ಕರ್ನಾಟಕವು ರೈಲ್ವೆ ಮೂಲ ಸೌಕರ್ಯದಲ್ಲಿ ಅಭೂತಪೂರ್ವ ಪರಿವರ್ತನೆಗೆ ಸಾಕ್ಷಿ
ಸಪ್ತಸಾಗರ ವಾರ್ತೆ, ಹುಬ್ಬಳ್ಳಿ, ಫೆ. 3:ಕಳೆದ ದಶಕದಲ್ಲಿ ಬಜೆಟ್ ಹಂಚಿಕೆ ಮತ್ತು ನಿರಂತರ ಹೂಡಿಕೆಯಲ್ಲಿ ನಡೆದ ಐತಿಹಾಸಿಕ ಹೆಚ್ಚಳದಿಂದ ಕರ್ನಾಟಕವು ರೈಲ್ವೆ ಮೂಲಸೌಕರ್ಯದಲ್ಲಿ ಅಭೂತಪೂರ್ವ ಪರಿವರ್ತನೆಗೆ ಸಾಕ್ಷಿಯಾಗಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಹೇಳಿದರು.ರೈಲ್ವೆ ಸಚಿವ ನವದೆಹಲಿಯಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ 2026-27ರ ಬಜೆಟ್ ಮುಖ್ಯಾಂಶಗಳ ಬಗ್ಗೆ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದರು.2009–14ರ ಅವಧಿಯಲ್ಲಿ ₹835 ಕೋಟಿಯಾಗಿದ್ದ ರಾಜ್ಯಕ್ಕೆ ಸರಾಸರಿ ವಾರ್ಷಿಕ ರೈಲ್ವೆ ಬಜೆಟ್ ಹಂಚಿಕೆ, 2026–27ರಲ್ಲಿ ₹7,748…


