ಫೆ. 5ರಂದು ದತ್ತಿ ಉಪನ್ಯಾಸ
ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 4: ವಿಜಯಪುರ ಹಾಗೂ ಬಂಜಾರಾ ಶಿಕ್ಷಣ ಮಹಾವಿದ್ಯಾಲಯ, ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ಬಂಜಾರಾ ಶಿಕ್ಷಣ ಮಹಾವಿದ್ಯಾಲಯದಲ್ಲಿ ಫೆ. 5ರಂದುದತ್ತಿ ಉಪನ್ಯಾಸ ಕಾರ್ಯಕ್ರಮ ಜರುಗಲಿದೆ.ಪ್ರಾಚಾರ್ಯ ಡಾ. ಜಯಶ್ರೀ ಪಾಟೀಲ ಅಧ್ಯಕ್ಷತೆ ವಹಿಸುವರು. ಗೆಜ್ಜಿ ಕರಿಯರ್ ಅಕಾಡೆಮಿ ಸಂಸ್ಥಾಪಕ ಅಧ್ಯಕ್ಷಸುರೇಶ ಗೆಜ್ಜಿ ಅವರು ಸರ್ವಜ್ಞನ ಅನುಭಾವ ಕುರಿತು ಉಪನ್ಯಾಸ ನೀಡುವರು.ಜಿ. ಶ. ಸಾ. ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ ಮ.ಗು. ಯಾದವಾಡ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.ಕರ್ನಾಟಕ ಕಾ.ನಿ.ಪ. ಸಂಘದ ಜಿಲ್ಲಾಧ್ಯಕ್ಷಅಶೋಕ ಯಡಹಳ್ಳಿ ಹಾಗೂಕರ್ನಾಟಕ ಕಾ.ನಿ.ಪ. ಸಂಘಜಿಲ್ಲಾ…


