ವಿದೇಶದಲ್ಲಿ ಅಧ್ಯಯನ ಮಾಡಲು ಬಯಸುವವರಿಗೆ ಅವಕಾಶ

ಸಪ್ತಸಾಗರ ವಾರ್ತೆ,ಬೆಂಗಳೂರು, ಆ. 14: ಕರ್ನಾಟಕ ವೃತ್ತಿಪರ ತರಬೇತಿ ಹಾಗೂ ಕೌಶಲ್ಯ ನಿಗಮ ವತಿಯಿಂದ ಆ. 17ರಂದು ಬೆಂಗಳೂರಿನ ಹೋಟೆಲ್ ಲಲಿತ್ ಅಶೋಕ್‌ನಲ್ಲಿ 2025 ನೇ ಸಾಲಿನ ವಿದೇಶಗಳಲ್ಲಿ ಅಧ್ಯಯನ ಮೇಳ ಆಯೋಜಿಸಿದೆ ಎಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ( ಶಿವಕಾಂತಮ್ಮ) ನಾಯಕ ತಿಳಿಸಿದ್ದಾರೆ.ಎಕ್ಸ್‌ಪೋದಲ್ಲಿ 60 ಕ್ಕೂ ಹೆಚ್ಚು ಪ್ರಮುಖ ಜಾಗತಿಕ ವಿಶ್ವವಿದ್ಯಾಲಯಗಳು ಭಾಗವಹಿಸುವ ನಿರೀಕ್ಷೆ ಇದ್ದು, ವಿಶ್ವವಿದ್ಯಾಲಯದ ಪ್ರತಿನಿಧಿಗಳೊಂದಿಗೆ ಒನ್-ಆನ್-ಒನ್ ಸೆಷನ್, ಸ್ಪಾಟ್ ವಿದ್ಯಾರ್ಥಿ ವೇತನಗಳು ಮತ್ತು ಅರ್ಹತಾ ಮೌಲ್ಯಮಾಪನಗಳು, ವೀಸಾ…

Read More

ವಿವಿಧ ಕಂಪನಿಗಳ ಸಿಇಒ ಜೊತೆಗೆ ಸಿಎಂ ಸಿದ್ದರಾಮಯ್ಯ ಉಪಹಾರ ಕೂಟದಲ್ಲಿ ಭಾಗಿ

ಸಪ್ತಸಾಗರ ವಾರ್ತೆ ಬೆಂಗಳೂರು, ಆ. 11: ನವೆಂಬರ್ 18-20ರ ವರೆಗೆ ನಡೆಯಲಿರುವ ಬೆಂಗಳೂರು ಟೆಕ್ ಸಮ್ಮಿತ್-2025ರ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 100 ಕ್ಕೂ ಹೆಚ್ಚು ಕಂಪನಿಗಳ ಸಿಇಒಗಳ ಜೊತೆ ಉಪಹಾರ ಕೂಟ ಸಭೆಯಲ್ಲಿ ಪಾಲ್ಗೊಂಡರು.ಡಿಸಿಎಂ ಡಿ.ಕೆ.ಶಿವಕುಮಾರ್, ಐಟಿ ಸಚಿವ ಪ್ರಿಯಾಂಕ್ ಖರ್ಗೆ, ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ ಮತ್ತು ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.“ಭವಿಷ್ಯೋದಯ” ಧ್ಯೇಯ ವಾಕ್ಯದೊಂದಿಗೆ 2025ರ ಬೆಂಗಳೂರು ಟೆಕ್ ಸಮ್ಮಿತ್ ಸಂಯೋಜಿಸಲಾಗುತ್ತಿದೆ.

Read More

ರಾಹುಲ್ ಗಾಂಧಿಯಿಂದ ಪ್ರಜಾಪ್ರಭುತ್ವ ಮತ್ತು ಸಂವಿಧಾನ ರಕ್ಷಣೆಗೆ ಚಳವಳಿ ಆರಂಭವಾಗಿದೆ: ಸಿ.ಎಂ

ಸಪ್ತಸಾಗರ ವಾರ್ತೆ,ಬೆಂಗಳೂರು ಆ.8:ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಆಗಿರುವ ಹಿನ್ನೆಲೆಯಲ್ಲಿ ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ. ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.ಲೋಕಸಭಾ ಚುನಾವಣೆಯಲ್ಲಿ ನಡೆದ ಚುನಾವಣಾ ಅಕ್ರಮ ಮತ್ತು ಮತಗಳ್ಳತನ ವಿರೋಧಿಸಿ ಫ್ರೀಡಂಪಾರ್ಕ್ ನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದರು.ಚುನಾವಣಾ ಆಯೋಗ ಬಿಜೆಪಿಯ ಶಾಖಾ ಕಚೇರಿ ಆಗಿದೆ. ಮತಗಳ್ಳತನದ ವಿರುದ್ಧಕರ್ನಾಟಕ ರಾಜ್ಯದಿಂದ ಆರಂಭವಾಗಿರುವ ಪ್ರತಿಭಟನಾ ಅಭಿಯಾನ ಇಡೀ ದೇಶಾದ್ಯಂತ ವ್ಯಾಪಿಸಲಿದೆ. ರಾಹುಲ್ ಗಾಂಧಿಯವರು ಸಂಪೂರ್ಣವಾಗಿ ಅಧ್ಯಯನ…

Read More