saptsagar_admin

ನಂದಿ ಕೂಗು ಅಭಿಯಾನ: ವಿಜಯಪುರದಿಂದ ಬೆಂಗಳೂರಿಗೆ ಪಾದಯಾತ್ರೆ ಆರಂಭ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 23:ಬಸವ ತತ್ವದ ವೈಜ್ಞಾನಿಕ ಚಿಂತನೆಯ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ ನಂದಿ ಕೂಗು ಅಭಿಯಾನ ಆ. 23 ರಂದು ವಿಜಯಪುರದಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಪ್ರಾರಂಭಿಸಿದರು. ಪಾದಯಾತ್ರೆಯ ನೇತೃತ್ವ ವಹಿಸಿದ ಬಸವರಾಜ ಬಿರಾದಾರ ಅವರು ಮಾತನಾಡಿ, ಗ್ರಾಮದಲ್ಲಿ ನಂದಿ ಸಂಪತ್ತು ಹೆಚ್ಚಾದರೆ ಬಸವ ತತ್ವ ಹಾಗೂ ಬಸವ ಸಂಸ್ಕೃತಿ ಉಳಿಯುತ್ತದೆ ಎಂದು ಅರ್ಥ. ಇಲ್ಲವಾದರೆ‌ ನಾಶವಾಗುತ್ತಿದೆ ಎಂದು ಅರ್ಥ. ಏಕೆಂದರೆ ಬಸವ ತತ್ವ ನಂದಿ ಸಂಪತ್ತಿನ ಜೀವಂತಿಕೆ ಮೇಲೆ ನಿಂತಿದೆ ಎಂಬುದನ್ನು ಇಂದಿನ…

Read More

ಆ.28ರಂದು ಖಾಯಂ ಜನತಾ ನ್ಯಾಯಾಲಯ ವಿಶೇಷ ಅಭಿಯಾನ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 23: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ವಿಜಯಪುರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಲಬುರ್ಗಿಯ ಖಾಯಂ ಜನತಾ ನ್ಯಾಯಾಲಯ, ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ಇವರ ಸಂಯುಕ್ತಾಶ್ರಯದಲ್ಲಿ ಆ.28ರಂದು ಖಾಯಂ ಜನತಾ ನ್ಯಾಯಾಲಯ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಅಭಿಯಾನವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನೂ ಸೇವೆಗಳ…

Read More

ಕುಂಚಗನೂರ ಗ್ರಾಮದ ಬಳಿ ರೈತ ಮೊಸಳೆಗೆ ಹೇಗೆ ಬಲಿಯಾದ ಗೊತ್ತಾ?

ಸಪ್ತಸಾಗರ ವಾರ್ತೆ,ವಿಜಯಪುರ, ಆ. 23:ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕುಂಚಗನೂರ ಗ್ರಾಮದ ಬಳಿ ರೈತನೊಬ್ಬ ಕೃಷ್ಣಾ ನದಿಯಲ್ಲಿ ಮೊಸಳೆಗೆ ಬಲಿಯಾದ ಅವಘಡ ಶನಿವಾರ ಸಂಭವಿಸಿದೆ.ರೈತ ಮೊಸಳೆಗೆ ಹೇಗೆ ಬಲಿಯಾದ ಎಂಬ ಡಿಟೇಲ್ಸ್ ಇಲ್ಲಿದೆ ನೋಡಿ.ಮುದ್ದೇಬಿಹಾಳ ತಾಲೂಕಿನ ಕುಂಚಗನೂರ ಗ್ರಾಮದ ಬಳಿ ಕೃಷ್ಣಾ ನದಿಯಲ್ಲಿಎತ್ತುಗಳ ಮೈ ತೊಳೆಯಲು ಹೋಗಿದ್ದಖಾಸಪ್ಪ‌ ಕಂಬಳಿ (38) ಎಂಬುವನನ್ನು ಮೊಸಳೆ ಎಳೆದುಕೊಂಡು ಹೋಗಿದೆ.ರೈತ ಖಾಸಪ್ಪ ಎತ್ತುಗಳ ಮೈ ತೊಳೆಯುವಲ್ಲಿ ಮೈ ಮರೆತಿದ್ದ. ಇದೇ ವೇಳೆ ಹಸಿವಿನಿಂದ ಚಡಪಡಿಸುತ್ತಿದ್ದ ಮೊಸಳೆ ಬೇಟೆಗಾಗಿ ಹೊಂಚು ಹಾಕಿ ಕಾಯುತ್ತಿತ್ತು. ತಡ…

Read More

ಆ. 23‌ ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ- ಸಹಕಾರಕ್ಕೆ ಆಯೋಗದ ಅಧ್ಯಕ್ಷ ಮಧುಸೂಧನ್ ಆರ್ ನಾಯ್ಕ ಮನವಿ

ಸಪ್ತಸಾಗರ ವಾರ್ತೆ, ಬೆಂಗಳೂರು, ಆ.22:ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಾಳೆ ಆಗಸ್ಟ್ 23 ರಿಂದ ಪ್ರಾರಂಭಿಸುತ್ತಿದೆ. ವಿದ್ಯುತ್ ಮೀಟರ್ ರೀಡರ್ ಗಳು ಎಲ್ಲ ಮನೆಗಳನ್ನು ಜಿಯೋ ಟ್ಯಾಗಿಂಗ್ ಮಾಡುವ ಕಾರ್ಯ ಪ್ರಾರಂಭಿಸಲಿದ್ದಾರೆ. ಯಾವುದೇ ಮನೆಗಳು ತಪ್ಪಿ ಹೋಗದಂತೆ ಯಶಸ್ವಿಯಾಗಿ ಸಮೀಕ್ಷೆ ಕೈಗೊಳ್ಳಲು ರಾಜ್ಯದ ಜನತೆ ಸಹಕರಿಸಬೇಕು ಎಂದು ಆಯೋಗದ ಅಧ್ಯಕ್ಷ ಮಧುಸೂಧನ್ ಆರ್. ನಾಯ್ಕ ತಿಳಿಸಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ…

Read More

ಬಸವನಬಾಗೇವಾಡಿಯಲ್ಲಿಆ.30ರಂದು ಖಾಯಂ ಜನತಾ ನ್ಯಾಯಾಲಯ ವಿಶೇಷ ಅಭಿಯಾನ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 22: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವಿಜಯಪುರ ತಾಲೂಕಾ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕಾ ಆಡಳಿತ ಬಸವನಬಾಗೇವಾಡಿ ಇವರ ಸಂಯುಕ್ತಾಶ್ರಯದಲ್ಲಿ ಆ.30ರಂದು ಖಾಯಂ ಜನತಾ ನ್ಯಾಯಾಲಯ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.ಅಂದು ಮಧ್ಯಾಹ್ನ 12 ಗಂಟೆಗೆ ಬಸವನಬಾಗೇವಾಡಿ ಪುರಸಭೆ ಕಾರ್ಯಾಲಯದ ಸಭಾ ಭವನದಲ್ಲಿ ಅಭಿಯಾನವನ್ನು ಜಿಲ್ಲಾ ನ್ಯಾಯಾಧೀಶರು ಹಾಗೂ ಕಲಬ್ಬುರ್ಗಿ ಖಾಯಂ ಜನತಾ ನ್ಯಾಯಾಲಯ ಅಧ್ಯಕ್ಷರಾದ ನ್ಯಾಯಾಧೀಶ ಎಸ್.ಎಲ್.ಚವ್ಹಾಣ ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು…

Read More

ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ ಸಮರ್ಪಕ ಅನುಷ್ಠಾನಕ್ಕೆ ಡಿಸಿ ಆನಂದ ಸೂಚನೆ

ಸಪ್ತ ಸಾಗರ ವಾರ್ತೆ ವಿಜಯಪುರ, ಆ. 22: ಆರೋಗ್ಯ ಸೌಕರ್ಯ ಮತ್ತು ವಿವಿಧ ಆರೋಗ್ಯ ಸೌಲಭ್ಯ ಒದಗಿಸಿ ಜಿಲ್ಲೆಯಲ್ಲಿ ಗರ್ಭಿಣಿ ಮಹಿಳೆಯರಿಗೆ ಆರೋಗ್ಯ ಸುರಕ್ಷತೆಗೆ ಅಗತ್ಯ ಆರೋಗ್ಯ ತಿಳುವಳಿಕೆ ಮೂಡಿಸಿ, ರಾಷ್ಟ್ರೀಯ ಆರೋಗ್ಯ ಅಭಿಯಾನ ಮತ್ತು ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ ಯೋಜನೆಯ ಸಮರ್ಪಕ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಡಾ. ಆನಂದ.ಕೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಸಂಜೆ ನಡೆದ ಜಿಲ್ಲಾ ಮಟ್ಟದ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಗರ್ಭಿಣಿ…

Read More

ಬಸವನ ಬಾಗೇವಾಡಿಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಸಪ್ತಸಾಗರ ವಾರ್ತೆ, ಬಸವನಬಾಗೇವಾಡಿ, ಆ. 22:ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಯಂ ಉಪನ್ಯಾಸಕರ, ಅರ್ಹ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳುವಂತೆ ಆಗ್ರಹಿಸಿ ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಬಸವೇಶ್ವರ ವೃತ್ತದ ವರೆಗೆ ಎಬಿವಿಪಿ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.ಅನಂತರ ಬಸವನ ಬಾಗೇವಾಡಿ ತಹಸೀಲ್ದಾರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.ಎಬಿವಿಪಿಯ ರಾಜ್ಯ ಕಾರ್ಯದರ್ಶಿ ಸಚಿನ ಕುಳಗೇರಿ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ಕಾಲೇಜು ಶಿಕ್ಷಣ ಇಲಾಖೆ ಅಡಿಯಲ್ಲಿ ಬರುವ 432 ಪದವಿ ಕಾಲೇಜುಗಳಲ್ಲಿ 6,000 ಕಾಯಂ…

Read More

ಮಹಾರಾಷ್ಟ್ರದಲ್ಲಿ ಮಳೆ ಅಬ್ಬರ: ವಿಜಯಪುರ ಜಿಲ್ಲೆಯಲ್ಲಿ ಪ್ರವಾಹ ಭೀತಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 22:ಮಹಾರಾಷ್ಟ್ರದಲ್ಲಿ ಮಳೆ ಅಬ್ಬರ ಜೋರಾಗಿದ್ದು, ಮಹಾರಾಷ್ಟ್ರದ ಉಜನಿ ಜಲಾಶಯದಿಂದ‌ 1.80 ಕ್ಯೂಸೆಕ್ ನೀರು ಭೀಮಾ ನದಿಗೆ ಬಿಡುಗಡೆ ಮಾಡಲಾಗಿದೆ.ಇದರಿಂದಾಗಿ ಕರ್ನಾಟಕದ ವಿಜಯಪುರ ಜಿಲ್ಲೆಯ ಚಡಚಣ ಹಾಗೂ ಇಂಡಿ ತಾಲೂಕಿನಲ್ಲಿ ಪ್ರವಾಹ ಭೀತಿ ಎದುರಾಗಿದೆ.ಭೀಮಾ ನದಿಗೆ ಅಡ್ಡಲಾಗಿ ಕಟ್ಟಿರುವ ಬಾಂದಾರ್ ಕಂ ಬ್ರಿಡ್ಜ್ ಗಳು ಸಂಪೂರ್ಣವಾಗಿ ಮುಳುಗಡೆಯಾಗಿವೆ. ಹೀಗಾಗಿ ಮಹಾರಾಷ್ಟ್ರಕರ್ನಾಟಕ ಸಂಪರ್ಕ ಕಡಿತವಾಗಿದೆ.ಚಡಚಣ ತಾಲೂಕಿನಲ್ಲಿ ಬರುವಉಮರಜ – ಭಂಡಾರಕವಟೆ,ಶಿರನಾಳ – ಔಜ್, ಉಮರಾಣಿ – ಸಹದೇವಪುರ ಬಾಂದಾರ್ ಕಂ ಬ್ರಿಡ್ಜ್ ಮುಳುಗಡೆಯಾಗಿವೆ.ಇಂಡಿ ತಾಲೂಕಿನ…

Read More

ವಿಶೇಷ ಚೇತನರು ಬುದ್ದನ ಮಕ್ಕಳು: ಕೆ.ವಿ.ಪ್ರಭಾಕರ್

ಸಪ್ತಸಾಗರ ವಾರ್ತೆ,ಬೆಂಗಳೂರು ಆ.22:ಭಿನ್ನ, ವಿಭಿನ್ನ ಸಾಧ್ಯತೆಗಳ ವಿಶೇಷ ಚೇತನರು ಹುಟ್ಟುತ್ತಲೇ ಮನುಷ್ಯ ಜಗತ್ತಿನ‌ ಸಣ್ಣತನಗಳಿಂದ ಮುಕ್ತರಾದವರು. ಹೀಗಾಗಿ ಇವರೆಲ್ಲರೂಬುದ್ದನ ಮಕ್ಕಳು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಬಣ್ಣಿಸಿದರು.ಬಾಲಭವನದಲ್ಲಿ ನಡೆದ “ವಿಶೇಷ ಚೇತನ ಮಕ್ಕಳ ಸ್ವಾತಂತ್ರ್ಯ ದಿನಾಚರಣೆ ಮತ್ತು ಸಾಂಸ್ಕೃತಿಕ ಕಲರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಭಿನ್ನ ಚೇತನರನ್ನು ಸಮಾಜದ ಅಸಹಜ ರೂಢಿಗತ ಕಣ್ಣುಗಳಿಂದ ನೋಡುವುದಕ್ಕಿಂತ ಮನುಷ್ಯ ಸಹಜ ಒಳಗಣ್ಣುಗಳಿಂದ ಗಮನಿಸಬೇಕಿದೆ.ಈ ಮಕ್ಕಳು ಜೀವನ ಪರ್ಯಂತ ಮಕ್ಕಳಾಗೇ ಇರುತ್ತಾರೆ. ಅಂದರೆ ಮಗುವಿನ ಸಹಜ ನಿಷ್ಕಲ್ಮಷ ಸ್ವಭಾವ ಜೀವನವಿಡೀ ಇರುತ್ತದೆ.*ಈ…

Read More

ಮನೆಗೆ ನುಗ್ಗಿದ ಉಡಾ: ನಿವಾಸಿಗಳಿಗೆ ಆತಂಕ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 22:ಭಾರಿ ಗಾತ್ರದ ಉಡಾವೊಂದು ಮನೆಗೆ ನುಗ್ಗಿದ್ದರಿಂದ ಮನೆಯವರು ಆತಂಕಕ್ಕೀಡಾದ ಘಟನೆ ನಗರದ ಕೀರ್ತಿ ಬಡಾವಣೆಯಲ್ಲಿ ಶುಕ್ರವಾರ ನಡೆದಿದೆ.ಕೀರ್ತಿ ನಗರದ ನಿವಾಸಿ ಆರ್.ಎಂ. ಬಿರಾದಾರ ಎಂಬುವರ‌ ಮನೆಯ ಶೌಚಾಲಯಕ್ಕೆ ಭಾರಿ ಗಾತ್ರದ ಉಡಾ ನುಳಿಸಿದ್ದರಿಂದ ಮನೆಯವರು ಗಾಬರಿಯಿಃದ ಆತಂಕಗೊಂಡರು.ಮೊಸಳೆ ಆಕಾರದ ಸರಿಸೃಪವನ್ನು ಉಡಾ ಎಂದು ಕರೆಯುತ್ತಾರೆ.ನಗರದಲ್ಲಿ ಇತ್ತೀಚೆಗೆ ಸುರಿದಿದ್ದ ಸತತ ಮಳೆಯಿಂದ ಉಡಾ ಬಿಲದಿಂದ ಹೊರ ಬರುತ್ತಿವೆ.ಸರಿಸೃಪ ಪ್ರಾಣಿಗಳು ಬಿಸಿ ಪ್ರದೇಶಗಳಿಗೆ ವಲಸೆಗೊಂಡು ಮನೆಗಳಿಗೆ ನುಗ್ಗುತ್ತಿರುವುದರಿಂದ ಜನರು ಗಾಬರಿಗೊಂಡಿದ್ದು, ಸಂಬಂಧಿಸಿದ ಇಲಾಖೆಯವರು ಸಾರ್ವಜನಿಕರ…

Read More