ಫೆ. 21ರಂದು ಪಂಚ ಗ್ಯಾರಂಟಿ ಅನುಷ್ಠಾನ ಕಾರ್ಯಾಗಾರ: ಬೋರಾಮಣಿ
ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 19 :ಪಂಚ ಗ್ಯಾರಂಟಿ ಯೋಜನೆಗಳು ಜಿಲ್ಲೆಯ ಜನತೆಗೆ ಆರ್ಥಿಕವಾಗಿ ಬಲ ತುಂಬುವಲ್ಲಿ ಯಶಸ್ವಿಯಾಗಿದ್ದು, ಕಳೆದ ಜನವರಿ 2026ರ ವರೆಗೆ ಈ ಯೋಜನೆಗಳಿಗಾಗಿ 4030.19 ಕೋಟಿ ರೂ. ಸರ್ಕಾರ ಖರ್ಚು ಮಾಡಿದ್ದು, ಇಷ್ಟು ಮೊತ್ತದ ಹಣ ವಿಜಯಪುರ ಜನತೆಗೆ ವಿವಿಧ ಯೋಜನೆಗಳ ಮೂಲಕ ದೊರಕಿದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಇಲಿಯಾಸ್ ಬೋರಾಮಣಿ ತಿಳಿಸಿದರು.ಗುರುವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರಣೆ ನೀಡಿದ ಅವರು, ಪಂಚ ಗ್ಯಾರಂಟಿ ಯೋಜನೆಗಳನ್ನು…


