ಇಂದಿನ ಒತ್ತಡ ಜೀವನದಲ್ಲಿ ಉತ್ತಮ ಆರೋಗ್ಯ ಕಾಯ್ದುಕೊಳ್ಳುವುದು ಹೆಚ್ಚುವರಿ ಸಂಪತ್ತು:ಸುನೀಲಗೌಡ
ಸಪ್ತಸಾಗರ ವಾರ್ತೆ, ವಿಜಯಪುರ, ಜ. 12:ಇಂದಿನ ಒತ್ತಡದ ಜೀವನದಲ್ಲಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳುವುದು ಹೆಚ್ಚುವರಿ ಸಂಪತ್ತು ಗಳಿಸಿದಂತೆ ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.ಸೋಮವಾರ ನಗರದಲ್ಲಿ ಬಿ.ಎಲ್.ಡಿ.ಇ ಟ್ರಾಮಾ ಸೆಂಟರ ಮಿನಿ ಆಡಿಟೋರಿಯಂ ನಲ್ಲಿ ಬಾಗಲಕೋಟೆ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಬಿ.ಎಲ್.ಡಿ.ಇ ಆರೋಗ್ಯ ಯೋಜನೆ ಕುಟುಂಬ ಆರೋಗ್ಯ ಹೆಲ್ತ್ ಕಾರ್ಡ ವಿತರಿಸಿ ಅವರು ಮಾತನಾಡಿದರು.ಆರೋಗ್ಯವೇ ಭಾಗ್ಯ ಎಂಬುದು ಹಳೆಯ ಮಾತು. ಈಗ ಉತ್ತಮ ಮತ್ತು ಸದೃಢ…


