saptsagar_admin

ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 17:ನಗರಕ್ಕೆ 3ನೇ ಹಂತದ ಕುಡಿಯುವ ನೀರಿನ ಯೋಜನೆ ಅನುಷ್ಠಾನಕ್ಕಾಗಿ ಬರುವ ಅಧಿವೇಶನದಲ್ಲಿ ಧ್ವನಿ ಎತ್ತುವುದಾಗಿ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಭರವಸೆ ನೀಡಿದರು.ವಿಜಯಪುರ ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಮಹಾನಗರ ಪಾಲಿಕೆ ವ್ಯಾಪ್ತಿ ವಿಸ್ತರಣೆಗೊಂಡಿದ್ದು, ಎಲ್ಲ ಭಾಗಕ್ಕೂ ನಿರಂತರ ಮತ್ತು ಸಮಪರ್ಕವಾಗಿ ನೀರು ಒದಗಿಸಲು 3ನೇ ಹಂತದ ಯೋಜನೆ ಅನುಷ್ಠಾನ ಅಗತ್ಯವಿದೆ ಎಂದರು.ಶುದ್ಧ ಗಾಳಿ, ಅಭಿವೃದ್ಧಿ, ಗಟ್ಟಿತನ ಹೀಗೆ ಎಲ್ಲದರಲ್ಲೂ ವಿಜಯಪುರ ನಗರ…

Read More

ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 17 :ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಶ್ರೀಶೈಲ ಮಲ್ಲಯನ ದರ್ಶನಕ್ಕೆ ಪಾದಯಾತ್ರೆ ಪ್ರಾರಂಭಿಸಿದ ಖ್ಯಾತಿಯ ವಿಜಯಪುರ ನಗರದ ಜೋರಾಪುರ ಪೇಠ ಮಲ್ಲಯ್ಯನ ಓಣಿಯ ಶ್ರೀ ಮಲ್ಲಿಕಾರ್ಜುನ ಪಾದಯಾತ್ರೆ ಕಮಿಟಿಯದ್ದು. ಅಂದು 25 ಜನರಿಂದ ಪ್ರಾರಂಭವಾಗಿದ್ದ ಪಾದಯಾತ್ರೆ ಇಂದು 500 ಕ್ಕೂ ಅಧಿಕ ಭಕ್ತರು ಮಾರ್ಚ 3 ರಿಂದ ಮಾ.17 ರ ವರೆಗೆ ಶ್ರೀಶೈಲಕ್ಕೆ ಪಾದಯಾತ್ರೆ ಬೆಳೆಸಲಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಸಮಿತಿಯ ಮುಖಂಡ ರವೀಂದ್ರ ಸಿದ್ದಯ್ಯ ಕರ್ಪೂರಮಠ, 33ನೇ ವರ್ಷದ ಪಾದಯಾತ್ರೆ…

Read More

ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

ಸಪ್ತಸಾಗರ ವಾರ್ತೆ, ತಿಕೋಟಾ, ಫೆ. 17:ತಂದೆ ತಾಯಿಗಿಂತ ಮಿಗಿಲಾದ ದೇವರು ಈ ಭೂಮಿಯ ಮೇಲೆ ಇಲ್ಲ, ತಂದೆ ತಾಯಿಗಳೇ ನಿಜವಾದ ದೇವರು ಎಂದು ಶಿವಬಸವ ಶಿವಾಚಾರ್ಯ ಸ್ಚಾಮೀಜಿ ಹೇಳಿದರು.ತಾಲ್ಲೂಕಿನ ಘೋಣಸಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನಡೆದ ಪಾಲಕರ ಪಾದ ಪೂಜೆ ಕಾರ್ಯಕ್ರಮ, ವಿಜ್ಞಾನ ವಸ್ತು ಪ್ರದರ್ಶನ ಹಾಗೂ ಗುರುವಂದನೆ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.ಉಪವಾಸ ವನವಾಸ ಇದ್ದು ಮಕ್ಕಳಿಗೆ ಜೋಪಾನ ಮಾಡಿ ಬೆಳೆಸಿದ ತಂದೆ ತಾಯಿಗಳ ಋಣ ತೀರಿಸಬೇಕು. ವಿದ್ಯೆ ಕಲಿಸಿದ…

Read More

ನಗರ ಸ್ಥಳೀಯ ಸಂಸ್ಥೆಗಳಲ್ಲಿ
ಕರ್ನಾಟಕ ಒನ್ ಫ್ರಾಂಚೈಸಿ ಸ್ಥಾಪನೆಗೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ,‌ಫೆ.17:ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ನಾಗರಿಕ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸಲು ಜಿಲ್ಲೆಯ ವಿವಿಧ ನಗರ‌ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಪ್ರಾಂಚೈಸಿಗಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಆಲಮೇಲ, ಬಸವನ ಬಾಗೇವಾಡಿ, ದೇವರ ಹಿಪ್ಪರಗಿ, ಮುದ್ದೇಬಿಹಾಳ,ಸಿಂದಗಿ, ತಾಳಿಕೋಟೆ, ತಿಕೋಟಾ ಹಾಗೂ ವಿಜಯಪುರ ನಗರ ಸ್ಥಳಿಯ ಸಂಸ್ಥೆಗಳಲ್ಲಿಫ್ರಾಂಚೈಸಿಗಾಗಿ ಆಸಕ್ತರುಆನ್‍ಲೈನ್ ಮೂಲಕ https://www.karnatakaone.gov.in/Public/FranchiseeTerms ಅರ್ಜಿ ಸಲ್ಲಿಸಬೇಕು.ಅರ್ಜಿ ಸಲ್ಲಿಸಲು ಮಾರ್ಚ್ 3 ಕೊನೆಯ ದಿನವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮನರೇಗಾ ಕೂಲಿಕಾರರ ಇಕೆವೈಸಿಯಲ್ಲಿ ಶೇ. 100 ಪ್ರಗತಿ ಸಾಧಿಸಲು ವಿಶೇಷ ಅಭಿಯಾನ: ಬಸವಂತರಾಯಗೌಡ ಬಿರಾದಾರ

ಸಪ್ತಸಾಗರ ವಾರ್ತೆ, ತಿಕೋಟಾ, ಫೆ. 17: ತಾಲೂಕು ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನೊಂದಣಿಯಾದ ಎಲ್ಲಾ ಕೂಲಿಕಾರರ ಇಕೆವೈಸಿಯನ್ನು ಸಂಪೂರ್ಣವಾಗಿ ಪ್ರಗತಿ ಸಾಧಿಸಲು ತಾಲೂಕಿನಾದ್ಯಂತ ಫೆಬ್ರುವರಿ 27ರ ವರೆಗೆ ವಿಶೇಷ ಅಭಿಯಾನ ಆಯೋಜನೆ ಮಾಡಲಾಗಿದೆ ಎಂದು ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ ಅವರು ತಿಳಿಸಿದ್ದಾರೆ.ಸರ್ಕಾರದ ಸೂಚನೆಯ ಅನ್ವಯ ಯೋಜನೆಯಡಿ ಕೆಲಸ ನಿರ್ವಹಿಸತಕ್ಕ ಅರ್ಹ ಎಲ್ಲಾ ಕೂಲಿಕಾರರ ಇ-ಕೆವೈಸಿ ಮಾಡುವುದು ಕಡ್ಡಾಯವಾಗಿರುತ್ತದೆ. ಆದ್ಯತೆಯ ಮೇಲೆ ನೋಂದಾಯಿತ ಎಲ್ಲಾ ಅರ್ಹ ಕೂಲಿಕಾರರ e-KYC ಅಪ್ಲೋಡ್ ಅನ್ನು ಫೆ. 27…

Read More

ನೆಮ್ಮದಿಯ ಬದುಕಿಗೆ ದೇವರ ಸ್ಮರಣೆ ಅಗತ್ಯ- ಚನ್ನಮಲ್ಲಿಕಾರ್ಜುನ ಶ್ರೀಗಳು

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 17:ಗುರುವಿನಲ್ಲಿ ದೇವರನ್ನು ಕಾಣುವ ಪರಂಪರೆ ನಮ್ಮದು. ತಂದೆ, ತಾಯಿ, ಗುರುವನ್ನು ಗೌರವಿಸುವಂಥ ಸಂಸ್ಕೃತಿ ನಮ್ಮದು. ಹರ ಪೂಜೆ, ಗುರು ಸೇವೆ ಬದುಕಿನಲ್ಲಿ ಮುಖ್ಯ ಎಂದು ನಾಗಠಾಣ ಮಠದ ಚನ್ನಮಲ್ಲಿಕಾರ್ಜುನ ಶಿವಾಚಾರ್ಯರು ಹೇಳಿದರು.ಮಂಗಳವಾರ ತಾಲೂಕಿನ ನಾಗಠಾಣ ಗ್ರಾಮದ ಉದಯಲಿಂಗೇಶ್ವರ ಮಠದಲ್ಲಿ ಮಹಾಶಿವರಾತ್ರಿ ನಿಮಿತ್ತ ಉದಯಲಿಂಗೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡ ಧರ್ಮಸಭೆಯ ದಿವ್ಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು.ದೇವರ ಸ್ಮರಣೆಯಿಂದ ಪ್ರತಿಯೊಬ್ಬರ ಬದುಕಿನಲ್ಲಿ ನೆಮ್ಮದಿ ಮೂಡಿ, ಧನಾತ್ಮಕ ಶಕ್ತಿಯ ಅನುಭವವಾಗುತ್ತದೆ. ದೇವರ ನಾಮ…

Read More

ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ:ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

ಸಪ್ತಸಾಗರ ವಾರ್ತೆ, ವಿಜಯಪುರ,ಫೆ.16: ಪ್ರಸ್ತುತ ಲಭ್ಯವಿರುವ ಇಲಾಖಾವಾರು ನಿಗದಿಪಡಿಸಿದ ಅನುದಾನವನ್ನು ಮುಂಬರುವ ಸಭೆಯೊಳಗಾಗಿ ನೂರರಷ್ಟು ಪ್ರಗತಿ ಸಾಧಿಸಿ ವರದಿ ನೀಡುವಂತೆ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅಧಿಕಾರಿಗಳಿಗೆ ಸೂಚಿಸಿದರು.ಸೋಮವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ 2025-26ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯ ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯ ಯೋಜನೆ ಕಾರ್ಯಕ್ರಮಗಳ ಇಲಾಖಾವಾರು ಜನವರಿ ಮಾಹೆಯ ಅಂತ್ಯದವರೆಗೆ ಸಾಧಿಸಿದ ಪ್ರಗತಿ ವರದಿಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಪ್ರಸಕ್ತ ವರ್ಷದಲ್ಲಿ ನಿಗದಿಪಡಿಸಿದ ಭೌತಿಕ ಹಾಗೂ…

Read More

ಲಾರಿ- ಬೈಕ್ ಡಿಕ್ಕಿ: ಮಹಿಳೆ ಸಾವು

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 16:ಜಿಲ್ಲೆಯ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದ ಸಂಗಾಪುರ ಕ್ರಾಸ್ ಬಳಿ ಸೋಮವಾರ ಮಧ್ಯಾಹ್ನ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾಳೆ.ಅಡವಿ ಸಂಗಾಪುರ ಗ್ರಾಮದ ನಿವಾಸಿ ಬಾಳವ್ವ ದಳವಾಯಿ (50) ಮೃತಪಟ್ಟಿದ್ದಾಳೆ.ಬಾಳವ್ವ ಅವರು ತಮ್ಮ ಸಂಬಂಧಿಕರೊಂದಿಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದ್ದು, ಆಗ ತೀವ್ರವಾಗಿ ಗಾಯಗೊಂಡ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಬೈಕ್ ಸವಾರನಿಗೂ ಗಂಭೀರ ಸ್ವರೂಪದ ಗಾಯಗಳಾಗಿದ್ದು ತಕ್ಷಣವೇ ಅವರನ್ನು…

Read More

ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಿ-ಸಚಿವ ಡಾ. ಎಂ.ಬಿ. ಪಾಟೀಲ ಕರೆ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ.16: ಶಾಲೆಗಳಿಗೆ ಶಿಕ್ಷಕರು ಹೃದಯವಿದ್ದ ಹಾಗೆ. ಮಕ್ಕಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣ ದೊರಕಿಸಲು ಶಿಕ್ಷಕರು ಯೋಜನಾ ಬದ್ಧವಾಗಿ ಪಾಠ ಬೋಧನೆಗೆ ಆದ್ಯತೆ ನೀಡುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಕರೆ ನೀಡಿದರು.ನಗರದ ಹೇಮರಡ್ಡಿ ಮಲ್ಲಮ್ಮ ಕಲ್ಯಾಣ ಮಂಟಪದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಶಾಲಾ ಶಿಕ್ಷಣ ಇಲಾಖೆ ಹಾಗೂ ಗ್ರಾಮೀಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ…

Read More

ವಿಚ್ಛೇದನದ ವಾಸ್ತವಕ್ಕೆ ಹಿಡಿದ ಕನ್ನಡಿ ‘ಪ್ರೇಮ್ ಲವ್ಸ್ ನಂದಿನಿ’ ಚಿತ್ರದಲ್ಲಿವಿಜಯಪುರದ ವಿಶ್ವಪ್ರಕಾಶ ಮಲಗೊಂಡ ಅಭಿನಯ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 16 :ಇಂದಿನ ಯುವ ಪೀಳಿಗೆಯ ಪ್ರೇಮ ಮತ್ತು ವಿಚ್ಛೇದನದಂತಹ ಸಂಕೀರ್ಣ ಸಂಬಂಧಗಳ ಮೇಲೆ ಬೆಳಕು ಚೆಲ್ಲುವ ‘ಪ್ರೇಮ್ ಲವ್ಸ್ ನಂದಿನಿ’ ಕಿರುಚಿತ್ರ ಯೂಟ್ಯೂಬ್‌ನಲ್ಲಿ ಭಾರಿ ಸಂಚಲನ ಮೂಡಿಸುತ್ತಿದೆ. ಬಿ ಆರ್ ಫಿಲಂ ಐಕಾನ್ ವಾಹಿನಿಯಲ್ಲಿ ಬಿಡುಗಡೆಯಾಗಿರುವ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಬಸವರಾಜ ನಂದಿ ನಿರ್ಮಾಣದ ಈ ಚಿತ್ರಕ್ಕೆ ಮಹಿಳಾ ನಿರ್ದೇಶಕಿ ಸುಧಾ ಅಣ್ಣಾಶೇಠ ಆ್ಯಕ್ಷನ್ ಕಟ್ ಹೇಳಿದ್ದಾರೆ.ವಿಜಯಪುರದ ನಟ ವಿಶ್ವಪ್ರಕಾಶ ಟಿ ಮಲಗೊಂಡ ನಾಯಕನಾಗಿ ನಟಿಸಿದ 20ನೇ…

Read More