ಬೆಳೆ ಸಮೀಕ್ಷೆದಾರರಿಂದ ಸುನೀಲಗೌಡ ಪಾಟೀಲರಿಗೆ ಮನವಿ
ಸಪ್ತಸಾಗರ ವಾರ್ತೆ, ವಿಜಯಪುರ, ನ. 25 : ಬಬಲೇಶ್ವರ ತಾಲೂಕಿನ, ಕರ್ನಾಟಕ ಬೆಳೆ ಸಮೀಕ್ಷೆದಾರರ ಸಂಘದ ತಾಲೂಕು ಉಸ್ತುವಾರಿ ಸದಸ್ಯ ಸುರೇಶ ಹಜೇರಿ ಇವರ ನೇತೃತ್ವದಲ್ಲಿ ತಾಲೂಕಿನ ಹಲವಾರು ಪಿ ಆರ್ ಗಳೊಂದಿಗೆ ವಿಧಾನಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಇವರಿಗೆ ಭೇಟಿ ನೀಡಿ ಚಳಿಗಾಲದ ಅಧಿವೇಶನದಲ್ಲಿ ಧ್ವನಿ ಎತ್ತುವಂತೆ ಮನವಿ ಮಾಡಿದರು.ಕರ್ನಾಟಕ ರಾಜ್ಯದ ಎಲ್ಲಾ ಪಿ ಆರ್ ಗಳನ್ನು ದಿನಗೂಲಿ ಕಾರ್ಮಿಕರನ್ನಾಗಿ ನೇಮಕಾತಿ ಮಾಡುವಂತೆ ಮುಂಬರುವ ಬೆಳಗಾವಿಯ ಚಳಿಗಾಲದ ಅಧಿವೇಶನಲ್ಲಿ ಚರ್ಚೆ ಆಗಬೇಕು ಎಂದು ಆಗ್ರಹಿಸಿ ಮನವಿ…


