Cinema
ನಡುಬೀದಿಯಲ್ಲಿ ಹಾಡಹಗಲೇ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪತಿ
Husband brutally attacked his wife in broad daylight on a busy street.
ವಿಜಯಪುರ ಜಿಲ್ಲೆಯಲ್ಲಿ ಜೋಡಿ ಕೊಲೆ
ಸಪ್ತಸಾಗರ ವಾರ್ತೆ ವಿಜಯಪುರ, ಅ. 13:ವಿಜಯಪುರ ತಾಲೂಕಿನ ಕನ್ನೂರು ಗ್ರಾಮದಲ್ಲಿ ಹಳೆಯ ವೈಷಮ್ಯ ಹಿನ್ನೆಲೆ ಬರ್ಬರವಾಗಿ ಕೊಲೆ ನಡೆದಿದೆ.ಸಾಗರ ಬೆಳುಂಡಗಿ (25), ಇಸಾಕ್ ಖರೇಷಿ (24) ಕೊಲೆಗಿಡಾದ ವ್ಯಕ್ತಿಗಳು.ಕಳೆದ ಎರಡು ವರ್ಷಗಳ ಹಿಂದೆ ಕೊಲೆಗೀಡಾದ ವ್ಯಕ್ತಿಗಳು ಅದೇ ಊರಿನ ಈರನಗೌಡ ಎಂಬಾತನ ಮೇಲೆ ಹಲ್ಲೆ ನಡೆಸಿದ್ದರು. ಈರನಗೌಡ ಆಸ್ಪತ್ರೆಯಲ್ಲಿ ಕೆಲದಿನ ದಾಖಲಾಗಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದ. ಈ ದ್ವೇಷದ ಕಾರಣ ಈ ಇಬ್ಬರ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.ಘಟನಾ ಸ್ಥಳಕ್ಕೆ ಹಿರಿಯ ಪೋಲಿಸ್ ಅಧಿಕಾರಿಗಳು ಭೇಟಿ…
ಸರೋಜಾದೇವಿ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಕಂಬನಿ
ಸಪ್ತಸಾಗರ ವಾರ್ತೆ, ವಿಜಯಪುರ, ಜು. 14:ಕನ್ನಡ ಚಿತ್ರರಂಗದ ಮೇರು ನಟಿ ಬಿ.ಸರೋಜಾದೇವಿ ನಿಧನಕ್ಕೆ ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಈ ಕುರಿತು ಸಂತಾಪ ಸಂದೇಶ ನೀಡಿರುವ ಸಚಿವರು, ಭಾರತೀಯ ಚಿತ್ರರಂಗದಲ್ಲಿ ಬಹುಭಾಷಾ ತಾರೆಯಾಗಿ ಕನ್ನಡದ ಕೀರ್ತಿ ಹೆಚ್ಚಿಸಿದ್ದ ಸರೋಜಾದೇವಿ ಅವರು, ಕನ್ನಡ ಚಿತ್ರರಂಗಕ್ಕೆ ಮಹೋನ್ನತ ಕೊಡುಗೆ ನೀಡಿದ್ದರು ಎಂದು ಸ್ಮರಿಸಿದ್ದಾರೆ.ಸರೋಜಾದೇವಿ ಅವರು ಮನೋಜ್ಞ ಅಭಿನಯ ನೀಡಿದ್ದ ಹಾಗೂ ಕಿತ್ತೂರು ರಾಣಿ ಚನ್ನಮ್ಮ ಪಾತ್ರಕ್ಕೆ ಜೀವತುಂಬಿದ್ದನ್ನು…


