ಬೆಂಗಳೂರಿನಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಎಐ ವಿಶ್ವವಿದ್ಯಾಲಯ: ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ಸಪ್ತಸಾಗರ ವಾರ್ತೆ,ಬೆಂಗಳೂರು, ಜು. 14: ಬೆಂಗಳೂರಿನಲ್ಲಿ ಭಾರತದ ಮೊದಲ ಸರ್ಕಾರಿ ಪ್ರಾಯೋಜಿತ ಕೃತಕ ಬುದ್ಧಿಮತ್ತೆ (AI) ವಿಶ್ವವಿದ್ಯಾಲಯವನ್ನು ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಿಸಿದರು.ಬೆಂಗಳೂರು ಅಂತಾರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರದಲ್ಲಿ ಮಂಗಳವಾರ ನಡೆದ ಗೂಗಲ್ ಐ/ಓ ಕನೆಕ್ಟ್ ಇಂಡಿಯಾ 2026 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕರ್ನಾಟಕವನ್ನು ‘ಎಐ-ನೇಟಿವ್’ ರಾಜ್ಯವನ್ನಾಗಿ ರೂಪಿಸುವ ಗುರಿ ಹೊಂದಿದ್ದು, ಆಡಳಿತ ಹಾಗೂ ಸಾರ್ವಜನಿಕ ಸೇವೆಗಳ ವಿತರಣೆಯಲ್ಲಿ ಎಐ ತಂತ್ರಜ್ಞಾನವನ್ನು ವ್ಯಾಪಕವಾಗಿ ಅಳವಡಿಸಲಾಗುವುದು ಎಂದು ತಿಳಿಸಿದರು.ಸರ್ಕಾರಿ ಪ್ರಾಯೋಜಿತ ಎಐ ವಿಶ್ವವಿದ್ಯಾಲಯದ ಮೂಲಕ ಎಐ…

Read More

ಕೇರಳ, ಗೋವಾ ಮಾದರಿಯಲ್ಲಿ ಸಿಆರ್ ಜಡ್ ಕಾನೂನು ಸರಳೀಕರಣ; ಕೇಂದ್ರ ‌ಪ್ರವಾಸೋದ್ಯಮ, ಪರಿಸರ ಸಚಿವರ ಭೇಟಿಗೆ ನಿಯೋಗ: ಡಿಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ, ಮಂಗಳೂರು, ಜ.10: “ಕೇರಳ ಹಾಗೂ ಗೋವಾ ಮಾದರಿಯಲ್ಲಿ ಕರಾವಳಿ ನಿಯಂತ್ರಣ ವಲಯ (ಸಿಆರ್ ಜೆಡ್) ಕಾನೂನು ಸರಳೀಕರಣ ಮಾಡಲಾಗುವುದು. ಇದರ ಬಗ್ಗೆ ಕೇಂದ್ರ ಪ್ರವಾಸೋದ್ಯಮ, ಪರಿಸರ ಸಚಿವರ ಬಳಿ ನಿಯೋಗ ತೆರಳಿ ಚರ್ಚೆ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ಮಂಗಳೂರಿನಲ್ಲಿ ಶನಿವಾರ ನಡೆದ ‘ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸಮಾವೇಶ 2026’ ರಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.“ಮುಖ್ಯಮಂತ್ರಿಯವರ ಸಮ್ಮುಖದಲ್ಲಿ ಮೀನುಗಾರಿಕೆ, ಪ್ರವಾಸೋದ್ಯಮ ಹಾಗೂ ಇತರೇ ಸಂಬಂಧಪಟ್ಟವರ ಜೊತೆ ಸಿಆರ್ ಜಡ್…

Read More