saptsagar_admin

ರಾಷ್ಟ್ರಧ್ವಜವು ದೇಶದ ವೈವಿಧ್ಯಮಯ ಸಂಸ್ಕೃತಿಯ ಪ್ರತೀಕ -ಚನ್ನಮಲ್ಲಿಕಾರ್ಜುನ ಶ್ರೀಗಳು

ಸಪ್ತಸಾಗರ ವಾರ್ತೆ,ವಿಜಯಪುರ, ಆ. 16: ರಾಷ್ಟ್ರಧ್ವಜವು ನಮ್ಮ ದೇಶದ ಗೌರವದ ಸಂಕೇತವಾಗಿದೆ. ಇದು ನಮ್ಮ ದೇಶದ ಶ್ರೀಮಂತ ಪರಂಪರೆ, ವೈವಿಧ್ಯಮಯ ಸಂಸ್ಕೃತಿ,ದೇಶದ ಪ್ರಗತಿ ಮತ್ತು ಏಕತೆಯನ್ನು ಪ್ರತಿನಿಧಿಸುತ್ತದೆ ಎಂದು ಮ ಘ ಚ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ತಾಲೂಕಿನ ನಾಗಠಾಣ ಗ್ರಾಮದ ಉದಯಲಿಂಗೇಶ್ವರ ಮಠದಲ್ಲಿ ಗುರುವಾರ ಸಂಜೆ ಹಮ್ಮಿಕೊಂಡ ‘ರಾಷ್ಟ್ರಧ್ವಜದ ಮಹತ್ವ’ ಕುರಿತ ಚಿಂತನಗೋಷ್ಠಿಯನ್ನು ಉದ್ಧೇಶಿಸಿ ಅವರು ಮಾತನಾಡಿದರು.ರಾಷ್ಟ್ರಧ್ವಜವು ಭಾರತದ ಸ್ವಾತಂತ್ರ್ಯ ಹೋರಾಟದ ಮೌಲ್ಯ-ತ್ಯಾಗಗಳನ್ನು ಎತ್ತಿಹಿಡಿಯುತ್ತದೆ. ಅದು ದೇಶದ ಇತಿಹಾಸ, ಸಂಸ್ಕೃತಿ, ಮತ್ತು ಜನರ ಭಾವನೆಗಳನ್ನು ಪ್ರತಿನಿಧಿಸುತ್ತದೆ…

Read More

ಗಜಾನನ ಮಹಾಮಂಡಳಿಗಳ ಸಭೆ ಇಂದು

ಸಪ್ತ ಸಾಗರ ವಾರ್ತೆ,ವಿಜಯಪುರ, ಆ. 16:ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನ ಹತ್ತಿರದ ಶಿವಾನುಭವ ಮಂಟಪದಲ್ಲಿ ಅ.16 ರಂದು ಸಂಜೆ 5 ಗಂಟೆಗೆ ಕೇಂದ್ರದ ಮಾಜಿ ಸಚಿವ ಹಾಗೂ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ನೇತೃತ್ವದಲ್ಲಿ ಶ್ರೀ ಸ್ವಾಮಿ ವಿವೇಕಾನಂದ ಸೇನೆಯ ಶ್ರೀ ಗಜಾನನ ಮಹಾಮಂಡಳದ ವತಿಯಿಂದ ವಿಜಯಪುರ ನಗರದ ಶ್ರೀ ಗಜಾನನ ಮಹಾಮಂಡಳಿಗಳ ಸಭೆ ಹಮ್ಮಿಕೊಳ್ಳಲಾಗಿದೆ.ಕಾರಣ ಎಲ್ಲಾ ಗಜಾನನ ಮಹಾಮಂಡಳಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು, ಸದಸ್ಯರು, ಮಹಾನಗರ ಪಾಲಿಕೆ ಸದಸ್ಯರು, ಮುಖಂಡರು, ಗಣ್ಯರು,…

Read More

ಸ್ವಾತಂತ್ರೋತ್ಸವ ಆಚರಣೆ: ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ

ಸಪ್ತಸಾಗರ ವಾರ್ತೆ ವಿಜಯಪುರ, ಆ. 15:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ‌ ಕನ್ನಡ‌ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ವಿವಿಧ ಶಾಲಾ ಮಕ್ಕಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರ‌ ಮನ ಸೂರೆಗೊಂಡವು.ಪ್ರತಿ ತಂಡವು ತಮ್ಮ ಮನೋಜ್ಞ ಅಭಿನಯ ಪ್ರೇಕ್ಷಕರ ರೋಮಾಂಚನಗೊಳಿಸುವ ಮೂಲಕ ಮಂತ್ರಮುಗ್ಧಗೊಳಿಸಿತು. ಪ್ರೇಕ್ಷಕರು ಮಕ್ಕಳ ಅಭಿನಯಕ್ಕೆ ‌ಚಪ್ಪಾಳೆ ತಟ್ಟುವ ಮೂಲಕ ಅವರನ್ನು ಹುರಿ ದುಂಬಿಸುತ್ತಿದ್ದರು.ವಿದ್ಯಾರ್ಥಿಗಳು ದೇಶ ಭಕ್ತಿ ಗೀತೆ, ಸಮೂಹ ನೃತ್ಯ‌,ಗಾಯನ ಪ್ರೇಕ್ಷಕರ…

Read More

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಸಚಿವ ಎಂ.ಬಿ.ಪಾಟೀಲ ಭೇಟಿ, ಪರಿಹಾರ ಕಾಮಗಾರಿಗಳ ಪರಿಶೀಲನೆ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 15: ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಅವರು ಶುಕ್ರವಾರ ವಿಜಯಪುರ ನಗರದಲ್ಲಿ ಮಳೆಯಿಂದ ಹಾನಿ ಹಾಗೂ ಮಹಾನಗರ ಪಾಲಿಕೆಯಿಂದ ಮುಂಜಾಗ್ರತೆ ಶಾಶ್ವತವಾಗಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು. ವಿಜಯಪುರ ನಗರದ ಶಿವಾಜಿ ಸರ್ಕಲ್ ಹತ್ತಿರವಿರುವ ಕೋಟೆಗೋಡೆ ಕಂದಕ, ನವಭಾಗ ರಸ್ತೆಯ ಸಿಕ್ಯಾಬ್ ಕಾಲೇಜ್ ಹತ್ತಿರ, ರಾಮನಗರ ಹಾಗೂ ಜುಮ್ಮಾ ಮಸೀದಿ ಹತ್ತಿರದ ಬಾಗಾಯತ್‍ ಗಲ್ಲಿಗೆ ಭೇಟಿ ನೀಡಿ ಮಳೆಯಿಂದ ಹಾನಿಗೊಳಗಾದ ಪ್ರದೇಶವನ್ನು ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು,…

Read More

ಬಿಎಲ್ ಡಿಇ ಡೀಮ್ಡ್ ವಿವಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 15: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ 79ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಇಂದು ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಧ್ವಜಾರೋಹಣ ನೆರವೇರಿಸಿದರು.ಬಳಿಕ ಮಾತನಾಡಿದ ಅವರು, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ ಯೋಧರನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಬ್ರಿಟಿಷ್ ಆಳ್ವಿಕೆಯಿಂದ ಭಾರತವನ್ನು ಮುಕ್ತಗೊಳಿಸಲು ಹೋರಾಡಿದ ಮಹಾನ್ ನಾಯಕರ ತ್ಯಾಗ ಮತ್ತು ಬಲಿದಾನದ ಫಲವಾಗಿ ನಾವು ಇಂದು ಸ್ವತಂತ್ರ ಭಾರತದಲ್ಲಿ ಬದುಕುತ್ತಿದ್ದೇವೆ. ಈ ದಿನದಂದು ಅವರ ತ್ಯಾಗವನ್ನು ಸ್ಮರಿಸುವ…

Read More

ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಉಚಿತ ಯೋಗ ತರಬೇತಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 15:ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಆಸ್ಪತ್ರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಇಂದು ಶುಕ್ರವಾರದಿಂದ ಪ್ರತಿನಿತ್ಯ ಬಿ.ಎಲ್.ಡಿ.ಇ.ಸಂಸ್ಥೆಯ ಎ.ವ್ಹಿ.ಎಸ್ ಆಸ್ಪತ್ರೆಯಲ್ಲಿ ಉಚಿತ ಯೋಗ ತರಬೇತಿ ಪ್ರಾರಂಭವಾಗಿದೆ.ಕಾಲೇಜು ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನೆರವೇರಿಸಿದರು. ಇದಾದ ಬಳಿಕ ಆಸ್ಪತ್ರೆಯ ಸ್ವಸ್ತವೃತ್ತ ವಿಭಾಗದ ವತಿಯಿಂದ ಹಳೆಯ ವಿದ್ಯಾರ್ಥಿ ಮತ್ತು ವೈದ್ಯರು ಈ ಯೋಗ ಶಿಬಿರಕ್ಕೆ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಡಾ. ಅಶೋಕ ಪಾಟೀಲ,…

Read More

ಬಿ.ಎಂ. ಪಾಟೀಲ್ ಪಬ್ಲಿಕ್ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 15: ನಗರದ ಬಿ. ಎಲ್. ಡಿ. ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ಪಬ್ಲಿಕ್ ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನವನ್ನು ಅದ್ದೂರಿಯಾಗಿ ಆಚರಿಸಲಾಯಿತು.ಶುಕ್ರವಾರ ಶಾಲೆಯ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭೂಸೇನಾಪಡೆಯ ನಿವೃತ್ತ ಸುಬೇದಾರ ವಿಶ್ವನಾಥ ಹಿರೇಮಠ ಅವರು ಧ್ವಜಾರೋಹಣ ನೆರವೇರಿಸಿದರು.ಬಳಿಕ ಶಾಲೆಯ ನಾನಾ ಸದನಗಳ ವಿದ್ಯಾರ್ಥಿಗಳ ಪದ ಕವಾಯತ್ ಸ್ವೀಕರಿಸಿ ಮಾತನಾಡಿದ ಅವರು, ತಮ್ಮ ಸೇವಾವಧಿಯಲ್ಲಿ ನಡೆದ ಸೇನಾ ಕಾರ್ಯಾಚರಣೆ, ಯೋಧರ ತ್ಯಾಗ, ಬಲಿದಾನಗಳ ಕುರಿತು ವಿವರಿಸಿದರು. ಅಲ್ಲದೇ, ಮಾಜಿ ರಾಷ್ಟ್ರಪತಿ…

Read More

ವಿಕಲಚೇತನರ ನೆರವಿಗೆ ಧಾವಿಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ: ಎಂ.ಬಿ. ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 15: ವಿಕಲಚೇತನರಿಗೆ ನೆರವಾಗುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಕೈಗಾರಿಕೆ ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶುಕ್ರವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಕಾನೂನು ಮಹಾವಿದ್ಯಾಲಯ ಸಭಾಂಗಣದಲ್ಲಿ ಭಾರತ ಪೆಟ್ರೋಲಿಯಂ ಕಾರ್ಪೋರೇಶನ್ ಲಿಮಿಟೆಡ್(ಬಿ.ಪಿ.ಸಿ.ಎಲ್) ಸಿ.ಎಸ್.ಆರ್ ಯೋಜನೆಯಡಿಯಲ್ಲಿ 80ಕ್ಕೂ ಹೆಚ್ಚು ವಿಕಲಚೇತನರಿಗೆ(ದಿವ್ಯಾಂಗರಿಗೆ) ಕೃತಕ ಅಂಗಾಗಗಳು ಮತ್ತು ಶ್ರವಣ ಸಾಧನಗಳನ್ನು ವಿತರಿಸಿ ಅವರು ಮಾತನಾಡಿದರು.ಅಪಘಾತಗಳು ಮತ್ತು ಆರೋಗ್ಯ ಚಿಕಿತ್ಸೆ ಸಂದರ್ಭಗಳಲ್ಲಿ ಅಂಗವಿಕಲತೆ ಎದುರಾಗುವ ಸಾಧ್ಯತೆಗಳಿದ್ದು, ಇವುಗಳ ಬಗ್ಗೆ ಜಾಗೃತಿ ಮೂಡಿಸಬೇಕು. ವಿಕಲಚೇತನರ…

Read More

ಒಳ ಮೀಸಲಾತಿ ಜಾರಿಗೊಳಿಸುವಂತೆ ಆಗ್ರಹಿಸಿ ಆದಿ ಜಾಂಬವ ಸಂಘದಿಂದ ಸಚಿವ ಎಂ.ಬಿ. ಪಾಟೀಲರಿಗೆ ಮನವಿ

ಸಪ್ತಸಾಗರ ವಾರ್ತೆ ವಿಜಯಪುರ, ಆ.15:ಕನಾ೯ಟಕ ರಾಜ್ಯ ಆದಿಜಾಂಬವ ಸಂಘ ಜಿಲ್ಲಾ ಸಮಿತಿ ವತಿಯಿಂದ ಒಳ ಮೀಸಲಾತಿ ಅತಿ ಶೀಘ್ರವಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರಿಗೆ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಹನುಮಂತ ಬಿರಾದಾರ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಪ್ರಭು ಖಾನಾಪುರ ಸಂಘಟನೆಯ ಪದಾಧಿಕಾರಿಗಳಾದ ಪರಶುರಾಮ ರೋಣಿಹಾಳ, ಎಂ.ಆರ್. ದೊಡಮನಿ, ಲಚಪ್ಪ ಮಾದರ, ಬೆಳಗಾವಿ ವಿಭಾಗದ ಪ್ರಚಾರ ಸಮಿತಿ ಅಧ್ಯಕ್ಷ ಎಲ್. ಎಂ. ಬೆಳ್ಳುಳ್ಳಿ, ಪರಶುರಾಮ ಚಕ್ರವರ್ತಿ, ವಿಠಲ ಕವಲಗಿ, ಸಾಬು…

Read More

ಡಿಸೆಂಬರ್ 7ರಂದು ವಕ್ಷಥಾನ್ ಹೆರಿಟೇಜ್ ರನ್-2025

ಸಪ್ತಸಾಗರ, ವಾರ್ತೆ,ವಿಜಯಪುರ, ಆ. 15: ವಕ್ಷಥಾನ್ ಹೆರಿಟೇಜ್ ರನ್-2025 ಮುಂಬರುವ ಈ ಬಾರಿ ಡಿಸೆಂಬರ್ 7ರಂದು ನಗರದಲ್ಲಿ ನಡೆಯಲಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.ಶುಕ್ರವಾರ ನಗರದಲ್ಲಿರುವ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ನೆರವೇರಿಸಿದ ಬಳಿಕ ಹೆರಿಟೇಜ್ ರನ್ ನೋಂದಣಿಗೆ ಚಾಲನೆ ನೀಡಿ ಪೋಸ್ಟರ್ ಬಿಡುಗಡೆ ಮಾಡಿ ಅವರು ಮಾತನಾಡಿದರು.ಈ ಬಾರಿಯ ವೃಕ್ಷಥಾನ್ ಹೆರಿಟೇಜ್ ರನ್-2025 ಪೋಸ್ಟರ್ ಬಿಡುಗಡೆ ಮಾಡಿರುವುದು ಸಂತಸ ತಂದಿದೆ. ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗಾಗಿ,…

Read More