ಹಿಂಗಾರು ಹಂಗಾಮಿಗೆ ಏ. 7 ರವರೆಗೆ ಕಾಲುವೆ ಜಾಲಕ್ಕೆ ನೀರು
ಸಪ್ತಸಾಗರ ವಾರ್ತೆ,ವಿಜಯಪುರ, ಏ. 1:ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ ಮುಳವಾಡ ಏತ ನೀರಾವರಿ ವೃತ್ತ ಟಕ್ಕಳಕಿ ಅಡಿ ಬರುವ ಕಾಲುವೆ ಜಾಲಕ್ಕೆ 2025-26 ರ ಹಿಂಗಾರು ಹಂಗಾಮಿಗೆ ಕಾಲುವೆ ಜಾಲಕ್ಕೆ ನೀರು ಹರಿಸುವ ಅವಧಿಯನ್ನು ಏ.1 ರಿಂದ ಏ.7ರವರೆಗೆ ವಿಸ್ತರಿಸಲಾಗಿದೆ ಎಂದುಕೆಬಿಜೆಎನ್ನೆಲ್ ಮುಳವಾಡ ಏತ ನೀರಾವರಿ ಯೋಜನೆಯ ಟಕ್ಕಳಕಿ ವೃತ್ತದ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.2025-26ನೇ ಸಾಲಿನ ಕೃಷ್ಣಾ ಮೇಲ್ದಂಡೆ ಯೋಜನೆಯ ನೀರಾವರಿ ಸಲಹಾ ಸಮಿತಿ ಸಭೆಯ ನಿರ್ಣಯದಂತೆ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ ಮುಳವಾಡ…


