
ಉದ್ಯೋಗ ಸೃಷ್ಟಿಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ದೊಡ್ಡದು- ಸಚಿವ ಎಂ.ಬಿ.ಪಾಟೀಲ್
ಸಪ್ತಸಾಗರ ವಾರ್ತೆ, ವಿಜಯಪುರ, ಜು. 18: ಜಗತ್ತಿನಲ್ಲಿ ಉದ್ಯೋಗ ಸೃಷ್ಠಿಯಲ್ಲಿ ಸಣ್ಣ ಕೈಗಾರಿಕೆಗಳ ಪಾತ್ರ ದೊಡ್ಡದಿದೆ. ಈ ಕ್ಷೇತ್ರದ ಬೇಡಿಕೆಗಳಿಗೆ ಸ್ಪಂದಿಸಲು ಸಣ್ಣ ಕೈಗಾರಿಕೆ ಸಚಿವರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶುಕ್ರವಾರ ನಗರದ ಆಲಕುಂಟೆ ನಗರರದ ರಾಮಚಂದ್ರ ಕಲ್ಯಾಣ ಮಂಟಪದಲ್ಲಿ ಉತ್ತರ ಕರ್ನಾಟಕ ಶಾಮಿಯಾನಾ ಸಪ್ಲಾಯರ್ಸ್, ಲೈಟಿಂಗ್, ಧ್ವನಿವರ್ಧಕ ಹಾಗೂ ಡೆಕೋರೇಶನ್ ಮಾಲೀಕರ ಕ್ಷೇಮಾಭಿವೃದ್ಧಿ ಸಂಘ, ವಿಜಯಪುರ ಜಿಲ್ಲಾ ಮಂಟಪ,…