೆಯ ಇಂಗ್ಲೀಷ್ ಶಿಕ್ಷಕ ಬಸವರಾಜ ಹಂಚಲಿ ಹೇಳಿದರು.ಶನಿವಾರದಂದು ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡ “ಶಿಕ್ಷಕರು ರಾಷ್ಟ್ರ ನಿರ್ಮಾಪಕರು”-ಚಿಂತನಗೋಷ್ಠಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಉತ್ತಮ ನೈತಿಕ ಮೌಲ್ಯ, ಮತ್ತು…

Read More

ಆಲಮಟ್ಟಿ ಜಲಾಶಯಕ್ಕೆ ಸಿಎಂ, ಡಿಸಿಎಂ ಬಾಗಿನ ಅರ್ಪಣೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 6: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ. ಕೆ. ಶಿವಕುಮಾರ ಅವರು ಭರ್ತಿಯಾಗಿರುವ ಆಲಮಟ್ಟಿ ಜಲಾಶಯಕ್ಕೆ ಶನಿವಾರ ಪೂಜೆ ನೆರವೇರಿಸಿ, ಬಾಗಿನ ಸಮರ್ಪಿಸಿದರು. ಸಚಿವರಾದ ಎಂ.ಬಿ. ಪಾಟೀಲ, ಶಿವಾನಂದ ಪಾಟೀಲ, ಆರ್.ಬಿ. ತಿಮ್ಮಾಪುರ, ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ, ಕಾರ್ಯದರ್ಶಿ ಕೃಷ್ಣಮೂರ್ತಿ ಕುಲಕರ್ಣಿ, ಕೆಬಿಜೆಎನ್ಎಲ್ ಎಂ.ಡಿ. ಮೋಹನರಾಜ್ ಮತ್ತಿತರರು ಉಪಸ್ಥಿತರಿದ್ದರು.

Read More

ಮಕ್ಕಳಲ್ಲಿನ ಸುಪ್ತ ಪ್ರತಿಭೆಯನ್ನು ಶಿಕ್ಷಕರು ಹೊರ ತರಬೇಕು: ಬಿರಾದಾರ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 6: ಸೃಷ್ಟಿಕರ್ತನು ಪ್ರತಿಯೊಬ್ಬ ಮಗುವಿಗೂ ವಿಶೇಷ ಸಾಮರ್ಥ್ಯವನ್ನು ಕೊಟ್ಟಿರುತ್ತಾನೆ. ಅದನ್ನು ಗುರುತಿಸಿ ಹೊರ ತೆಗೆಯುವ ಕಾರ್ಯವನ್ನು ಶಾಲಾ ಶಿಕ್ಷಕರು ಮಾಡಬೇಕಾಗಿದೆ ಎಂದು ಮಹಾನಗರ ಪಾಲಿಕೆಯ ಸದಸ್ಯ ಪ್ರೇಮಾನಂದ ಬಿರಾದಾರ ಹೇಳಿದರು.ನಗರದ ಕನಕದಾಸ ಬಡಾವಣೆಯ ಶ್ರೀ ಸಿದ್ದೇಶ್ವರ ಕೋಚಿಂಗ್ ಕ್ಲಾಸಿಸ್ ಮತ್ತು ನೀಲಾಂಬಿಕಾ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ಗಣೇಶ ವಿಸರ್ಜನೆ ಹಾಗೂ ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಡಿದರು. ದಿನಕ್ಕೊಂದು ಆವಿಷ್ಕಾರಗಳ ಮೂಲಕ ಶರವೇಗದಲ್ಲಿ ಸಾಗುತ್ತಿರುವ ಇಂದಿನ ದಿನಮಾನಗಳಲ್ಲಿ ಪಾಲಕರು ಹಾಗೂ…

Read More

ಬಸವರಾಜ ಬಾಗೇವಾಡಿ ರಾಜ್ಯ ಪ್ರಶಸ್ತಿಗೆ ಆಯ್ಕೆ

ಸಪ್ತ ಸಾಗರ ವಾರ್ತೆ ವಿಜಯಪುರ, ಸೆ. 6 ಮಹಾಕವಿ ರನ್ನ ಫೌಂಡೇನ್ ಹಾಗೂ ವೀರ ರಾಣಿ ಕಿತ್ತೂರ ಚನ್ನಮ್ಮ ಸೌಂಸ್ಕೃತಿಕ ಕಲಾ ಸಂಘ ಮುದೋಳ ಇವರ ಸಯೋಗದಲ್ಲಿ ಸೆ. 28 ರಂದು ಕನ್ನಡ ಸಾಹಿತ್ಯ ಭವನ ಮುಧೋಳದಲ್ಲಿ ಪ್ರಥಮ ಸಮ್ಮೇಳನ ನಡೆಯಲಿದೆ.ಈ ಕಾರ್ಯಕ್ರಮದಲ್ಲಿ ದೇಶಿಯ ಮತ್ತು ವಿದೇಶಿಯ ಅನೇಕ ಕ್ರೀಡೆಗಳನ್ನು ಜಿಲ್ಲೆಗೆ ಮತ್ತು ರಾಜ್ಯಕ್ಕೆ ಪರಿಚಯಿಸಿ ಸ್ಥಾಪನೆ ಮಾಡಿ ಮತ್ತು ತರಬೇತಿ ನೀಡುತ್ತಿರುವದನ್ನು ಗಮನಿಸಿ ಈ ವರ್ಷ ಕೊಡುಮಾಡುವ ಕ್ರೀಡಾ ಭೀಷ್ಮ ಭೂಷಣ ರಾಜ್ಯ ಪ್ರಶಸ್ತಿಗೆ ವಿಜಯಪುರ…

Read More