
ಯತ್ನಾಳ್ ಕಾರ್ ಅಡ್ಡಗಟ್ಟಿ ಕಪ್ಪು ಬಾವುಟ ಪ್ರದರ್ಶನ: ಯುವಕರನ್ನು ವಶಕ್ಕೆ ಪಡೆದ ಪೊಲೀಸರು
ಸಪ್ತ ಸಾಗರ ವಾರ್ತೆ, ವಿಜಯಪುರ, ಆ. 17: ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ನೀಡಿದ ಪ್ರಚೋದನೆಕಾರಿ ಹೇಳಿಕೆ ವಿರೋಧಿಸಿ ಒಂದು ಕೋಮಿನ ಯುವಕರು ಯತ್ನಾಳ್ ಕಾರಿಗೆ ಅಡ್ಡಗಟ್ಟಿ ಕಪ್ಪು ಬಟ್ಟೆ ಪ್ರದರ್ಶನ ನಡೆಸಿದ ಘಟನೆ ಭಾನುವಾರ ಆಲಮೇಲದಲ್ಲಿ ನಡೆದಿದೆ.ಇತ್ತೀಚೆಗೆ ಕೊಪ್ಪಳದಲ್ಲಿ ಯತ್ನಾಳ್ ಅವರು ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ಕೊಡುತ್ತೇವೆ ಎಂದು ಘೋಷಿಸುವ ಮೂಲಕ ವಿವಾದ ಹುಟ್ಟು ಹಾಕಿದ್ದರು.ಈ ಹೇಳಿಕೆ ವಿರೋಧಿಸಿ ಮುಸ್ಲಿಂ ಯುವಕರು ಯತ್ನಾಳ್ ಕಾರಿಗೆ ಅಡಗಟ್ಟಿ…