ಗಂಗಾ ಕಲ್ಯಾಣ ಯೋಜನೆ ಕೈ ಬಿಡುವ ಹುನ್ನಾರ ನಡೆದಿದ್ಯಾ?: ಸಂಸದ ಜಿಗಜಿಣಗಿ ಹೇಳಿದ್ದೇನು ಗೊತ್ತಾ?
ಸಪ್ತಸಾಗರ ವಾರ್ತೆ ವಿಜಯಪುರ, ಜ. 11:ಗಂಗಾ ಕಲ್ಯಾಣ ಯೋಜನೆಯನ್ನು ಬಂದ್ ಮಾಡುವ ಹುನ್ನಾರ ಸಿದ್ದರಾಮಯ್ಯ ಸರ್ಕಾರ ಮಾಡುತ್ತಿದೆ ಎಂದು ಸಂಸದ ರಮೇಶ ಜಿಗಜಿಣಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಆರ್ಥಿಕವಾಗಿ ಹಿಂದುಳಿದ ಬಡವರಿಗೆ ಅನುಕೂಲಕರವಾಗಿರುವ ಗಂಗಾ ಕಲ್ಯಾಣ ಯೋಜನೆಗೆ ಎಳ್ಳು ನೀರು ಬಿಡುವ ಸುಳಿವು ಜಿಗಜಿಣಗಿ ಅವರಿಗೆ ಗೊತ್ತಾಗಿದೆ. ಜಿಗಜಿಣಗಿ ಅವರು ಕರ್ನಾಟಕ ರಾಜ್ಯದ ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿದ್ದ ವೇಳೆ ಜಾರಿಗೆ ಬಂದ ಈ ಗಂಗಾ ಕಲ್ಯಾಣ ಯೋಜನೆಯ ಅನುದಾನವನ್ನು ಪಂಚ ಗ್ಯಾರಂಟಿ ಯೋಜನೆಗೆ ಬಳಸಿಕೊಳ್ಳುವ ಮೂಲಕ ರಾಜ್ಯ ಸರ್ಕಾರ…


