ವಿಜಯಪುರದಲ್ಲಿ ಹಾಡ ಹಗಲೆ ಯುವಕನ ಬರ್ಬರ ಹತ್ಯೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 14:ಯುವಕನೊಬ್ಬನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ನಡೆಸಿದ ಘಟನೆ ನಗರದ ಎಸ್. ಎಸ್. ರಸ್ತೆಯ ಎಸ್. ಎಸ್. ಕಾಂಪ್ಲೆಕ್ಸ್ ನಲ್ಲಿ ಇರುವ ಅಮರ ವರ್ಷಿಣಿ ಸರಕಾರಿ ಬ್ಯಾಂಕಿನಲ್ಲಿ ನಡೆದಿದೆ.ಸುಶೀಲ್ ಕಾಳೆ (43) ಕೊಲೆಗೀಡಾದ ಯುವಕ.ಬ್ಯಾಂಕಿನಲ್ಲಿದ್ದ ಈ ಯುವಕನ ಮೇಲೆ ಮಾರಾಕಸ್ತ್ರಗಳಿಂದ ನಾಲ್ವರು ಹಲ್ಲೆ ಮಾಡಿದ್ದು ತೀವ್ರವಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದ. ತಕ್ಷಣ ಆತನನ್ನು ಚಿಕಿತ್ಸೆಗಾಗಿ ನಗರದ ಬಿ ಎಲ್ ಡಿ ಇ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಂತಾಜನಕ ಸ್ಥಿತಿಯಲ್ಲಿದ್ದ…

Read More

ಯುವಕನ ಶವ ಪತ್ತೆ: ಕೊಲೆ ಶಂಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 11:ಕೊಲೆಯಾದ ಸ್ಥಿತಿಯಲ್ಲಿ ಯುವಕನೊಬ್ಬನ ಶವ ತಾಲೂಕಿನ ಅರಕೇರಿ ಬಳಿ ಶುಕ್ರವಾರ ಪತ್ತೆಯಾಗಿದೆ.ಬಿಳಿನಸಿದ್ದ ದುಂಡಪ್ಪ ಒಡೆಯರ್ (33) ಶವವಾಗಿ ಪತ್ತೆಯಾಗಿರುವ ಯುವಕ.ಅರಿಕೇರಿ ಗ್ರಾಮದ ಕರಾಡ ದೊಡ್ಡಿಯ ರಸ್ತೆಯಲ್ಲಿ ಗುಪ್ತಾಂಗ, ಕತ್ತು ಹಾಗೂ ಇತರೆ ಭಾಗಗಳಿಗೆ ಗಾಯಗಳಾಗಿರುವ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ.ಅರಕೇರಿ ಗ್ರಾಮದ ನಿವಾಸಿ ಬಿಳನಸಿದ್ದಅಪರಿಚಿತರಿಂದ ಕೊಲೆಯಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದೆ.ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಸ್ಥಳದಲ್ಲಿ ಕೊಲೆಯಾದ ಯುವಕನ ಸಂಬಂಧಿಕರ ಆಕ್ರಂದ್ರನ ಮುಗಿಲು ಮುಟ್ಟಿತ್ತು. ಪೊಲೀಸರು ಮುಂದಿನ…

Read More