ವಿಜಯಪುರದಲ್ಲಿ ರಾಣಿ ಚೆನ್ನಮ್ಮ ಭವ್ಯ ಪ್ರತಿಮೆ ಅನಾವರಣ
ಸಪ್ತಸಾಗರ ವಾರ್ತೆ, ವಿಜಯಪುರ, ಜ. 9 : ವಿಜಯಪುರ ಕೇಂದ್ರ ಬಸ್ ನಿಲ್ದಾಣದ ಎದುರು ಪ್ರತಿಷ್ಠಾಪಿಸಲಾಗಿರುವ ಭವ್ಯ ಅಶ್ವಾರೂಢ ವೀರ ರಾಣಿ ಕಿತ್ತೂರ ಚೆನ್ನಮ್ಮ ಅವರ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಶುಕ್ರವಾರ ಅನಾವರಣಗೊಳಿಸಿದರು.ಹರಿಹರ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಮಹಾಸ್ವಾಮೀಜಿ ಸೇರಿದಂತೆ ಹಲವಾರು ಸ್ವಾಮೀಜಿಗಳ ಪಾವನ ಸಾನ್ನಿಧ್ಯದಲ್ಲಿ ನಡೆದ ಸರಳ ಸಮಾರಂಭದಲ್ಲಿ ಬೃಹತ್ ಕೆಂಪು ವಸ್ತ್ರವನ್ನು ಸರಿಸುವ ಮೂಲಕ ಮೂರ್ತಿಯನ್ನು ಅನಾವರಣಗೊಳಿಸಿದರು.ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಸಚಿವರಾದ ಡಾ.ಎಂ.ಬಿ. ಪಾಟೀಲ, ಶಿವಾನಂದ ಪಾಟೀಲ, ರಾಮಲಿಂಗಾರೆಡ್ಡಿ, ಭೈರತಿ ಸುರೇಶ, ಡಾ.ಎಚ್.ಸಿ….


