
ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ವೀರೇಂದ್ರ ಹೆಗಡೆಯವರ ಕಾರ್ಯ ಸಮಾಜಕ್ಕೆ ಮಾದರಿ:ಜಿಗಜಿಣಗಿ
ಸಪ್ತಸಾಗರ ವಾರ್ತೆ, ವಿಜಯಪುರ, ಜು. 16:ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿ ಡಾ. ಪರಮ ಪೂಜ್ಯ ಡಿ. ವೀರೇಂದ್ರ ಹೆಗಡೆಯವರು ಮದ್ಯ ವ್ಯಸನಿಗಳ ಮುಕ್ತ ಶಿಬಿರಗಳನ್ನು ರಾಜ್ಯಾದ್ಯಂತ ಆಯೋಜನೆ ಮಾಡಿ ಸಾಮಾಜಕ್ಕೆ ಮಾದರಿಯಾಗಿದ್ದಾರೆ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದರು.ಬುಧವಾರ ಓಂ ಶ್ರೀ ಮಂಜುನಾಥಯ ನಮಃ ಶ್ರೀ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ B C ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ ) ಬೆಳ್ತಂಗಡಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ…