ಇಂಡಿ ಕೆಬಿಜೆಎನ್ ಎಲ್ ಕಿರಿಯ ಎಂಜಿನಿಯರ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ
ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 6:ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿ ಗಳಿಸಿದ ಆರೋಪದ ಹಿನ್ನಲೆಯಲ್ಲಿ ಜಿಲ್ಲೆಯ ಇಂಡಿಯ ಕೆಬಿಜೆಎನ್ ಎಲ್ ಕಿರಿಯ ಎಂಜಿನಿಯರ್ ಮನೆ, ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ 4.60 ಕೋಟಿ ಅಕ್ರಮ ಆಸ್ತಿ ಪತ್ತೆ ಹಚ್ಚಿದ್ದಾರೆ.ಇಂಡಿ ಕೆಬಿಜೆಎನ್ ಎಲ್ ಕಿರಿಯ ಎಂಜಿನಿಯರ್ ಪ್ರಕಾಶ ಈರಪ್ಪ ಗೊಡಬೋಳೆ ಅವರು ಅಕ್ರಮ ಆಸ್ತಿ ಗಳಿಸಿರುವುದು ದಾಳಿ ವೇಳೆ ಬೆಳಕಿಗೆ ಬಂದಿದೆ.ಇಂಡಿ ಕೆಬಿಜೆಎನ್ ಎಲ್ ಕಿರಿಯ ಎಂಜಿನಿಯರ್ ಗೋಡಬೊಳೆ ಅವರು ಆದಾಯಕ್ಕಿಂತ ಹೆಚ್ಚು ಅಕ್ರಮವಾಗಿ ಆಸ್ತಿ…


