ನರೇಗಲ್–ರಟ್ಟಿಹಳ್ಳಿ ಹಿಂದೂ ಕುಟುಂಬಗಳಿಗೆ ₹4.50 ಲಕ್ಷ ಆರ್ಥಿಕ ನೆರವು: ಶಾಸಕ ಬಸನಗೌಡ ಪಾಟೀಲ ಯತ್ನಾಳ್
ಸಪ್ತಸಾಗರ ವಾರ್ತೆ,ಹಾವೇರಿ, ಜು. 9: ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದಲ್ಲಿ ಹತ್ಯೆಯಾದ ಹಿಂದೂ ವ್ಯಾಪಾರಿ ಶಿವಾಜಿರಾವ್ ಬೈರೋಜಿರಾವ್ ಅವರ ಕುಟುಂಬಕ್ಕೆ ಹಾಗೂ ಹಾನಗಲ್ಲ ತಾಲ್ಲೂಕಿನ ನರೇಗಲ್ ಗ್ರಾಮದಲ್ಲಿ ಹಲ್ಲೆಗೊಳಗಾದ ಹಿಂದೂ ಕಾರ್ಯಕರ್ತರ ಮನೆಗಳಿಗೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಭೇಟಿ ನೀಡಿ ಒಟ್ಟು ₹4.50 ಲಕ್ಷ ಆರ್ಥಿಕ ನೆರವು ನೀಡಿದರು.ರಟ್ಟಿಹಳ್ಳಿಯಲ್ಲಿ ನಡೆದ ಘಟನೆಯಲ್ಲಿ ಮೃತಪಟ್ಟ ಶಿವಾಜಿರಾವ್ ಬೈರೋಜಿರಾವ್ ಅವರ ನಿವಾಸಕ್ಕೆ ಭೇಟಿ ನೀಡಿದ ಯತ್ನಾಳ್, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ₹2.50 ಲಕ್ಷ ಪರಿಹಾರ…


