ಬರ ಪರಿಸ್ಥಿತಿ ನಿರ್ವಹಣೆ, ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ

ಸಪ್ತಸಾಗರ ವಾರ್ತೆ ಕಲಬುರಗಿ, ಜುಲೈ 7: ರಾಜ್ಯವನ್ನು ಕಾಡುತ್ತಿರುವ ಬರಗಾಲ ಪರಿಸ್ಥಿತಿ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.ಕಲ್ಬುರ್ಗಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಂಗಳವಾರ ಪ್ರಸ್ತಾವಿಕ ಭಾಷಣ ಮಾಡಿದ ಸಿಎಂ ಅವರು, ಜನಪರ ಕೆಲಸ ಮಾಡದ ಅಧಿಕಾರಿಗಳನ್ನು ಸಹಿಸಿಕೊಳ್ಳುವುದಿಲ್ಲ ಎಂದರು.ಉತ್ತರ ಕರ್ನಾಟಕದ ಮೊದಲ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆ ಕಲಬುರಗಿಯಲ್ಲಿ ಆಯೋಜಿಸಲಾಗಿತ್ತು.ಸರ್ವರನ್ನೂ ಒಳಗೊಂಡ ಪರಿಶುದ್ಧ ಆಡಳಿತ, ಅಭಿವೃದ್ಧಿ…

Read More

ರಾಜಕಾರಣಕ್ಕಾಗಿ ಸುಳ್ಳನ್ನು ಹೇಳುವ ವಿರೋಧ ಪಕ್ಷಗಳು-ಸಿದ್ದರಾಮಯ್ಯ ಟೀಕೆ

ಸಪ್ತಸಾಗರ ವಾರ್ತೆ, ಕಲಬುರಗಿ ( ಯಡ್ರಾಮಿ), ಜ. 12:ಹತ್ತು ವರ್ಷಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಅಸಮಾನತೆ ಹೋಗಿ ಸಮಾನತೆ ಬರಲಿದೆ ಎಂಬ ವಿಶ್ವಾಸವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಇವರ ಸಂಯುಕ್ತ ಆಶ್ರಯದಲ್ಲಿ ಕೆಪಿಎಸ್ ಶಾಲಾ ಆವರಣ ಯಡ್ರಾಮಿ ಯಲ್ಲಿ ಆಯೋಜಿಸಲಾಗಿದ್ದ *ಪ್ರಜಾಸೌಧ. ಕೆಪಿಎಸ್ ಶಾಲೆ ಹಾಗೂ ವಿವಿಧ ಇಲಾಖೆಗಳ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಹಾಗೂ ಫಲಾನುಭವಿಗಳಿಗೆ ಸೌಲಭ್ಯಗಳ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ…

Read More