ಹಣೆಯಲ್ಲಿ ಬರೆದಿದ್ದರೆ ಡಿ.ಕೆ. ಶಿವಕುಮಾರ ಸಿಎಂ ಆಗ್ತಾರೆ: ಡಿ.ಕೆ.ಸುರೇಶ
If it is written on his forehead, D.K. Shivakumar will become the Chief Minister: D.K. Suresh.
If it is written on his forehead, D.K. Shivakumar will become the Chief Minister: D.K. Suresh.
Instruction to conduct a survey of the outer areas to be brought under the jurisdiction of the GBA: DCM D.K. Shivakumar
We have asked the state government to conduct a high-level investigation into the Kurnool bus tragedy: Deputy Chief Minister D.K. Shivakumar.
ಸಪ್ತಸಾಗರ ವಾರ್ತೆ, ಬೆಂಗಳೂರು:ನಗರದಲ್ಲಿ ವೈಜ್ಞಾನಿಕ ತ್ಯಾಜ್ಯ ಸಂಸ್ಕರಣೆ, ವಿಲೇವಾರಿ, ಅನಿಲ ತಯಾರಿಕೆ ಸಂಬಂಧದ ಒಪ್ಪಂದಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮುಖ್ಯ ಆಯುಕ್ತ ಡಾ. ಮಹೇಶ್ವರರಾವ್ ಹಾಗೂ ಭಾರತೀಯ ಅನಿಲ ಪ್ರಾಧಿಕಾರದ (ಗೇಲ್) ಕಾರ್ಯ ನಿರ್ವಾಹಕ ನಿರ್ದೇಶಕ ಎಸ್. ಎನ್. ಯಾದವ್ ಅವರು ಡಿಸಿಎಂ ಡಿ.ಕೆ. ಶಿವಕುಮಾರ ಅವರ ಸಮ್ಮುಖದಲ್ಲಿ ವಿಧಾನಸೌಧದಲ್ಲಿ ಬುಧವಾರ ಸಹಿ ಹಾಕಿ, ಕಡತ ವಿನಿಮಯ ಮಾಡಿಕೊಂಡರು.ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿ ನಾಥ್, ಮುಖ್ಯ ಆಯುಕ್ತ ಮಹೇಶ್ವರರಾವ್, ಬೆಂಗಳೂರು ಘನ…
ಸಪ್ತಸಾಗರ ವಾರ್ತೆ ಬೆಂಗಳೂರು, ಅ.16:“ಸಮ್ಮಿಶ್ರ ಸರ್ಕಾರ ಬಿದ್ದು ಹೋಗುವ ವೇಳೆ ಪಕ್ಷ ನಿಷ್ಠನಾಗಿ ಜೈಲುವಾಸ ಆಯ್ಕೆ ಮಾಡಿಕೊಂಡೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.ನಗರದ ಎಫ್ ಕೆಸಿಸಿಐ ಸಭಾಂಗಣದಲ್ಲಿ ಬುಧವಾರ ನಡೆದ ಕೆ.ಎಂ.ರಘು ಡೈರೆಕ್ಟರ್ ಅವರು ಬರೆದಿರುವ ಡಿ.ಕೆ. ಶಿವಕುಮಾರ್ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಡಿಸಿಎಂ ಮಾತನಾಡಿದರು.“ಸಮ್ಮಿಶ್ರ ಸರ್ಕಾರದಲ್ಲಿ ಹತ್ತು ಜನ ಶಾಸಕರು ರಾಜಿನಾಮೆ ನೀಡಲು ಹೊರಟಿದ್ದರು. ಕನಕಪುರದಲ್ಲಿದ್ದ ನಾನು ಬೆಂಗಳೂರಿಗೆ ಬಂದು ಐದಾರು ಜನರನ್ನು ವಾಪಸ್ ಕ್ವಾಟ್ರಸ್ ಗೆ ಕರೆದುಕೊಂಡು ಬಂದೆ. ಆಗ ನನಗೆ ಒಬ್ಬ…
ಸಪ್ತಸಾಗರ ವಾರ್ತೆ, ಬೆಂಗಳೂರು: ಖ್ಯಾತ ರಂಗಭೂಮಿ ನಟ, ಹಾಸ್ಯ ಕಲಾವಿದ,ಧಾರವಾಡ ರಂಗಾಯಣದ ನಿರ್ದೇಶಕರಾಗಿರುವರಾಜು ತಾಳಿಕೋಟಿ ಅವರು ಹೃದಯಾಘಾತದಿಂದ ನಿಧನರಾಗಿರುವುದು ಅತ್ಯಂತ ದುಃಖಕರ ವಿಷಯವಾಗಿದೆ ಎಃದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಸಂತಾಪ ಸೂಚಿಸಿದ್ದಾರೆ.ಕನ್ನಡದ ಹಲವಾರು ಸಿನಿಮಾಗಳಲ್ಲಿ ನಟಿಸಿ ಜನಪ್ರಿಯತೆ ಪಡೆದಿದ್ದ ರಾಜು ತಾಳಿಕೋಟಿ ಅವರ ಅಗಲಿಕೆ ಕನ್ನಡ ಚಿತ್ರರಂಗಕ್ಕೆ ನಷ್ಟವಾಗಿದೆ ಎಂದವರು ತಿಳಿಸಿದ್ದಾರೆ.ದೇವರು ರಾಜು ತಾಳಿಕೋಟಿ ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಕುಟುಂಬಕ್ಕೆ ನೋವು ಭರಿಸುವ ಶಕ್ತಿ ನೀಡಲಿ ಎಂದು ಉಪ ಮುಖ್ಯಮಂತ್ರಿ ಶಿವಕುಮಾರ ಅವರು…
ಸಪ್ತಸಾಗರ ವಾರ್ತೆ, ಬೆಂಗಳೂರು, ಅ.11:“ರಸ್ತೆ ಕಾಮಗಾರಿಗಳ ವೇಳೆ ವೆಟ್ ಮಿಕ್ಸಿಂಗ್ ವಿಧಾನ ಬಳಸಿಕೊಳ್ಳಲಾಗಿದೆ. ಕೆಲವೊಂದು ತುರ್ತು ಸಂದರ್ಭದಲ್ಲಿ ಮಳೆಯಲ್ಲೂ ಡಾಂಬರು ಹಾಕುವುದಕ್ಕೆ ಈ ವಿಧಾನ ಬಳಕೆ ಮಾಡಲಾಗುತ್ತದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.ಸದಾಶಿವನಗರದ ನಿವಾಸದ ಬಳಿ ಶನಿವಾರ ಮುಂಜಾನೆ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಸಿಎಂ ಅವರು ಪ್ರತಿಕ್ರಿಯಿಸಿದರು.ಮಾರತ್ ಹಳ್ಳಿ ಬಳಿ ಮಳೆಯಲ್ಲೇ ಡಾಂಬರು ಹಾಕುತ್ತಿದ್ದ ಬಗ್ಗೆ ಕೇಳಿದಾಗ, “ನಗರದಾದ್ಯಂತ ರಾತ್ರಿಯೆಲ್ಲಾ ಜೋರಾಗಿ ಮಳೆ ಸುರಿದಿದೆ. ನಮ್ಮ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಿದ್ದಾರೆ, ಮಾಡುತ್ತಿದ್ದಾರೆ. ಎಲ್ಲಿಯೂ ಅವಘಡಗಳು ನಡೆದ…
ಸಪ್ತಸಾಗರ ವಾರ್ತೆ ಬೆಂಗಳೂರು, ಅ.8:“ಸುಪ್ರೀಂಕೋರ್ಟ್ ನಲ್ಲಿ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆತ ಘಟನೆ ತಪ್ಪು. ನ್ಯಾಯ ನೀಡುವ ಸ್ಥಳದಲ್ಲಿ ಅಧರ್ಮ ತೋರಿಸುವುದನ್ನು ನಾವೆಲ್ಲರೂ ಖಂಡಿಸಬೇಕು. ತಪ್ಪಿತಸ್ಥನ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಗ್ರಹಿಸಿದರು.ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು.ಸುಪ್ರೀಂಕೋರ್ಟ್ ನಲ್ಲಿ ಶೂ ಎಸೆತ ಪ್ರಕರಣದ ಬಗ್ಗೆ ಕೇಳಿದಾಗ, “ಮುಖ್ಯ ನ್ಯಾಯಮೂರ್ತಿಯವರು ತಪ್ಪಿತಸ್ಥನ ವಿರುದ್ಧ ಕ್ರಮ ತೆಗದುಕೊಳ್ಳಬೇಡಿ ಎಂದಿದ್ದಾರೆ. ಆದರೂ ಸುಮೋಟೋ ಪ್ರಕರಣ ದಾಖಲಿಸಿ ಕ್ರಮ ತೆಗೆದುಕೊಳ್ಳಬೇಕು” ಎಂದರು….
ಸಪ್ತ ಸಾಗರ ವಾರ್ತೆ : ಬೆಂಗಳೂರು, ಅ.02 “ಗಾಂಧೀಜಿಯವರ ಹಾಗೂ ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಂದೇ ಆಗಿದೆ. ಆದರೆ ಬಿಜೆಪಿ ಸಿದ್ಧಾಂತ ಬೇರೆ. ಹೀಗಿದ್ದರೂ ಬಿಜೆಪಿಯವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಬೇಕಾದರೆ ಗಾಂಧಿ ಪ್ರತಿಮೆ ಮುಂದೆಯೇ ನಿಲ್ಲಬೇಕು. ಇನ್ನು ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡಿಕೊಂಡೇ ಬಿಜೆಪಿ ತಮ್ಮ ಪಕ್ಷವನ್ನು ಕಟ್ಟಿಕೊಳ್ಳುತ್ತಿದೆ. ಆ ಮೂಲಕ ಬಿಜೆಪಿ ಸೇರಿದಂತೆ ಇಡೀ ದೇಶಕ್ಕೆ ಗಾಂಧೀಜಿ ಹಾಗೂ ಕಾಂಗ್ರೆಸ್ ಆಸರೆಯಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ…
ಸಪ್ತಸಾಗರ ವಾರ್ತೆ ಬೆಂಗಳೂರು, ಅ. 1:ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಮತ್ತು ಚಿಂತಕ ಡಾ. ರಾಮಚಂದ್ರ ಗುಹಾ ಅವರನ್ನು 2025ನೇ ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ– ಕರ್ನಾಟಕಕ್ಕೆ ಕರ್ನಾಟಕ ಸರ್ಕಾರ ಆಯ್ಕೆ ಮಾಡಿದೆ.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಪ್ರತಿ ವರ್ಷ ನೀಡಲಾಗುವ ಈ ಗೌರವಾನ್ವಿತ ಪ್ರಶಸ್ತಿಯನ್ನು, ಗಾಂಧೀಜಿಯವರ ಜೀವನ ಮೌಲ್ಯಗಳನ್ನು ಸಮಾಜದಲ್ಲಿ ಹರಡಲು ಮಹತ್ತರ ಕೊಡುಗೆ ನೀಡಿದ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ಪ್ರದಾನ ಮಾಡಲಾಗುತ್ತದೆ.ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿಯನ್ನು ರಾಜ್ಯಾದ್ಯಂತ ಅರ್ಥಪೂರ್ಣವಾಗಿ, ಜನಸಾಮಾನ್ಯರು,…