saptsagar_admin

ಸ್ತ್ರೀಪುರುಷರಿಬ್ಬರಿಗೂ ಸಮಾನ ಸ್ಥಾನಮಾನಗಳು ಇದ್ದಾಗ ಮಾತ್ರ ಸಮ ಸಮಾಜ ಕಟ್ಟಲು ಸಾಧ್ಯ-ಡಾ. ರಂಜಿತಾ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 22:ನಗರದ ಬಿ. ಎಲ್.ಡಿ.ಇ.ಸಂಸ್ಥೆಯ ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಶಿಕ್ಷಣಾರ್ಥಿನಿ ಚಂದನಾ ಶೃಂಗೇರಿ ಅವರು ಭರತನಾಟ್ಯ ಮಾಡುವುದರೊಂದಿಗೆ ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.“ವೀರಾಂಗನ ಸಾವಿತ್ರಿಬಾಯಿ ಫುಲೆ ರಾಷ್ಟ್ರೀಯ ಪ್ರಶಸ್ತಿ” ಪಡೆದಿದ್ದಕ್ಕಾಗಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಭಾರತಿ. ವಾಯ್.ಖಾಸನೀಸ ಮತ್ತು ಪ್ರೆಸಿಡೆನ್ಸಿ ಬಿ. ಇಡಿ ಕಾಲೇಜ್ ಪ್ರಾಚಾರ್ಯ ಡಾ.ಸುಮಾ. ಬೋಳರಡ್ಡಿ ಇವರಿಗೆ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.ಮುಖ್ಯ ಅತಿಥಿ ನ್ಯಾಯವಾದಿ ಡಾ.ರಂಜಿತಾ.ಕೆ.ಆರ್ ಅವರು ಮಾತನಾಡಿ, “ದಶಪುತ್ರ ಸಮ ಕನ್ಯಾ”…

Read More

ಸಿಳ್ಳೆಕ್ಯಾತ–ಕಿಳ್ಳೆಕ್ಯಾತ ಸಮುದಾಯದಿಂದ ಶಾಸಕ ಚಿಮ್ಮನಕಟ್ಟಿಗೆ ಸನ್ಮಾನ

ಸಪ್ತಸಾಗರ ವಾರ್ತೆ, ಬಾದಾಮಿ, ಮಾ. 22ಬಾಗಲಕೋಟೆ ಜಿಲ್ಲೆಯ ಬಾದಾಮಿ ಮತಕ್ಷೇತ್ರದ ಶಾಸಕ ಭೀಮಸೇನ ಬಿ. ಚಿಮ್ಮನಕಟ್ಟಿ ಅವರಿಗೆ ಸಿಳ್ಳೆಕ್ಯಾತ–ಕಿಳ್ಳೆಕ್ಯಾತ ಸಮುದಾಯದ ವತಿಯಿಂದ ಸನ್ಮಾನ ಕಾರ್ಯಕ್ರಮವನ್ನು ಅವರ ಗೃಹ ಕಚೇರಿಯಲ್ಲಿ ಆಯೋಜಿಸಲಾಯಿತು.ವಿಧಾನಸಭಾ ಅಧಿವೇಶನದಲ್ಲಿ ಸಿಳ್ಳೆಕ್ಯಾತ–ಕಿಳ್ಳೆಕ್ಯಾತ ಸಮುದಾಯಕ್ಕೆ ಜಾತಿ ಪ್ರಮಾಣಪತ್ರ ನೀಡುವಲ್ಲಿ ಎದುರಾಗುತ್ತಿರುವ ಸಮಸ್ಯೆಯನ್ನು ಚುಕ್ಕೆ ಗುರುತಿನ ಪ್ರಶ್ನೆಯ ಮೂಲಕ ಸದನದಲ್ಲಿ ಪ್ರಸ್ತಾಪಿಸಿದ್ದಕ್ಕಾಗಿ ಸಮುದಾಯದ ಮುಖಂಡರು ಮತ್ತು ಬಂಧುಗಳು ಕೃತಜ್ಞತೆ ಸಲ್ಲಿಸಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ಸಮುದಾಯದ ಮುಖಂಡರು ಮಾತನಾಡಿ, ಸಿಳ್ಳೆಕ್ಯಾತ–ಕಿಳ್ಳೆಕ್ಯಾತರು ಅತ್ಯಂತ ಹಿಂದುಳಿದ ಅಲೆಮಾರಿ ಸಮುದಾಯವಾಗಿದ್ದು, ಜಾತಿ ಪ್ರಮಾಣಪತ್ರ ಪಡೆಯುವಲ್ಲಿ…

Read More

ಕದಂಬ ಸೈನ್ಯ ವತಿಯಿಂದನಾಡಗೀತೆ ಅರ್ಥ ಬರೆಯುವ ಸ್ಪರ್ಧೆ: ವಿವಿಧ ಕ್ಷೇತ್ರದಸಾಧಕರಿಗೆ ಸನ್ಮಾನ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 22:ಕದಂಬ ಸೈನ್ಯ ಕನ್ನಡ ಸಂಘಟನೆ ವತಿಯಿಂದ ನಾಡಗೀತೆ ಅರ್ಥ ಬರೆಯುವ ಸ್ಪರ್ಧೆಯನ್ನು ಏರ್ಪಡಿಸಿತ್ತು. ಈ ಸ್ಪರ್ಧೆಯಲ್ಲಿ ಆರು ಶಾಲೆಯ ಒಂದನೂರ ಮೂವತ್ತು ವಿದ್ಯಾರ್ಥಿ- ವಿದ್ಯಾರ್ಥಿನಿಯರು ವಿಜೇತರಾಗಿದ್ದರು. ಇವರಿಗೆ ಮಂಡ್ಯದ ಡಾ.ಹರ್ಡಿಕರ್ ಭವನದಲ್ಲಿ ಮಾರ್ಚ್ 11 ರಂದು ನಾಡಗೀತೆ ಆಥ೯ ಬರೆಯುವ ಸ್ಪರ್ಧೆ ವಿಜೇತ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಣೆ ಮತ್ತು ವಿವಿಧ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದ ಸಾನ್ನಿಧ್ಯವನ್ನುಪೂಜ್ಯ ಚೆನ್ನವೀರ ಮಹಾ ಸ್ವಾಮೀಜಿ ವಹಿಸಿಕೊಂಡಿದ್ದರು.ಈ ಕಾರ್ಯಕ್ರಮಕ್ಕೆ…

Read More

ವಿಜಯಪುರ: ಸಂಭ್ರಮದ ರಮಜಾನ್ ಆಚರಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 21 :ವಿಜಯಪುರ ಜಿಲ್ಲೆಯಾದ್ಯಂತ ಈದ್ – ಉಲ್- ಫಿತರ ಹಬ್ಬವನ್ನು ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.ಕಳೆದ ಒಂದು ತಿಂಗಳುಗಳಿಂದ ರೋಜಾ, ರಾತ್ರಿ ಹೊತ್ತು ವಿಶೇಷ ತರಾವೀಹ್ ನಮಾಜ್ ಸಲ್ಲಿಸಿದ ಮುಸ್ಲಿಂ ಬಾಂಧವರು ಶನಿವಾರ ಹಬ್ಬದ ಸಂಭ್ರಮದಲ್ಲಿ ಮಿಂದೆದ್ದರು. ಹೊಸ ಬಟ್ಟೆ ಧರಿಸಿ, ಅತ್ತರ ಎಂಬ ಸುಗಂಧದ್ರವ್ಯ ಹಚ್ಚಿಕೊಂಡು, ಕಣ್ಣಿಗೆ ಸುರಮಾ ಹಚ್ಚಿಕೊಂಡು ನಮಾಜ್ ಸಲ್ಲಿಕೆಗೆ ಮಸಜೀದ್ ಹೆಜ್ಜೆ ಹಾಕುತ್ತಿರುವ ದೃಶ್ಯ ಕಂಡು ಬಂದಿತು.ವಿಜಯಪುರದ ದಖನಿ ಈದ್ಗಾ, ಆಲಂಗೀರ ಈದ್ಗಾ, ಜಾಮೀಯಾ ಮಸಜೀದ್, ಧಾತರಿ…

Read More

ಆಲಿಕಲ್ಲು ಮಳೆ:ಬೆಳೆ ಹಾನಿ ಸಮೀಕ್ಷೆಗ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 21:ಜಿಲ್ಲೆಯಲ್ಲಿ ಇತ್ತೀಚೆಗೆ ಸುರಿದ ಆಲಿಕಲ್ಲು ಮಳೆ ಮತ್ತು ಬಿರುಗಾಳಿಯಿಂದಾಗಿ ಉಂಟಾಗಿರುವ ಹಾನಿಯ ಕುರಿತು ಸಮಗ್ರ ಸಮೀಕ್ಷೆ‌ ನಡೆಸಿ ವರದಿ ಸಲ್ಲಿಸುವಂತೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ‌ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಇತ್ತೀಚೆಗೆ ಬೀಸಿದ ಬಿರುಗಾಳಿ ಮತ್ತು ಸುರಿದ ಆಲಿಕಲ್ಲು ಮಳೆಯಿಂದಾಗಿ ಕೃಷಿ ಮತ್ತು ತೋಟಗಾರಿಕೆ ಬೆಳೆಗಳು ಹಾನಿಯಾಗಿವೆ. ಇದರಿಂದಾಗಿ‌ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಕೂಡಲೇ ಅಧಿಕಾರಿಗಳ ಸಭೆ ನಡೆಸಿ ಬೆಳೆಹಾನಿ ಕುರಿತು ಸಮೀಕ್ಷೆ…

Read More

ರಮಜಾನ್ ಹಬ್ಬದಲ್ಲಿ ಸಚಿವ ಎಂ. ಬಿ. ಪಾಟೀಲ ಭಾಗಿ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 21: ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಶನಿವಾರ ರಂಜಾನ್ ಅಂಗವಾಗಿ ನಗರದ ದಖನಿ‌ ಶಾಹಿ ಈದ್ಗಾದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡರು.ನಾಡಿನಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸಲಿ. ಉತ್ತಮ ಮಳೆಯಾಗಿ, ಒಳ್ಳೆಯ ಬೆಳೆ ಬೆಳೆಯಲಿ. ಎಲ್ಲೆಡೆ ಶಾಂತಿ, ಸೌಹಾರ್ದತೆ ನೆಲೆಸಲಿ ಎಂದು ಪ್ರಾರ್ಥನೆ ಸಲ್ಲಿಸಿದರು.ಇದೇ ವೇಳೆ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೋಂಡ ನಾನಾ ಮುಖಂಡರು ಮತ್ತು ಜನರೊಂದಿಗೆ ಸಚಿವರು ಶುಭಾಷಯ ವಿನಿಮಯ ಮಾಡಿದರು.ಸಹೋದರತೆ ಮತ್ತು ಸಮಾನತೆ…

Read More

ಮಾನವ ಕುಲದ ಒಳಿತಿಗೆ ಪ್ರಾರ್ಥಿಸುವುದು ಅವಶ್ಯ- ಮುಖ್ಯಮಂತ್ರಿ ಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ,ಬೆಂಗಳೂರು, ಮಾ. 21:ರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾನವಕುಲದ ಒಳಿತಿಗೆ ಪ್ರಾರ್ಥಿಸುವುದು ಅತ್ಯಂತ ಅವಶ್ಯ ಎಂದು ತಿಳಿಸಿದರು.ಅವರು ಇಂದು ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿ ಮಾತನಾಡಿದರುರಾಜ್ಯದ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಹಾರ್ದಿಕ ಶುಭಾಶಯಗಳನ್ನು ತಿಳಿಸಿದ ಮುಖ್ಯಮಂತ್ರಿಯವರು, ಮನುಕುಲದ ಒಳಿತಿಗಾಗಿ ಪ್ರಾರ್ಥನೆ ಮಾಡುವುದು ಅತ್ಯಂತ ಅವಶ್ಯ. ಮಾನವೀಯತೆಯಿಂದ ಪರಸ್ಪರ ಪ್ರೀತಿ ವಿಶ್ವಾಸದಿಂದ ಬಾಳುವುದು ಅವಶ್ಯ. ಭಾರತ ದೇಶ ವಿವಿಧ ಜಾತಿ ಸಂಸ್ಕೃತಿಗಳಿಂದ ಕೂಡಿದೆ. ವಿವಿಧತೆಯಲ್ಲಿ…

Read More

ಎಕ್ಸಲಂಟ್ ಸಂಸ್ಥೆಯಿಂದ 29 ವಿದ್ಯಾರ್ಥಿಗಳು ನವೋದಯ ಶಾಲೆಗಳಿಗೆ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 21:ಪ್ರತಿ ವರ್ಷವೂ ಉತ್ತಮ ಫಲಿತಾಂಶ ನೀಡುವ ಮೂಲಕ ಮನೆ ಮಾತಾಗಿರುವ ಎಕ್ಸಲಂಟ್ ಸಂಸ್ಥೆಯು 2025-26ನೇ ಸಾಲಿನ ಜವಾಹರ ನವೋದಯ ಶಾಲೆಗಳ ಪ್ರವೇಶ ಪರೀಕ್ಷೆಯಲ್ಲಿ ತನ್ನ ಫಲಿತಾಂಶದ ಹೆಜ್ಜೆ ಗುರುತನ್ನು ಮತ್ತಷ್ಟು ಗಟ್ಟಿಗೊಳಿಸಿದೆ. 29 ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳನ್ನು ಪಡೆದುಕೊಳ್ಳುವ ಮೂಲಕ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಎಕ್ಸಲಂಟ್ ತನ್ನ ಗುಣಮಟ್ಟಕ್ಕೆ ಮತ್ತೊಮ್ಮೆ ಕನ್ನಡಿ ಹಿಡಿದಿದೆ.ಗಣೇಶ ಪಾಟೀಲ್(ಶೇ.98.75), ಸಮರ್ಥ ಚವ್ಹಾಣ(97.50), ಶ್ರೀಕರ ಗಗನಮಾಳಿ(97.50), ಕಾರ್ತಿಕ ಸತ್ಯಪ್ಪನವರ(97.50), ಸೃಜನ್ ಗೊರೆ(97.50), ಕೃತಿಕೇಶ ಹೊಂಗಲ್(97.50), ಕರುಣಸಾಗರ ಬಾದವಾಡಗಿ (96.25),…

Read More

ಮಹಿಳಾ ವಿವಿಯಲ್ಲಿ ಮಾ.23ರಿಂದ 27ರವರೆಗೆ ರಾಷ್ಟ್ರೀಯ ಸೇವಾ ಯೋಜನೆಯ ರಾಜ್ಯ ಮಟ್ಟದ ಯುವಜನೋತ್ಸವ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 21:ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನಾ ಕೋಶ, ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯ, ಭಾರತ ಸರಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಸರಕಾರ, ಎನ್.ಎಸ್, ಎಸ್. ಪ್ರಾದೇಶಿಕ ನಿರ್ದೇಶನಾಲಯ, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ‘ರಾಷ್ಟ್ರೀಯ ಸೇವಾ ಯೋಜನೆಯ ರಾಜ್ಯ ಮಟ್ಟದ ಯುವಜನೋತ್ಸವ-2026’ ಕಾರ್ಯಕ್ರಮವನ್ನು ಮಾ.23 ರಿಂದ 27 ರವರೆಗೆ ಮಹಿಳಾ ವಿವಿಯಲ್ಲಿ ಆಯೋಜಿಸಲಾಗಿದೆ.ಮಾ…

Read More

ಮಾ. 29ರಂದು ವಿಜಯಪುರ ಡಿಸ್ಟಿಕ್ ಓಪನ್ ಅಂಡ್ ಚಿಲ್ಡ್ರನ್ ಚೆಸ್ ಕಾಂಪಿಟೇಶನ್

ಸಪ್ತಸಾಗರ ವಾರ್ತೆ,ವಿಜಯಪುರ, ಮಾ.21:ಜಿಲ್ಲಾ ಚೆಸ್ ಅಸೋಸಿಯೇಷನ್ ಆಯೋಜಿಸಿದ ಜಿಲ್ಲಾಮಟ್ಟದ ಓಪನ್ ಮತ್ತು ಮಕ್ಕಳ ಚೆಸ್ ಟೂರ್ನಾಮೆಂಟ್ ಅನ್ನು ಮಾರ್ಚ್ 29 ಗುರುಕುಲ ಮಾದರಿ ಶಾಲೆ, ಮಿರಜ್ಕರ್ ಬಿಲ್ಡಿಂಗ್ ಅಥಣಿ ಸೊಲ್ಲಾಪುರ ರಿಂಗ್ ರೋಡ್ ಸುಕೂನ್ ಲೇಔಟ್ ಹತ್ತಿರ ವಿಜಯಪುರದಲ್ಲಿ ಆಯೋಜಿಸಲಾಗಿದೆ.ವಿಜಯಪುರ ನಗರದ ಎ.ಆರ್. ಜೆ. (ARJ)ಇಂಟರ್ನ್ಯಾಷನಲ್ ಶಾಲೆಯವರು ಇದರ ಪ್ರಾಯೋಜಕರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.ಈ ಟೂರ್ನಾಮೆಂಟ್ ನಲ್ಲಿ ಓಪನ್ ಅಂಡರ್ 15,13,11, ಮತ್ತು 9 ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿವೆ.ಸ್ಪರ್ಧೆಗಳು ಸ್ವಿಸ್ ಲೀಗ್ ಪದ್ಧತಿಯಲ್ಲಿ ನಡೆಯಲಾಗುತ್ತದೆ. ಪ್ರತಿಯೊಬ್ಬ ಆಟಗಾರರಿಗೂ 20…

Read More