ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿ- ಸಚಿವ ಎಂ.ಬಿ.ಪಾಟೀಲ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 9:ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ ಹಾನಿ ಕುರಿತಂತೆ ಸಮಗ್ರ ಸಮೀಕ್ಷೆ ನಡೆಸಿ ಪರಿಹಾರೋಪಾಯ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಸೂಚನೆ ನೀಡಿದರು.ಶನಿವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮಳೆಯಿಂದಾದ ಹಾನಿ ಹಾಗೂ ಅದರ ಪರಿಣಾಮಗಳ ಕುರಿತು ಮಾಹಿತಿ ಪಡೆದುಕೊಂಡ ಸಚಿವರು,…

Read More

ಮಕ್ಕಳಾಗದೆ ಮನನೊಂದು ಬಾವಿಗೆ ಜಿಗಿದು ಮಹಿಳೆ ಆತ್ಮಹತ್ಯೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 9:ಮಕ್ಕಳಾಗದೆ ಮನನೊಂದು ಗೃಹಿಣಿ ಯೊಬ್ಬಳು ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಗಚ್ಚಿನ ಕಟ್ಟಿ ಕಾಲೋನಿಯಲ್ಲಿ ಸಂಭವಿಸಿದೆ.ಸ್ಮಿತಾ ರಾಕೇಶ್ (28) ಆತ್ಮಹತ್ಯೆ ಮಾಡಿಕೊಂಡಿರುವ ಗೃಹಿಣಿ.ಮದುವೆಯಾಗಿ 8 ವರ್ಷವಾದರೂ ಮಕ್ಕಳಾಗದ್ದಕ್ಕೆ ಮಹಿಳೆ ಮನನೊಂದು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಬೆಂಗಳೂರಿನ ರಾಕೇಶ ಎಂಬಾತನೊಂದಿಗೆ ಕಳೆದ ಎಂಟು ವರ್ಷಗಳ ಹಿಂದೆ ಸ್ಮಿತಾಳ ಮದುವೆಯಾಗಿತ್ತು.ಒಂದು ತಿಂಗಳ ಹಿಂದೆಯಷ್ಟೇ ಮಹಿಳೆ ನಗರದ ಗಚ್ಚಿನಕಟ್ಟಿ ಕಾಲೋನಿಯ ತವರು ಮನಗೆ ಆಗಮಿಸಿದ್ದಳು.ಮಕ್ಕಳಾಗದಕ್ಕೆ ಒಂದು ತಿಂಗಳಿನಿಂದ ಬಹಳಷ್ಟು ಮನಸ್ಸಿಗೆ ಹಚ್ಚಿಕೊಂಡು ಎರಡು…

Read More

ವಿಜಯಪುರದಲ್ಲಿ ಧಾರಾಕಾರ ಮಳೆ: ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ತ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 9:ಜಿಲ್ಲೆಯಲ್ಲಿ ಮತ್ತೆ ಶುಕ್ರವಾರ ಸಂಜೆ ಧಾರಾಕಾರ ಮಳೆ ಸುರಿದಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನ ಜೀವನ ಅಸ್ತವ್ಯಸ್ತವಾಗಿದೆ.ಕಳೆದ ಎರಡು ದಿನಗಳಿಂದ ಧಾರಾಕಾರವಾಗಿ ಮಳೆ ಸುರಿದು ಜನರು ತೀವ್ರ ತೊಂದರೆ ಅನುಭವಿಸಿದ್ದರು. ಈ ಮಧ್ಯೆ ಒಂದು ದಿನ ಮಾತ್ರ ಮಳೆ ನಿಂತು ಜನರು ಸೂರ್ಯನ ಮುಖ ಕಂಡಿದ್ದರು.ಶುಕ್ರವಾರ ಸಂಜೆ ನಗರ ಸೇರಿದಂತೆ ಮತ್ತೆ ಜಿಲ್ಲೆಯಾದ್ಯಂತ ಧಾರಾಕಾರವಾಗಿ ಮಳೆ ಸುರಿದಿದ್ದು, ಸತತ ಒಂದು ಗಂಟೆಗೂ ಹೆಚ್ಚು ಕಾಲ ನಗರದಲ್ಲಿ ಧಾರಾಕಾರ ಮಳೆ ಸುರಿದು…

Read More

ರಾಹುಲ್ ಗಾಂಧಿಯಿಂದ ಪ್ರಜಾಪ್ರಭುತ್ವ ಮತ್ತು ಸಂವಿಧಾನ ರಕ್ಷಣೆಗೆ ಚಳವಳಿ ಆರಂಭವಾಗಿದೆ: ಸಿ.ಎಂ

ಸಪ್ತಸಾಗರ ವಾರ್ತೆ,ಬೆಂಗಳೂರು ಆ.8:ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ಆಗಿರುವ ಹಿನ್ನೆಲೆಯಲ್ಲಿ ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ. ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.ಲೋಕಸಭಾ ಚುನಾವಣೆಯಲ್ಲಿ ನಡೆದ ಚುನಾವಣಾ ಅಕ್ರಮ ಮತ್ತು ಮತಗಳ್ಳತನ ವಿರೋಧಿಸಿ ಫ್ರೀಡಂಪಾರ್ಕ್ ನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದರು.ಚುನಾವಣಾ ಆಯೋಗ ಬಿಜೆಪಿಯ ಶಾಖಾ ಕಚೇರಿ ಆಗಿದೆ. ಮತಗಳ್ಳತನದ ವಿರುದ್ಧಕರ್ನಾಟಕ ರಾಜ್ಯದಿಂದ ಆರಂಭವಾಗಿರುವ ಪ್ರತಿಭಟನಾ ಅಭಿಯಾನ ಇಡೀ ದೇಶಾದ್ಯಂತ ವ್ಯಾಪಿಸಲಿದೆ. ರಾಹುಲ್ ಗಾಂಧಿಯವರು ಸಂಪೂರ್ಣವಾಗಿ ಅಧ್ಯಯನ…

Read More

ದೋಣಿ ನದಿ ಪ್ರವಾಹ: ಸಾತಿಹಾಳ ಸೇತುವೆ ಜಲಾವೃತ, ರಸ್ತೆ ಸಂಚಾರಕ್ಕೆ ವ್ಯತ್ಯಯ

ಸಪ್ತಸಾಗರ ವಾರ್ತೆ, ವಿಜಯಪುರ, ಆ. ಮಳೆ ಅಬ್ಬರ ಕಡಿಮೆಯಾದರೂ ದೋಣಿ ನದಿ ಪ್ರವಾಹ ಇನ್ನು ಇಳಿಕೆಯಾಗಿಲ್ಲ. ಹೆಚ್ಚಾದ ನೀರಿನ ಹರಿವಿನಿಂದ ದೇವರ ಹಿಪ್ಪರಗಿ ತಾಲೂಕಿನ ಸಾತಿಹಾಳ ಬಳಿ ಸೇತುವೆ ಜಲಾವೃತಗೊಂಡಿದೆ. ಇದರಿಂದ ರಸ್ತೆ ಸಂಚಾರಕ್ಕೆ ತೀವ್ರ ಅಡಚಣಿಯಾಗಿದೆ.ನಿನ್ನೆ ರಾತ್ರಿ ದೋಣಿ ನದಿ ಉಗಮ ಸ್ಥಾನದಲ್ಲಿ ಭಾರಿ ಪ್ರಮಾಣದ ಮಳೆ ಸುರಿದಿದ್ದರಿಂದ ದೇವರ ಹಿಪ್ಪರಗಿ ತಾಲೂಕಿನಲ್ಲಿ ಹರಿದಿರುವ ದೋಣಿ ನದಿಗೆಇಂದು ಮಳೆ ಕಡಿಮೆಯಾಗಿದ್ದರೂ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿಡೋಣಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಸಾತಿಹಾಳ ಗ್ರಾಮದ ಬಳಿಯ ಸೇತುವೆ…

Read More

ತಾಯಿಯ ಹಾಲು ಅಮೃತಕ್ಕೆ ಸಮಾನ : ಡಾ.ಶಿವಾನಂದ ಮಾಸ್ತಿಹೊಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ.6: ತಾಯಿ ಎದೆಹಾಲು ಅಮೃತಕ್ಕೆ ಸಮಾನವಾಗಿದ್ದು ಸದೃಢ ಮಗುವಿನ ಆರೋಗ್ಯದ ದೃಷ್ಠಿಯಿಂದ ತಾಯಂದಿರು ನವಜಾತ ಶಿಶುಗಳಿಗೆ ಎದೆಹಾಲು ನೀಡುವಲ್ಲಿ ನಿರ್ಲಕ್ಷ್ಯ ಮಾಡಬಾರದು ಎಂದು ಜಿಲ್ಲಾ ಸರಕಾರಿ ಆಸ್ಪತ್ರೆಯ ಶಸ್ತ್ರ ಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ ಕಿವಿಮಾತು ಹೇಳಿದರು.ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಗರ್ಭಿಣಿ ಹಾಗೂ…

Read More

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 6:ರೈತರಿಗೆ ರಸಗೊಬ್ಬರ ಪೂರೈಸುವಲ್ಲಿ ವಿಫಲವಾದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಜಿಲ್ಲಾ ಬಿಜೆಪಿ ರೈತ ಮೋರ್ಚಾ ವತಿಯಿಂದ ಬುಧವಾರ ನಗರದ ಅಂಬೇಡ್ಕರ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.ನಂತರ ಪ್ರತಿಭಟನೆ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿಒಂದೇ ಒಂದು ರೈತಪರ ಯೋಜನೆ ಜಾರಿಗೊಳಿಸದೆ ತಾತ್ಸಾರ ಧೋರಣೆ ತಾಳಿರುವ ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಗುರುಲಿಂಗಪ್ಪ ಅಂಗಡಿ ಮಾತನಾಡಿ, ರೈತರಿಗೆ ಪೊಳ್ಳು ಭರವಸೆ ಕೊಟ್ಟ…

Read More

ವಿಜಯಪುರ ವಿಮಾನ ನಿಲ್ದಾಣಕ್ಕೆ ಜಿಲ್ಲಾಧಿಕಾರಿ ಡಾ.ಆನಂದ ಕೆ.ಭೇಟಿ, ಪರಿಶೀಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ.6:ನಗರದ ಹೊರ ವಲಯದ ಬುರಣಾಪುರದಲ್ಲಿ ನಿರ್ಮಾಣವಾಗುತ್ತಿರುವ ವಿಮಾ ನಿಲ್ದಾಣಕ್ಕೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ವಿಮಾನದ ನಿಲ್ದಾಣದ ಟರ್ಮಿನಲ್ ಕಟ್ಟಡ, ಎಟಿಸಿ ಕಟ್ಟಡ, ಏಪ್ರೋನ್, ಐಸೋಲೇಶನ್ ಬೇ, ರನ್‍ವೇ ಮಾರ್ಗ ಹಾಗೂ ಇತರೆ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಅವರು ಪರಿಶೀಲನೆ ನಡೆಸಿದರು.ವಿಮಾನದ ನಿಲ್ದಾಣದ ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು, ಬಾಕಿ ಇರುವ ಕಾಮಗಾರಿಗಳನ್ನು ಆದ್ಯತೆ ಮೇಲೆ ಪೂರ್ಣಗೊಳಿಸಬೇಕು. ಬಾಕಿ ಇರುವ ಅಡೆತಡೆಗಳನ್ನು ನಿವಾರಿಸಿಕೊಂಡು ಶೀಘ್ರ ಕಾಮಗಾರಿ ಪೂರ್ಣಗೊಳಿಸುವಂತೆ ಅವರು ಸೂಚಿಸಿದರು.ಈ…

Read More

ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ:ಪರಿಹಾರ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಚಿವ ಎಂ.ಬಿ.ಪಾಟೀಲ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 6: ಜಿಲ್ಲೆಯಲ್ಲಿ ಮಳೆಯಿಂದ ಹಾನಿಯಾದ, ಹಾನಿಗೊಳಗಾಗುವ ಗ್ರಾಮ, ಪ್ರದೇಶಗಳಿಗೆ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ಪರೀಶಿಲನೆ ನಡೆಸಿ ಕೂಡಲೇ ನಿಯಮಾನುಸಾರ ಪರಿಹಾರ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರೂ ಆದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರು ಸೂಚನೆ ನೀಡಿದ್ದಾರೆ.ಜಿಲ್ಲೆಯಲ್ಲಿ ಕಳೆದ ರಾತ್ರಿ ವಾಡಿಕೆಗಿಂತ ಹೆಚ್ಚಾಗಿ ಅಂದರೆ 47ಎಂಎಂ ಮಳೆಯಾಗಿದ್ದು, ಅಲ್ಲದೇ, ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ ಸಂಭವವಿರುತ್ತದೆ. ಈ…

Read More

ಜಮೀನುಗಳಿಗೆ ನೀರು, ಐತಿಹಾಸಿಕ ಕೆರೆಗಳಿಗೆ ಮರುಜೀವ: ಸುನೀಲಗೌಡ

ಸಪ್ತಸಾಗರ ವಾರ್ತೆ, ವಿಜಯಪುರ, ಆ.3:ನೀರಾವರಿ ಯೋಜನೆಗಳಿಂದ ಜಮೀನುಗಳಿಗೆ ನೀರುಣಿಸಿದ್ದು ಮಾತ್ರವಲ್ಲ ಐತಿಹಾಸಿಕ ಕೆರೆಗಳಿಗೂ ಮರುಜೀವ ನೀಡಲಾಗಿದೆ ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ತಿಳಿಸಿದ್ದಾರೆ.ಶನಿವಾರ ಮುಸ್ಸಂಜೆ ತಿಕೋಟಾ ತಾಲೂಕಿನ ರಾಂಪುರ ಗ್ರಾಮದಲ್ಲಿ ಎಪಿಎಂಸಿ ವತಿಯಿಂದ 2025-26ನೇ ವರ್ಷದ ವಾರ್ಷಿಕ ಕ್ರಿಯಾ ಯೋಜನೆ ಅಡಿಯಲ್ಲಿ ಮಂಜೂರಾದ ರೂ. 20.55 ಲಕ್ಷ ವೆಚ್ಚದ 150 ಎಂ. ಟಿ. ಸಾಮರ್ಥ್ತಯದ ಗೋದಾಮು ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.ಸಚಿವ ಎಂ. ಬಿ. ಪಾಟೀಲ ಅವರು ಅಸಾಧ್ಯವಾದ ಕೆಲಸವನ್ನು…

Read More