
ಸಹಕಾರ ವಲಯವು ಆರ್ಥಿಕ ವ್ಯವಸ್ಥೆಯ ಅಮೂಲ್ಯ ಕೊಂಡಿ: ಎಸ್.ಆರ್. ಪಾಟೀಲ
ಸಪ್ತಸಾಗರ ವಾರ್ತೆ, ಬಾಗಲಕೋಟೆ, ಆ. 10:ಸಹಕಾರ ವಲಯವು ನಮ್ಮ ದೇಶದ ಆರ್ಥಿಕ ವ್ಯವಸ್ಥೆಯಲ್ಲಿಯೇ ಒಂದು ಅಮೂಲ್ಯ ಕೊಂಡಿಯಾಗಿದೆ. ಜನತೆಗೆ ಸಾಲ, ಉಳಿತಾಯ, ವಿಮೆ, ಕೌಟುಂಬಿಕ ಬೆಂಬಲ ಇವೆಲ್ಲವನ್ನೂ ಸಮರ್ಥವಾಗಿ ನೀಡುತ್ತಿರುವುದು ಸಹಕಾರ ಸಂಘಗಳ ಮಹತ್ವವನ್ನು ಪ್ರತಿಪಾದಿಸುತ್ತದೆ. ಈ ಹಿನ್ನೆಲೆಯಲ್ಲಿ, ಸೌಹಾರ್ದ ಸಹಕಾರ ಸಂಘಗಳು ನಂಬಿಕೆ ಮತ್ತು ಯಶಸ್ಸಿನ ನಿದರ್ಶನವಾಗಿದೆ ಎಂದು ಮಾಜಿ ಸಚಿವ ಎಸ್.ಆರ್. ಪಾಟೀಲ್ ಹೇಳಿದರು.ನವನಗರದ ಸೆಕ್ಟರ್ ನಂ.25ರಲ್ಲಿ ನೂತನ ಬಾಪೂಜಿ ಮಲ್ಟಿಸ್ಟೇಟ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಬಾಗಲಕೋಟೆ ಇದರ ಉದ್ಘಾಟನಾ ಸಮಾರಂಭ…