saptsagar_admin

ಬೆಳೆ ಸಮೀಕ್ಷೆದಾರರಿಂದ ಸುನೀಲಗೌಡ ಪಾಟೀಲರಿಗೆ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ನ. 25 : ಬಬಲೇಶ್ವರ ತಾಲೂಕಿನ, ಕರ್ನಾಟಕ ಬೆಳೆ ಸಮೀಕ್ಷೆದಾರರ ಸಂಘದ ತಾಲೂಕು ಉಸ್ತುವಾರಿ ಸದಸ್ಯ ಸುರೇಶ ಹಜೇರಿ ಇವರ ನೇತೃತ್ವದಲ್ಲಿ ತಾಲೂಕಿನ ಹಲವಾರು ಪಿ ಆರ್ ಗಳೊಂದಿಗೆ ವಿಧಾನಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಇವರಿಗೆ ಭೇಟಿ ನೀಡಿ ಚಳಿಗಾಲದ ಅಧಿವೇಶನದಲ್ಲಿ ಧ್ವನಿ ಎತ್ತುವಂತೆ ಮನವಿ ಮಾಡಿದರು.ಕರ್ನಾಟಕ ರಾಜ್ಯದ ಎಲ್ಲಾ ಪಿ ಆರ್ ಗಳನ್ನು ದಿನಗೂಲಿ ಕಾರ್ಮಿಕರನ್ನಾಗಿ ನೇಮಕಾತಿ ಮಾಡುವಂತೆ ಮುಂಬರುವ ಬೆಳಗಾವಿಯ ಚಳಿಗಾಲದ ಅಧಿವೇಶನಲ್ಲಿ ಚರ್ಚೆ ಆಗಬೇಕು ಎಂದು ಆಗ್ರಹಿಸಿ ಮನವಿ…

Read More

ದ್ರಾಕ್ಷಿ ಬೆಳೆ ವಿಮೆ ವಿಳಂಬ: ಜಿಲ್ಲಾಧಿಕಾರಿ ಜೊತೆ ಚರ್ಚೆ

ಸಪ್ತಸಾಗರ ವಾರ್ತೆ,ವಿಜಯಪುರ, ನ. 25: ದ್ರಾಕ್ಷಿ ಬೆಳೆ ವಿಮಾ ಮೊತ್ತ ಸಂದಾಯದಲ್ಲಿ ವಿಳಂಬವಾಗಿರುವ ಕುರಿತು ಸೋಮವಾರ ಜಿಲ್ಲಾಧಿಕಾರಿಗಳನ್ನು ಖುದ್ದಾಗಿ ಭೇಟಿಯಾಗಿ ದ್ರಾಕ್ಷಿ ಬೆಳೆಗಾರರು ದ್ರಾಕ್ಷಿ ಬೆಳೆ ವಿಮೆ ಕುರಿತು ಚರ್ಚಿಸಲಾಯಿತು.ಜಿಲ್ಲಾಧಿಕಾರಿ ಆನಂದ ಕೆ. ಅವರು ಸ್ಪಂದಿಸಿದ್ದು ನ. 25 ರಂದು ಬೆಳೆವಿಮೆ ಸಮೀಕ್ಷೆಯ ಎಲ್ಲ ವರದಿಯನ್ನು ವಿಮಾ ಕಂಪನಿಗೆ ಕಳುಹಿಸಲಾಗುತ್ತಿದ್ದು, ಆದಷ್ಟು ಬೇಗನೆ ಡಿಸೆಂಬರ್ 5 ರ ಒಳಗಾಗಿ ರೈತರ ಖಾತೆಗಳಿಗೆ ಬೆಳೆ ವಿಮೆ ಮೊತ್ತವನ್ನು ಸಂದಾಯ ಮಾಡುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಕಾರಣ ರೈತರು ಯಾವುದೇ ರೀತಿಯಲ್ಲಿ…

Read More

ಪಿಯುಸಿ ಫಲಿತಾಂಶ ಶೇ. 90ಕ್ಕೆ ಹೆಚ್ಚಿಸುವ ಗುರಿ-ಜಂಟಿ ನಿರ್ದೇಶಕ ಸಿ.ಎಂ. ಮಹಾಲಿಂಗಯ್ಯ

ಸಪ್ತಸಾಗರ ವಾರ್ತೆ, ವಿಜಯಪುರ, ನ. 25 : ಕರ್ನಾಟಕ ಪಿಯುಸಿ ಫಲಿತಾಂಶ ರಾಷ್ಟ್ರಮಟ್ಟಕ್ಕೆ ಹೋಲಿಸಿದಾಗ ಕೆಳಮಟ್ಟದಲ್ಲಿದ್ದು, ಫಲಿತಾಂಶ ಸುಧಾರಿಸಲು ಇಲಾಖೆ ಅನೇಕ ಕ್ರಮಗಳನ್ನು ಮತ್ತು ಬದಲಾವಣೆಗಳನ್ನು ತಂದಿದೆ. ಈ ಬಾರಿ ಫಲಿತಾಂಶವನ್ನು ಶೇ. 90ಕ್ಕೆ ಹೆಚ್ಚಿಸುವ ಗುರಿ ಹೊಂದಿದೆ ಎಂದು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಜಂಟಿ ನಿರ್ದೇಶಕರಾದ ಸಿ.ಎಂ. ಮಹಾಲಿಂಗಯ್ಯ ಹೇಳಿದರು.ನಗರದ ಬಿ ಎಲ್ ಡಿ ಇ ಸಂಸ್ಥೆಯ ಎಸ್ ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ಶಾಲಾ ಶಿಕ್ಷಣ ಇಲಾಖೆಯ(ಪ ಪೂ) ಉಪ…

Read More

ಸರ್ಕಾರಿ ಯೋಜನೆಗಳ ಕುರಿತು ಜನಜಾಗೃತಿ ಮೂಡಿಸುವ ಮೂಲಕ ಪಕ್ಷ ಬಲಪಡಿಸಿ: ಸುನೀಲಗೌಡ

ಸಪ್ತಸಾಗರ ವಾರ್ತೆ, ವಿಜಯಪುರ, ನ. 25: ಸರಕಾರದ ಯೋಜನೆಗಳು ಮತ್ತು ಸಾಧನೆಗಳ ಕುರಿತು ಜನರ ಜಾಗೃತಿ ಮೂಡಿಸುವ ಮೂಲಕ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಬೇಕು ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ.ಮಂಗಳವಾರ ನಗರದಲ್ಲಿರುವ ಶಾಸಕರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಯ ಬಬಲೇಶ್ವರ ಮತಕ್ಷೇತ್ರದ ತಿಕೋಟಾ ಮತ್ತು ಬಬಲೇಶ್ವರ ತಾಲೂಕು ಘಟಕಗಳ ನೂತನ ಪದಾಧಿಕಾರಿಗಳಿಗೆ ನೇಮಕ ಪತ್ರ ವಿತರಿಸಿ ಅವರು ಮಾತನಾಡಿದರು.ಪ್ರಚಾರ ಸಮಿತಿಯ ಪದಾಧಿಕಾರಿಗಳು ಸಿಎಂ ಸಿದ್ಧರಾಮಯ್ಯ, ಕೆ.ಪಿ.ಸಿ.ಸಿ ಅಧ್ಯಕ್ಷ ಮತ್ತು…

Read More

ಫಲಾನುಭವಿಗೆ ಸರ್ಕಾರಿ ಸೌಲಭ್ಯ ವಿತರಿಸಿದ ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ನ. 25 :ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ತಮ್ಮ ಕ್ಷೇತ್ರದ ಫಲಾನುಭವಿಗೆ ಸರ್ಕಾರದ ಯೋಜನೆಯ ಕಾರು ವಿತರಿಸಿದರು.ಮಂಗಳವಾರ ವಿಜಯಪುರದ ಗೃಹಕಛೇರಿಯಲ್ಲಿ ತಮ್ಮ ತವರು ಕ್ಷೇತ್ರ ಬಸವನಬಾಗೇವಾಡಿಯ ಪ್ರವೀಣ ಪೂಜಾರಿ ಇವರಿಗೆ ಸರ್ಕಾರದ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ 2023-24 ನೇ ಸಾಲಿನ ಸಹಾಯಧನ ಯೋಜನೆ ಅಡಿಯಲ್ಲಿ ನೀಡಲಾಗಿರುವ ಕಾರಿನ ಕೀಲಿಯನ್ನು ಸಚಿವರು ಫಲಾನುಭವಿಗೆ ಹಸ್ತಾಂತರಿಸಿದರು.

Read More

ಹತ್ತಿ ಖರೀದಿ ಕೇಂದ್ರದಲ್ಲಿ ಅಧಿಕಾರಿಯಿಂದ ರೈತರಿಗೆ ಅವಮಾನ: ರೈತರ ಪ್ರತಿಭಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 24: ಹತ್ತಿ ಖರೀದಿ ಕೇಂದ್ರದಲ್ಲಿ ಆಗುತ್ತಿರುವ ಮೋಸ ಕುರಿತು ಸಿಸಿಐ ಅಧಿಕಾರಿ ಸಿದ್ದಲಿಂಗ ಮದರಕಿಂಡಿ ಅವರು ರೈತರಿಗೆ ಏಕ ವಚನದಲ್ಲಿ ಮಾತನಾಡುತ್ತ ಅನ್ಯಾಯ ಎಸಗಿ ಹತ್ತಿ ಸರಿ ಇಲ್ಲ ಎಂದು ಕಪಾಸ ಸೈಟ್ ಅಲ್ಲಿ ಹತ್ತಿ ಎಂದು ನಮೂದಿಸಿಲ್ಲ. ನಿಮ್ಮ ಹತ್ತಿ ತೆಗೆದುಕೊಳ್ಳುವುದಿಲ್ಲ ಎಂದು ಅಹಂಕಾರದಿಂದ ಮಾತನಾಡಿದ ಅಧಿಕಾರಿಯ ವಿರುದ್ಧ ಜಿಲ್ಲಾಧಿಕಾರಿ ಕಚೇರಿ ಮುಂದೆ ಹತ್ತಿ ಸುರಿವಿ ಹೋರಾಟ ಮಾಡಲಾಯಿತು.ಸತತವಾಗಿ 3 ಘಂಟೆ ಹೋರಾಟದ ನಂತರ ಅಧಿಕಾರಿ ಸಿದ್ದಲಿಂಗ ಮದರಕಿಂಡಿ ಅವರನ್ನು…

Read More

ನವೆಂಬರ 26 ರಂದು ಜಿಲ್ಲಾಡಳಿತದಿಂದ ಸಂವಿಧಾನ ದಿನಾಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 24 :ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ನವೆಂಬರ 26 ರಂದು ಸಂವಿಧಾನ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಸಂವಿಧಾನ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಅಂದು ಬೆಳಿಗ್ಗೆ 9.30ಕ್ಕೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದವರೆಗೆ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರ ಹಾಗೂ ಭಾರತದ ಸಂವಿಧಾನ ಪೀಠಿಕೆಯ ಮೆರವಣಿಗೆಯನ್ನು ವಿವಿಧ ಜಾನಪದ‌ ಕಲಾ ತಂಡಗಳೊಂದಿಗೆ ನಡೆಯಲಿದೆ.ಬೆಳಿಗ್ಗೆ 10.30ಕ್ಕೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ…

Read More

ಮಿನಿ ಕರ್ನಾಟಕ ಕ್ರೀಡಾ ಕೂಟ: ವಿದ್ಯಾರ್ಥಿಗಳ ಸಾಧನೆ

ಸಪ್ತಸಾಗರ ವಾರ್ತೆ, ವಿಜಯಪುರ, ನ.24: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ಕ್ರೀಡಾ ಪ್ರಾಧಿಕಾರ ಮತ್ತು ಕರ್ನಾಟಕ ಓಲಿಂಪಿಕ್ ಸಂಸ್ಥೆ ವತಿಯಿಂದ ಮಿನಿ ಕರ್ನಾಟಕ ಕ್ರೀಡಾ ಕೂಟ ೨೦೨೫ ನವೆಂಬರ ೩ ರಿಂದ ೯ ವರೆಗೆ ಶ್ರೀ ಕಂಠಿರವ ಕ್ರೀಡಾಂಗಣದಲ್ಲಿ ನಡೆದ ಕ್ರೀಡಾಕೂಟದಲ್ಲಿ ವಿಜಯಪುರ ಜಿಲ್ಲೆಯ ವಿದ್ಯಾರ್ಥಿಗಳು ಗಣನೀಯ ಸಾಧನೆ ಮಾಡಿದ್ದಾರೆ.ಈ ಕ್ರೀಡಾಕೂಟದಲ್ಲಿ ಜಿಲ್ಲೆಯ ಕ್ರೀಡಾಪಟುಗಳಾದ ರಾಜ್ಯ ಮಟ್ಟದ ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಮೊಹಮ್ಮದ್ ಅಕ್ಡಸ್ ಹಳ್ಳಿ, ೫೬ ದೇಹ ತೂಕ ನಲ್ಲಿ ೨ ನೇ…

Read More

ಎಲೆಕ್ಟ್ರಿಕ್ ಕಾರಿಗೆ ಆಕಸ್ಮಿಕ ಬೆಂಕಿ

ಸಪ್ತಸಾಗರ ವಾರ್ತೆ, ವಿಜಯಪುರ, ನ. 24:ಎಲೆಕ್ಟ್ರಿಕ್ ಕಾರಿನಲ್ಲಿ ಏಕಾಏಕಿ ಬೆಂಕಿ ತಗುಲಿಧಗಧಗನೇ ಹೊತ್ತಿ ಉರಿದ ಘಟನೆವಿಜಯಪುರ ನಗರದ ಸೈನಿಕ ಸ್ಕೂಲ್ ಬಳಿ ನಡೆದಿದೆ.ಪಾರ್ಕ್ ಮಾಡಿದ್ದ ಇವಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಘಟನೆಯಿಂದ ಯಾವುದೇ ಪ್ರಾಣ ಹಾನಿಯಾಗಿಲ್ಲTS 07- UF 6410 ನೋಂದಣಿ ಸಂಖ್ಯೆಯ ಮಹೀಂದ್ರಾ ವೆರಿಟೋ ಕಾರ್ಮೊಹಮ್ಮದಗೌಸ್ ಮುಲ್ಲಾ ಎಂಬುವವರಿಗೆ ಸೇರಿದ್ದು,ಘಟನೆಗೆ ಕಾರಣ ತಿಳಿದು ಬಂದಿಲ್ಲಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.ಅಗ್ನಿಶಾಮಕ ದಳ ಅಧಿಕಾರಿ ಉಮೇಶ ತಳಕೇರಿ ನೇತೃತ್ವದಲ್ಲಿ ಬೆಂಕಿ ನಂದಿಸುವ ಕಾರ್ಯಾಚರಣೆ…

Read More

ಮರಗಳಿಗಾಗಿ ವೃಕ್ಷ ಕಿಡ್ಸ್ ರನ್, ವಾಕ್ ಮತ್ತು ಶ್ರವಣದೋಷ ಮಕ್ಕಳಿಗೆ ಸ್ಪರ್ಧೆ ಹಾಗೂ ಮಾಧ್ಯಮ ಮಿತ್ರರಿಗಾಗಿ ಹ್ಯಾಪಿ ರನ್

ಸಪ್ತಸಾಗರ ವಾರ್ತೆ, ವಿಜಯಪುರ, ನ. 24:ವೃಕ್ಷಥಾನ್ ಹೆರಿಟೇಜ್ ರನ್ ಪೂರ್ವಭಾವಿಯಾಗಿ ಡಿಸೆಂಬರ್ 5 ರಂದು ಶುಕ್ರವಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮರಗಳಿಗಾಗಿ ವೃಕ್ಷ ಕಿಡ್ಸ್ ರನ್, ವಾಕ್ ಮತ್ತು ಶ್ರವಣದೋಷ ಮಕ್ಕಳಿಗೆ ಸ್ಪರ್ಧೆ ಹಾಗೂ ಮಾಧ್ಯಮ ಮಿತ್ರರಿಗಾಗಿ ಹ್ಯಾಪಿ ರನ್ ಜರುಗಲಿದೆ.ಬೆಳಗ್ಗೆ 8 ಗಂಟೆಗೆ ಮರಗಳಿಗಾಗಿ ಮಕ್ಕಳ ಓಟ, ವೃಕ್ಷ ಕಿಡ್ಸ್ ರನ್ ನಡೆಯಲಿದ್ದು, ನರ್ಸರಿ, ಎಲ್.ಕೆ.ಜಿ, ಯುಕೆಜಿ ಮತ್ತು ಒಂದನೇ ತರಗತಿ ಮಕ್ಕಳಿಗೆ 50 ಮೀ. ಓಟ ನಡೆಯಲಿದೆ. ಇದರಲ್ಲಿ ಪ್ರಥಮ ರೂ. 2500, ದ್ವಿತೀಯ…

Read More