ನರೇಗಲ್–ರಟ್ಟಿಹಳ್ಳಿ ಹಿಂದೂ ಕುಟುಂಬಗಳಿಗೆ ₹4.50 ಲಕ್ಷ ಆರ್ಥಿಕ ನೆರವು: ಶಾಸಕ ಬಸನಗೌಡ ಪಾಟೀಲ ಯತ್ನಾಳ್

ಸಪ್ತಸಾಗರ ವಾರ್ತೆ,ಹಾವೇರಿ, ಜು. 9: ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದಲ್ಲಿ ಹತ್ಯೆಯಾದ ಹಿಂದೂ ವ್ಯಾಪಾರಿ ಶಿವಾಜಿರಾವ್ ಬೈರೋಜಿರಾವ್ ಅವರ ಕುಟುಂಬಕ್ಕೆ ಹಾಗೂ ಹಾನಗಲ್ಲ ತಾಲ್ಲೂಕಿನ ನರೇಗಲ್ ಗ್ರಾಮದಲ್ಲಿ ಹಲ್ಲೆಗೊಳಗಾದ ಹಿಂದೂ ಕಾರ್ಯಕರ್ತರ ಮನೆಗಳಿಗೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಭೇಟಿ ನೀಡಿ ಒಟ್ಟು ₹4.50 ಲಕ್ಷ ಆರ್ಥಿಕ ನೆರವು ನೀಡಿದರು.ರಟ್ಟಿಹಳ್ಳಿಯಲ್ಲಿ ನಡೆದ ಘಟನೆಯಲ್ಲಿ ಮೃತಪಟ್ಟ ಶಿವಾಜಿರಾವ್ ಬೈರೋಜಿರಾವ್ ಅವರ ನಿವಾಸಕ್ಕೆ ಭೇಟಿ ನೀಡಿದ ಯತ್ನಾಳ್, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ₹2.50 ಲಕ್ಷ ಪರಿಹಾರ…

Read More

ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ- ಸಿದ್ದರಾಮಯ್ಯ 

ಸಪ್ತಸಾಗರ ವಾರ್ತೆ, ಹಾವೇರಿ, ಜ. 7 : ಜನವರಿ – 07:ರಾಜಕಾರಣದಲ್ಲಿ ಇರಬೇಕಾದರೆ ಜನರ ಆಶೀರ್ವಾದ ಇರಬೇಕು. ಅವರ ಆಶೀರ್ವಾದದಿಂದ ಇಲ್ಲಿಯವರೆಗೂ ಸಾಗಿ ಬಂದಿದ್ದು, ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ. ನನ್ನ ಆಡಳಿತ ತೃಪ್ತಿ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಹಾವೇರಿಯ ಕೊಳ್ಳಿ ಪಾಲಿಟೇಕ್ನಿಕ್ ಆವರಣದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.ಹಾವೇರಿ ವೈದ್ಯಕೀಯ ಕಾಲೇಜು ಪೂರ್ಣಗೊಂಡಿದ್ದು, ಇದಕ್ಕೆ ಸುಮಾರು 500 ಕೋಟಿಗಳು ವೆಚ್ಚವಾಗಿದೆ. ಇದನ್ನು ನಾನೇ ಘೋಷಣೆ ಮಾಡಿದ್ದೆ ಹಾಗೂ ಉದ್ಘಾಟನೆಯನ್ನು ನಾನೇ…

Read More