saptsagar_admin

ಬೂದಿಹಾಳ- ಪೀರಾಪುರ ಯೋಜನೆ ಕಾಮಗಾರಿಗೆ ಆಗ್ರಹಿಸಿ ಕೈಗೊಂಡ ರೈತರ ಧರಣಿ ಅಂತ್ಯ

ಸಪ್ತಸಾಗರ ವಾರ್ತೆ ವಿಜಯಪುರ, ಜು. 20:ಬೂದಿಹಾಳ – ಪೀರಾಪುರ ಏತ ನೀರಾವರಿ ಯೋಜನೆ ಕಾಮಗಾರಿ ಪೂರ್ಣಗೊಳಿಸುವುದಾಗಿ ಬೃಹತ್ ಹಾಗೂ ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ. ಬಿ.‌ ಪಾಟೀಲ ಭರವಸೆ ನೀಡಿದ ಹಿನ್ನೆಲೆಯಲ್ಲಿ ತಾಳಿಕೋಟೆ ತಾಲೂಕಿನ ಕೊಡಗಾನೂರ ಬಳಿ ರೈತರು ಕಳೆದ 9 ದಿನಗಳಿಂದ ನಡೆಸುತ್ತಿದ್ದ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಅಂತ್ಯಗೊಂಡಿದೆ.ರವಿವಾರ ಸಚಿವರು ಕೊಡಗಾನೂರಿನ ಬಳಿ ಧರಣಿ ನಿರತ ರೈತರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.ಈ ಸಂದರ್ಭ ಕೆ.ಬಿ.ಜೆ.ಎನ್.ಎಲ್…

Read More

ಪವಾಡಪುರುಷ ಗೂಳಪ್ಪ ಮುತ್ಯಾ ಅವರ ಜಾತ್ರಾ ಮಹೋತ್ಸವ

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 20:ತಾಲೂಕಿನ ನಾಗಠಾಣ ಗ್ರಾಮದಲ್ಲಿ ಪವಾಡಪುರುಷ ಗೂಳಪ್ಪ ಮುತ್ಯಾ ಅವರ ಜಾತ್ರಾ ಮಹೋತ್ಸವ ಜು. 23 ಹಾಗೂ ಎರಡು ದಿನಗಳವರೆಗೆ ಜರುಗುವದು.ಜು.23 ರ ರಾತ್ರಿ 8 ಗಂಟೆಗೆ ಕಗ್ಗೋಡ ತಿಪರಾಯ ದೇವರ, ಲಕ್ಷ್ಮೀ ದೇವಿಯ, ತಿಡಗುಂದಿ ಭೀರಪ್ಪ ದೇವರ ಫಲ್ಲಕ್ಕಿ ಆಗಮನವಾಗುವದು. ಚಿತ್ರ ವಿಚಿತ್ರ ಮದ್ದು ಸುಡುವದು. ಡೊಳ್ಳಿನ ಹಾಡಿಕೆ ಇರುವದು.ಜು.24 ರಂದು ಬೆಳಗಿನ ಜಾವ 4 ಗಂಟೆಗೆ ನಾಗಠಾಣ ಭೀರದೇವರ, ಕಗ್ಗೋಡ ತಿಪರಾಯ ದೇವರ, ಲಕ್ಷ್ಮೀ ದೇವಿಯ, ತಿಡಗುಂದಿ ಭೀರಪ್ಪ…

Read More

ಪತ್ರಕರ್ತರ ಆರೋಗ್ಯ ಹಿತರಕ್ಷಣೆಗೆ ಠೇವಣಿ: ಸಚಿವ ಎಂ.ಬಿ. ಪಾಟೀಲ್ ಘೋಷಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 19 : ಪತ್ರಕರ್ತರ ಸಕಲ ಸಮಸ್ಯೆ ನಿವಾರಣೆಗಾಗಿ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಅದಕ್ಕೆ ಪರಿಹಾರೋಪಾಯಗಳನ್ನು ಕಂಡುಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡುವ ಜೊತೆಗೆ ಪತ್ರಕರ್ತರ ಆರೋಗ್ಯ ರಕ್ಷಣೆಗಾಗಿ 5 ಲಕ್ಷ ರೂ.ಗಳ ಠೇವಣಿ ಇರಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ. ಪಾಟೀಲ ಘೋಷಿಸಿದರು.ಶನಿವಾರ ವಿಜಯಪುರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾ ಘಟಕದ ಆಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ, ಸಾಧಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾ ಪುರಸ್ಕಾರ…

Read More

ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 19: ಪತ್ರಿಕಾ ದಿನಾಚರಣೆ ಅಂಗವಾಗಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಶನಿವಾರ ವಿಜಯಪುರ ನಗರದ ಕಂದಗಲ್ ಶ್ರೀ ಹನುಮಂತರಾಯ‌ ರಂಗಮಂದಿರದಲ್ಲಿ ನಡೆಯಿತು.ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಎಪಿಎಂಸಿ ಸಚಿವ ಶಿವಾನಂದ ಎಸ್. ಪಾಟೀಲ ಪ್ರತಿಭಾ ಪುರಸ್ಕಾರ ವಿತರಿಸಿದರು.ಈ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು‌ ಅಂಕ ಪಡೆದ ವಿದ್ಯಾರ್ಥಿಗಳಾದ ಅನ್ನಪೂರ್ಣ ಸಂಗಮೇಶ…

Read More

ಮುಂಗಡ ಹಣ ಕೊಡದ್ದಕ್ಕೆ ಒಬ್ಬನನ್ನು ಸರಪಳಿಯಿಂದ ಕಟ್ಟಿ ಹಾಕಿದ ಅಮಾನವೀಯ ಘಟನೆ : ಇಬ್ಬರ ಸೆರೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 19:ಕೆಲಸಕ್ಕೆ ಬರುವುದಾಗಿ ಮುಂಗಡ ಹಣ ಪಡೆದಿದ್ದನ್ನು ವಾಪಸ್ ಕೊಡದೇ ಇರುವುದಕ್ಕೆ ಹಣ ಪಡೆದ ವ್ಯಕ್ತಿಯನ್ನು ಇಬ್ಬರು ಸರಪಳಿಯಿಂದ ಕಟ್ಟಿ ಹಾಕಿದ ಅಮಾನವೀಯ ಘಟನೆ ಜಿಲ್ಲೆಯ ಚಡಚಣ ತಾಲೂಕಿನ ಹತ್ತಳ್ಳಿ ಗ್ರಾಮದಲ್ಲಿ ಶನಿವಾರ ನಡೆದಿದೆ.ಚಡಚಣದ ಕುಮಾರ ಉರ್ಪ್ ಅರ್ಜುನ ಬಿರಾದಾರ, ಉಮರಾಣಿ ಗ್ರಾಮದ ಶ್ರೀಶೈಲ ಗಿರಿಯಪ್ಪ ಪೀರಗೊಂಡ ಅವರು ಬಂಧಿತ ಆರೋಪಿಗಳು.ಚಡಚಣ ತಾಲೂಕಿನ ಹತ್ತಳ್ಳಿ ಗ್ರಾಮದ ಬಾಶಾಸಾಬ ಅಲ್ಲಾವುದ್ದೀನ್ ಮುಲ್ಲಾ ಎಂಬಾತ ಡ್ರೈವಿಂಗ್ ಕೆಲಸಕ್ಕೆ ಬರುವುದಾಗಿ 20,000 ರೂ. ಮುಂಗಡವಾಗಿ ಪಡೆದುಕೊಂಡಿದ್ದರು. ಕೆಲಸಕ್ಕೂ…

Read More

ಕೈಮಗ್ಗ ನೇಕಾರರಿಗೆ ಸಾಲ-ಸೌಲಭ್ಯ : ಅರ್ಜಿ ಆಹ್ವಾನ

ಸಪ್ತ ಸಾಗರ, ವಾರ್ತೆ, ವಿಜಯಪುರ, ಜು.19: ಪ್ರಧಾನಮಂತ್ರಿ ಮುದ್ರಾ ಯೋಜನೆಯಡಿ ಜಿಲ್ಲೆಯ ಕೈಮಗ್ಗ ನೇಕಾರರಿಗೆ 2025-26ನೇ ಸಾಲಿಗೆ ರಾಷ್ಟ್ರೀಕೃತ ಬ್ಯಾಂಕುಗಳಿಂದ ಸಾಲ ಸೌಲಭ್ಯ ಒದಗಿಸಲಾಗುತ್ತಿದ್ದು, ಆಸಕ್ತ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಸಾಲ ಸೌಲಭ್ಯ ಪಡೆಯಲಿಚ್ಛಿಸುವ ಕೈಮಗ್ಗ ನೇಕಾರರು ಅರ್ಜಿಗಳನ್ನು ಕೈಮಗ್ಗ ಮತ್ತು ಜವಳಿ ಇಲಾಖೆ ವಿಜಯಪುರ ಕಚೇರಿಯಿಂದ ಪಡೆದು, ಭರ್ತಿ ಮಾಡಿ, ಅರ್ಜಿಯೊಂದಿಗೆ ಕೇಂದ್ರ ಸರ್ಕಾರ ನೀಡಿರುವ ನೇಕಾರರ ಪೆಹಚಾನ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ರೇಷನ್ ಕಾರ್ಡ್, ಆಧಾರ ಕಾರ್ಡ್, ಆಧಾರ ನಂಬರ್ ಸೀಡ್ ಇರುವ ಬ್ಯಾಂಕ್…

Read More

ಅಭಿವೃದ್ಧಿ ಕುರಿತು ಬಹಿರಂಗ ಚರ್ಚೆಗೆ ಬನ್ನಿ : ಬಿಜೆಪಿ, ಜೆಡಿಎಸ್ ಗೆ ಸಿ.ಎಂ. ಸಿದ್ದರಾಮಯ್ಯ ಸವಾಲ್

ಸಪ್ತಸಾಗರ ವಾರ್ತೆ, ಮೈಸೂರು, ಜು. 19:ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ. ರಾಜ್ಯದ ಜನರ ಮನೆ ಬಾಗಿಲಿಗೆ ಸರ್ಕಾರ ತಲುಪಿಸಿದ್ದೇವೆ. ಈ ಬಗ್ಗೆ ಬಹಿರಂಗ ಚರ್ಚೆಗೆ ಬನ್ನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸವಾಲು ಹಾಕಿದರು.ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ ಮತ್ತು 2578 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.ರಾಜ್ಯದ ಜನರಿಗೆ ಸರಣಿ ಸುಳ್ಳುಗಳ ಮೂಲಕ ಹಾದಿ ತಪ್ಪಿಸುತ್ತಿರುವ ಬಿಜೆಪಿ ಮತ್ತು ಜೆಡಿಎಸ್ ನವರು ಒಂದೇ ವೇದಿಕೆಗೆ…

Read More

ಗುರು ನಮನ ಹಾಗೂ ಅತ್ಯತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 19:ಭಾರತೀಯ ಶಿಕ್ಷಣ ಮಂಡಲ ಕರ್ನಾಟಕ ಉತ್ತರ ಪ್ರಾಂತ ವಿಜಯಪುರ ಜಿಲ್ಲಾ ಘಟಕದಿಂದ ಜು.20 ರಂದು ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಗುರು ನಮನ ಹಾಗೂ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ.ಬೆಳಿಗ್ಗೆ 10 ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಬಾಲಗಾಂವ ಅಮೃತಾನಂದ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸುವರು. ಜಿಲ್ಲಾ ಉಪಾಧ್ಯಕ್ಷ ಹಾಗೂ ಎಕ್ಸ್ಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಬಸವರಾಜ ಕೌಲಗಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಬಹುಶ್ರುತ ವಿದ್ವಾಂಸ, ಪತ್ರಕರ್ತ,ನಾಟಕಕಾರ,…

Read More

ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು: ಸಿ.ಎಂ.ಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ, ಮೈಸೂರು, ಜು. 18:ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು.‌ ಇಲ್ಲದಿದ್ದರೆ ಸಂವಿಧಾನದ ಉದ್ದೇಶ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.ಭಾರತೀಯ ಸಾರ್ವಜನಿಕ‌ ಆಡಳಿತ ಸಂಸ್ಥೆ, ಮೈಸೂರು ಆಡಳಿತ ತರಬೇತಿ ಸಂಸ್ಥೆ, ಐಐಪಿಐ ಸಂಯುಕ್ತಾಶ್ರಯದಲ್ಲಿ ಕೆ.ಎ.ಎಸ್ ತಾಲೂಕು ನೋಡಲ್ ಅಧಿಕಾರಿಗಳ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಸ್ವಾತಂತ್ರ್ಯ, ಸಮಾನತೆ, ಬ್ರಾತೃತ್ವ ಸಂವಿಧಾನದ ಮೂಲ ಆಶಯ. ಸಂವಿಧಾನ ಜಾರಿಯಾಗಿ 75 ವರ್ಷ ಆಗಿದೆ. ಸ್ವಾತಂತ್ರ್ಯ ಬಂದು 78 ವರ್ಷ ಆಗುತ್ತಿದೆ. ಆದರೂ ಸಂವಿಧಾನದ…

Read More

ಬಾಬಾನಗರ ಬಳಿ ಜಲಾಶಯ ನಿರ್ಮಾಣ: ಸಚಿವ ಎಂ.ಬಿ. ಪಾಟೀಲ್

ಸಪ್ತಸಾಗರ ವಾರ್ತೆ, ವಿಜಯಪುರ, ಜು. 18: ಜಿಲ್ಲೆಯ ತಿಕೋಟಾ ತಾಲೂಕಿನ ಬಾಬಾನಗರ ಬಳಿ ಸುಮಾರು 400 ಎಕರೆ ಪ್ರದೇಶದಲ್ಲಿ ರೂ. 557 ಕೋ. ವೆಚ್ಚದಲ್ಲಿ 0.77 ಟಿಎಂಸಿ ಜಲಸಂಗ್ರಹ ಸಾಮರ್ಥ್ಯದ ಜಲಾಶಯ ನಿರ್ಮಿಸಲಾಗುವುದು ಎಂದು‌ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶುಕ್ರವಾರ ತಿಕೋಟಾ ಪಟ್ಟಣದ ಕೊರಬುಗಲ್ಲಿಯಲ್ಲಿ ಮಲಕನದೇವರಹಟ್ಟಿ ಇಟರಾಯನಗುಡಿ ಕೂಡು ರಸ್ತೆಯಿಂದ ಸಿದ್ದಾಪುರ ಕೆ- ತಿಕೋಟಾ ಕೂಡು ರಸ್ತೆ ವರೆಗೆ ಅಂದಾಜು ರೂ. 495 ಲಕ್ಷ ವೆಚ್ಚದಲ್ಲಿ 5.20…

Read More