saptsagar_admin

ಬೆಳಗಾವಿ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಶೆಟ್ಟರ್ ಆಹ್ವಾನ

ಸಪ್ತಸಾಗರ ವಾರ್ತೆ, ನವದೆಹಲಿ, ಆ. 4:ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಸಂಸದ ಜಗದೀಶ ಶೆಟ್ಟರ ಸೋಮವಾರ ನವದೆಹಲಿಯಲ್ಲಿ ಭೇಟಿ ಮಾಡಿ ಬೆಳಗಾವಿಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದರು.ಬೆಳಗಾವಿ ಬಾರ್ ಅಸೋಸಿಯೇಷನ್ ತನ್ನ ಅಸ್ತಿತ್ವದ 150 ವರ್ಷ ಪೂರ್ಣಗೊಳಿಸಿದ ಹಿನ್ನಲೆಯಲ್ಲಿ 150 ನೇ ವಾರ್ಷಿಕೋತ್ಸವ ಸಮಾರಂಭವನ್ನು ಆಚರಿಸಿಕೊಳ್ಳುತ್ತಿದ್ದು, ಈ ಸಮಾರಂಭಕ್ಕೆ ಬೆಳಗಾವಿ ಬಾರ್ ಅಸೋಸಿಯೇಷನ್ ಅಧ್ಯಕ್ಷರ ಮನವಿಯಂತೆ ಮುಖ್ಯ ಅತಿಥಿಗಳಾಗಿ ಆಗಮಿಸುವ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಬೆಳಗಾವಿ ಲೋಕಸಭಾ ಸದಸ್ಯ ಹಾಗೂ ಕರ್ನಾಟಕದ…

Read More

ವಿಶ್ವ ಹಿರಿಯ ನಾಗರಿಕರ ದಿನಾಚರಣೆ : ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸಪ್ತ ಸಾಗರ ವಾರ್ತೆ, ವಿಜಯಪುರ, ಆ.4: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ರಾಜ್ಯ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಅ.1ರಂದು ರಾಜ್ಯ ಮಟ್ಟದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಆಚರಿಸುವ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 6 ವೈಯಕ್ತಿಕ ಪ್ರಶಸ್ತಿ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ 1 ಸಂಸ್ಥೆಗೆ…

Read More

ಶ್ರೀ ಸಿದ್ದೇಶ್ವರ ಅನ್ನ ದಾಸೋಹ ಸೇವೆಗೆ ಚಾಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 4: ನಗರದ ಆರಾಧ್ಯದೈವ ಶ್ರೀ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿರುವ ಶ್ರೀ ಸಿದ್ದೇಶ್ವರ ಸಂಸ್ಥೆಯ ಶಿವಾನುಭವ ಮಂಟಪದಲ್ಲಿ ನಿತ್ಯ ನಡೆಯಲಿರುವ ಶ್ರೀ ಸಿದ್ದೇಶ್ವರ ಅನ್ನ ದಾಸೋಹ ಸೇವೆಗೆ ಶ್ರೀ ಸಿದ್ದೇಶ್ವರ ಸಂಸ್ಥೆಯ ಅಧ್ಯಕ್ಷ ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಸೋಮವಾರ ಪೂಜೆ ಸಲ್ಲಿಸಿ, ಚಾಲನೆ ನೀಡಿದರು.ಶ್ರೀ ಸಿದ್ದೇಶ್ವರ ದೇವಸ್ಥಾನಕ್ಕೆ ಪರ ಸ್ಥಳದಿಂದ ಬಂದಂತ ಭಕ್ತಾಧಿಗಳಿಗೆ, ಪ್ರವಾಸಿಗರಿಗೆ, ರುದ್ರಾಭಿಷೇಕ ಮಾಡಿಸುವ ಭಕ್ತಾಧಿಗಳಿಗೆ ನಿತ್ಯ ದಾಸೋಹ ಸೇವೆ ಕಲ್ಪಿಸಲಾಗುತ್ತದೆ. ಪ್ರಾರಂಭೋತ್ಸವ ದಿನದ ದಾಸೋಹ…

Read More

ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ:ಹೋರಾಟಕ್ಕೆ ಸಂದ ಗೌರವ

ಸಪ್ತ ಸಾಗರ ವಾರ್ತೆ, ವಿಜಯಪುರ, ಆ. 4:ಮನೆಕೆಲಸದಾಕೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಗೆ ಜೀವಾವಧಿ ಶಿಕ್ಷೆ ವಿಧಿಸಿರುವ ನ್ಯಾಯಾಲಯದ ತೀರ್ಪನ್ನು ವಿಮೆನ್ ಇಂಡಿಯಾ ಮೂವ್ಮೆಂಟ್ ಕರ್ನಾಟಕ ರಾಜ್ಯ ಸಮಿತಿ ಸ್ವಾಗತಿಸಿದೆ.ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ವಿಮ್ ರಾಜ್ಯಾಧ್ಯಕ್ಷೆ ಫಾತಿಮಾ ನಸೀಮಾ, ಲೈಂಗಿಕ ಶೋಷಣೆಗೆ ಒಳಗಾದ ಸಂತ್ರಸ್ತೆಯರು ನ್ಯಾಯದ ನಿರೀಕ್ಷೆಯನ್ನು ಕಳೆದುಕೊಳ್ಳುತ್ತಿರುವಂತಹ ಪ್ರಸ್ತುತ ದಿನಗಳಲ್ಲಿ ಓರ್ವ ಪ್ರಭಾವಿ ರಾಜಕಾರಣಿಯ ವಿರುದ್ಧದ ಈ ಮಹತ್ವದ ತೀರ್ಪು ಮರುಭೂಮಿಯಲ್ಲಿ ಸಿಕ್ಕ ಓಯಸಿಸ್ ನಂತೆ ಭಾಸವಾಗುತ್ತಿದೆ….

Read More

ಮಹಿಳೆಯರ ಏಳ್ಗೆಗೆ ಆದ್ಯ ಟ್ರಸ್ಟ್ ಬದ್ಧ: ಪಲ್ಲವಿ ಜೋಶಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 4:ಮಹಿಳೆ ಅಂದರೆ ಶಕ್ತಿ, ಸತ್ಯಯುಗದಿಂದ ಪ್ರಸ್ತುತ ಕಲಿಯುವವರೆಗೂ ಮಹಿಳೆಯರು ಸಮಾಜದ ಏಳ್ಗೆಯಲ್ಲಿ ತಮ್ಮ ಸಹಭಾಗಿತ್ವ ತೋರಿಸುತ್ತಾ ಬಂದಿದ್ದಾರೆ. ಸಮಾಜದ ಕಟ್ಟ ಕಡೆಯ ಮಹಿಳೆ ಕೂಡಾ ಧೈರ್ಯದಿಂದ ತಮ್ಮ ಜೀವನ ಬದುಕಲು ಬೇಕಾಗಿರುವ ಬೆಂಬಲ ನೀಡುವ ಧ್ಯೇಯದೊಂದಿಗೆ ಆಧ್ಯಾ ಟ್ರಸ್ಟ್ ಪ್ರಾರಂಭ ಮಾಡಿದ್ದೇವೆ ಎಂದು ಸಂಘದ ಅಧ್ಯಕ್ಷೆ ಪಲ್ಲವಿ ಜೋಶಿ (ಅಜರೇಕರ) ಅವರು ಹೇಳಿದರು.ಮಹಿಳೆಯರು ಮನೆಯ ಕೆಲಸದ ಜೊತೆ ಸಮಾಜಮುಖಿ ಕೆಲಸದಲ್ಲಿಯೂ ಸಹ ಮುಂಚೂಣಿಯಲ್ಲಿರುವುದು ಶ್ಲಾಘನೀಯ ಎಂದರು.ಈ ಸಂದರ್ಭದಲ್ಲಿ ಶೈಲಜಾ ಬಸನಗೌಡ ಪಾಟೀಲ…

Read More

ಉಚಿತ ಆರೋಗ್ಯ ಶಿಬಿರ ಯಶಸ್ವಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 4: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ (ರಿ) ಜಿಲ್ಲಾ ಯುವ ಘಟಕ ವತಿಯಿಂದ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ಶಿಬಿರ ಯಶಸ್ವಿಯಾಯಿತು.ಈ ಶಿಬಿರದಲ್ಲಿ ಕಣ್ಣು, ಕ್ಯಾನ್ಸರ್, ಬಿಪಿ, ಶುಗರ್, ಸಾಮಾನ್ಯ ಚಿಕಿತ್ಸೆ ಹಾಗೂ ಕಿವಿ ,ಮೂಗು, ಗಂಟಲು, ವಿವಿಧ ತಜ್ಞವೈದ್ಯರಿಂದ ಉಚಿತ ಆರೋಗ್ಯ ತಪಾಸಣೆ ನಡೆಸಲಾಯಿತು.130 ಜನರ ಕಣ್ಣಿನ ತಪಾಸಣೆ ನಡೆಸಲಾಯಿತು. ಈ ರೋಗಿಗಳ ಪೈಕಿ 14 ಜನರಿಗೆ ಉಚಿತವಾಗಿ ಕಣ್ಣಿನ ಶಸ್ತ್ರಚಿಕಿತ್ಸೆ ಮಾಡುವುದಾಗಿ ಘೋಷಿಸಲಾಯಿತು.120 ಮಂದಿ ಬಿಪಿ, ಶುಗರ್, ಕ್ಯಾನ್ಸರ್,…

Read More

ಜಿಲ್ಲಾ ಮಟ್ಟದ ಯೋಗಾಸನ ಕ್ರೀಡಾಕೂಟ ಉದ್ಘಾಟನೆ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 4:ವಿಜಯಪುರ ಜಿಲ್ಲಾ ಮಟ್ಟದ ಪ್ರಪ್ರಥಮ ಯೋಗಾಸನ ಕ್ರೀಡಾಕೂಟ ತಿಡಗುಂದಿ ಪತಂಜಲಿ ಯೋಗ ಕ್ರೀಡಾ ಮತ್ತು ಸಾಂಸ್ಕೃತಿಕ ಭವನದಲ್ಲಿ ಭಾನುವಾರ ನಡೆಯಿತು.ಸಸಿಗೆ ನೀರೆಯುವ ಮೂಲಕ ಕ್ರೀಡಾಕೂಟ ಉದ್ಘಾಟಿಸಲಾಯಿತು.ಅರಕೇರಿ ಐಆರ್ ಬಿ ಸಿಪಿಐ ಕಲ್ಲನಗೌಡ ಪಾಟೀಲ ಕ್ರೀಡಾಕೂಟ ಉದ್ಘಾಟಿಸಿದರು.ದಿವ್ಯ ಸಾನ್ನಿಧ್ಯವನ್ನು ಶಾಂತವ್ವ ಹರನಾಳ ವಹಿಸಿದ್ದರು.ತಿಡಗುಂದಿ ಕೆಜಿಎಸ್ ಎ ಅಧ್ಯಕ್ಷ ಬಸನಗೌಡ ಹರನಾಳ ಅಧ್ಯಕ್ಷತೆ ವಹಿಸಿದ್ದರು.ಆಡಳಿತಾಧಿಕಾರಿ ಕುಮಾರಗೌಡ ಹರನಾಳ, ಶ್ವೇತಾ ಹರನಾಳ, ಮುಖ್ಯ ಪರಿವೀಕ್ಷಕರಾಗಿ, ಮಲ್ಲಮ್ಮ ಭೋಜಣ್ಣವರ, ಬಸವರಾಜ ಬಾಗೇವಾಡಿ ಉತ್ನಾಳ, ಪುಷ್ಪಾವತಿ ಮೇಟಿ, ರಮೇಶ ಮಾದರ,…

Read More

ಚೇತನಾ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳ ಅಮೋಘ ಸಾಧನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ.3:ನಗರದ ಚೇತನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಟೆಕ್ವಾಂಡೋ ಜಿ4 ನಲ್ಲಿ ಬೆಳ್ಳಿ ಪದಕ (ಎರಡನೇ ಸ್ಥಾನ) ಪಡೆದುಕೊಂಡು ಅಮೋಘ ಸಾಧನೆಯನ್ನು ಮಾಡಿದ್ದಾರೆ.ಬೆಂಗಳೂರಿನ ಕೋರಮಂಗಲ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 42 ನೆಯ ರಾಜ್ಯ ಟೆಕ್ವಾಂಡೋ 2025 ರ ಪಂದ್ಯಾವಳಿಯಲ್ಲಿ ಭಾಗವಹಿಸಿ ನಗರದ ಚೇತನಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಕುಮಾರಿ ಪೂರ್ವಿ ಮಲ್ಲಿಕಾರ್ಜುನ ಮನಗೂಳಿ ಹಾಗೂ ಅಕುಲ್ ಮಲ್ಲಿಕಾರ್ಜುನ ಮನಗೂಳಿ ಭಾಗವಹಿಸಿ ಸಬ್ ಜೂನಿಯರ್ ಮತ್ತು ಕೆಡೆಟ್ ಕೆಟಗರಿಯಲ್ಲಿ ಸ್ಪರ್ಧೆ…

Read More

ನಂಜನಗೂಡು ಮಠದಲ್ಲಿ ಆರಾಧನೆ ಪ್ರಯುಕ್ತ ಆ.೫ರಿಂದ ಪ್ರವಚನ

ಸಪ್ತಸಾಗರ ವಾರ್ತೆ,ವಿಜಯಪುರ,ಆ. 3: ಶ್ರೀ ಗುರುಸಾರ್ವಭೌಮರ ಆರಾಧನಾ ಮಹೋತ್ಸವದ ಪ್ರಯುಕ್ತ ಇಲ್ಲಿಯ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ಆಜ್ಞಾನುಸಾರ ಆ..೫ ರಿಂದ ೯ ರ ವರೆಗೆ ಶ್ರೀ ಗುರುರಾಯರ ಮಹಿಮೆ ಕುರಿತು ಪ್ರವಚನ ಹಮ್ಮಿಕೊಳ್ಳಲಾಗಿದೆ.ಪಂಡಿತ ಡಾ. ಕೃಷ್ಣಾಚಾರ್ಯ ಕಾಖಂಡಕಿ ಅವರು ಪ್ರತಿದಿನ ಸಂಜೆ ೬ ಗಂಟೆಯಿಂದ ೭ ಗಂಟೆ ವರೆಗೆ ಶ್ರೀಮಠದಲ್ಲಿ ಪ್ರವಚನ ಹೇಳಲಿದ್ದಾರೆ.ಸದ್ಭಕ್ತರು ಪ್ರವಚನದ ಲಾಭ ಪಡೆದುಕೊಳ್ಳುವಂತೆ ಶ್ರೀಮಠದ ವಿಚಾರಣಾಕರ್ತಾ ಗೋಪಾಲ ನಾಯಕ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

Read More

ಕನಕ ಪಬ್ಲಿಕ್ ಶಾಲೆಯಲ್ಲಿ ಸ್ನೇಹಿತರ ದಿನಾಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ.3: ಭಾರತದಲ್ಲಿ ಸ್ನೇಹಿತರ ದಿನಾಚರಣೆಯನ್ನು ಆಗಸ್ಟ್ ತಿಂಗಳ ಮೊದಲ ಭಾನುವಾರದೆಂದು ಆಚರಿಸಲಾಗುತ್ತದೆ, ಸ್ನೇಹ ಎಂಬುದು ಪದಗಳಿಗೆ ನಿಲುಕದೆ ಇರುವ ಸಂಬಂಧ, ನಂಬಿಕೆ ಮತ್ತು ವಿಶ್ವಾಸದ ಪ್ರತಿಕವೇ ಸ್ನೇಹ, ಜೀವಕ್ಕೆ ಜೀವ ಕೊಡುವ ಸ್ನೇಹ ಆದರ್ಶವಾದದ್ದು, ನಂಬಿದವರಿಗೆ ಮೋಸ ಮಾಡುವುದು ದ್ರೋಹ ಬಗೆಯುವವನು ಎಂದಿಗೂ ಸ್ನೇಹಿತನಾಗಲಾರ ಅವನು ಮಿತ್ರದ್ರೋಹಿ, ಅಂತ ಸ್ನೇಹ ನಮ್ಮದಾಗಬಾರದು. ಕೃಷ್ಣ ಕುಚಲ, ರಾಮ -ಸುಗ್ರಿ, ಕರ್ಣ ದುರ್ಯೋಧನರ ಸ್ನೇಹದಂತ ಶ್ರೇಷ್ಠ ಗೆಳೆತನ ಇದ್ದರೆ ಗೆಳೆತನಕ್ಕೊಂದು ಬೆಲೆ ಎಂದು ಸಾಹಿತಿ, ಪ್ರೊ….

Read More