ಜೂನ್ 15ರಂದು ಅಪ್ರೆಂಟಿಸ್ ಮೇಳ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 11:ನಗರದ ಬಿ.ಎಲ್.ಡಿ.ಇ ಕೈಗಾರಿಕೆ ತರಬೇತಿ ಸಂಸ್ಥೆ(ಐಟಿಐ)ಯಲ್ಲಿ ಜೂನ್ 15ರಂದು ಅಪ್ರೆಂಟಿಸ್ ಮೇಳ ಆಯೋಜಿಸಲಾಗಿದೆ‌.ಜಾನ್ಸನ್ ಲಿಫ್ಟ್ ಅಂಡ್ ಎಸ್ಕಲೇಟರ್ಸ ಕಂಪನಿ ಈ ಕ್ಯಾಂಪಸ್ ಸಂದರ್ಶನ ಆಯೋಜಿಸಿದೆ. ಐಟಿಐ ನ ನಾಬಾ ಟ್ರೇಡುಗಳಲ್ಲಿ ಪಾಸಾದ ಮತ್ತು ದ್ವಿತೀಯ ವರ್ಷದಲ್ಲಿ ತರಬೇತಿ ಪಡೆಯುತ್ತಿರುವ 18 ರಿಂದ 25 ವರ್ಷದೊಳಗಿನ ತರಬೇತುದಾರರಿಗೆ ಲಿಖಿತ ಪರೀಕ್ಷೆ ಹಾಗೂ ಮೌಖಿಕ ಸಂದರ್ಶನ ನಡೆಯಲಿದೆ.ಆಸಕ್ತ ತರಬೇತಿದಾರರು ಸೂಕ್ತ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬೇಕು ಎಂದು ತರಬೇತಿ ಸಂಸ್ಥೆಯ ಪ್ರಭಾರಿ ಪ್ರಾಚಾರ್ಯ ಸಂತೋಷ ಕರಿಗಾರ ಮಾಧ್ಯಮ…

Read More

ತಿಪಟೂರಿನ ಅಕ್ಷಯ ಕಲ್ಪ ಕ್ಯಾಂಪಸ್‌ ತರಬೇತಿಗೆ ವಿಜಯಪುರ ರೈತರು

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 11:ಜಿಲ್ಲೆಯ ಬಬಲೇಶ್ವರ ಹಾಗೂ ತಿಕೋಟಾ ತಾಲೂಕಿನ ಆಯ್ದ 20 ಜನ ರೈತರ ತಂಡವು ತುಮಕೂರು ಜಿಲ್ಲೆಯ ತಿಪಟೂರಿನಲ್ಲಿರುವ ಅಕ್ಷಯ ಕಲ್ಪ ಕ್ಯಾಂಪಸ್‌ಗೆ ತರಬೇತಿಗೆ ತೆರಳಿದೆ.ನಿನ್ನೆ ಬುಧವಾರ ಸಂಜೆ ತಿಪಟೂರು ಅಕ್ಷಯಕಲ್ಪ ಕ್ಯಾಂಪಸ್ ಗೆ ತೆರಳುತ್ತಿರುವ ರೈತರಿಗೆ ಶುಭಕೋರಿದ ಬಿ.ಎಲ್.ಡಿ.ಇ ಡೀಮ್ಡ್ ವಿವಿ ಸಮಕುಲಾಧಿಪತಿ ಡಾ.ವೈ.ಎಂ.ಜಯರಾಜ ಅವರು, ವಿಜಯಪುರ ಜಿಲ್ಲೆಯಲ್ಲಿ ಸುಸ್ಥಿರ ಹೈನುಗಾರಿಕೆ ಮತ್ತು ತೋಟಗಾರಿಕೆಯನ್ನು ಉತ್ತೇಜಿಸಲು ಬಿ.ಎಲ್.ಡಿ.ಇ ಸಂಸ್ಥೆ, ಕೃಷಿಕಲ್ಪ ಫೌಂಡೇಶನ್ ಹಾಗೂ ಅಕ್ಷಯಕಲ್ಪ ಫೌಂಡೇಶನ್‌ಗಳ ಜಂಟಿ ಆಶ್ರಯದಲ್ಲಿ ಸಚಿವ ಎಂ.ಬಿ.ಪಾಟೀಲರ ಮಾರ್ಗದರ್ಶನದಲ್ಲಿ…

Read More

ಜೂ. 13ರಂದು ಜಿಲ್ಲಾ ಮಟ್ಟದ ಅಸ್ಮಿತಾ ಖೇಲೋ ಇಂಡಿಯಾ ವುಮೆನ್ಸ್ ಸೈಕ್ಲಿಂಗ್ ಸಿಟಿ ಲೀಗ್

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 11:ಜಿಲ್ಲಾ ಮಟ್ಟದ ಅಸ್ಮಿತಾ ಖೇಲೋ ಇಂಡಿಯಾ ವುಮೆನ್ಸ್ ಸೈಕ್ಲಿಂಗ್ ಸಿಟಿ ಲೀಗ್ ಜೂ. 13ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ವರೆಗೆ ನಗರದಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಅಮೇಚೂರು ಸೈಕ್ಲಿಂಗ್ ಅಸೋಸಿಯೇಷನ್ ಅಧ್ಯಕ್ಷ ರಾಜು ಬಿರಾದಾರ ತಿಳಿಸಿದ್ದಾರೆ.ಕೇಂದ್ರ ಸರ್ಕಾರದ ಸ್ಪೋರ್ಟ್ಸ್ ಅಥಾರಿಟಿ ಆಪ್ ಇಂಡಿಯಾ, ಸೈಕ್ಲಿಂಗ್ ಫೆಡರೇಶನ್ ಆಫ್ ಇಂಡಿಯಾ, ಕರ್ನಾಟಕ ರಾಜ್ಯ ಅಮೇಚೂರು ಸೈಕ್ಲಿಂಗ್ ಅಸೋಸಿಯೇಷನ್, ಜಿಲ್ಲಾ ಸೈಕ್ಲಿಂಗ್ ಅಸೋಸಿಯೇಷನ್, ವಿಶಾಲ ಸೈಕಲ್ ಮಾಲ್, ವಿಜಯಪುರ ಸೈಕ್ಲಿಂಗ್…

Read More

ತಾಯಿ ಹಾಲು ಬ್ಯಾಂಕ್ ಸೌಲಭ್ಯ ಪಡೆದುಕೊಳ್ಳಿ: ಡಾ. ಮಾಸ್ತಿಹೊಳಿ ಧಾತ್ರಿ ಸಮಗ್ರ ಹಾಲುಣಿಸುವಿಕೆಯ ಮಹತ್ವದ ಕಾರ್ಯಾಗಾರ‌ ಉದ್ಘಾಟನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 10:ಅವಧಿಗೂ ಮುನ್ನ ಶಿಶು ಜನನದಿಂದ‌ ಅಮೃತಕ್ಕೆ ಸಮಾನವಾದ ಎದೆಹಾಲು ಲಭ್ಯವಾಗದಿದ್ದಲ್ಲಿ ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಹಾಲಿನ‌ ಬ್ಯಾಂಕ್ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಜಿಲ್ಲಾಸ್ಪತ್ರೆ ಶಸ್ತ್ರ ಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ ಹೇಳಿದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾಸ್ಪತ್ರೆ, ಸಮಗ್ರ ಹಾಲುಣಿಸುವಿಕೆಯ ನಿರ್ವಹಣೆ ಕೇಂದ್ರ ಮತ್ತು ತಾಯಂದಿರ ಹಾಲಿನ ಬ್ಯಾಂಕ್ ಹಾಗೂ ಸುಶೇನಾ ಹೆಲ್ತ್ ಫೌಂಡೇಶನ್ ಹೈದ್ರಾಬಾದ ಇವರ ಸಹಯೋಗದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದ ಆರೋಗ್ಯ ಸೌಧ…

Read More

ಗ್ರಾಮ‌ಒನ್ ಫ್ರಾಂಚೈಸಿಗೆ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ ವಿಜಯಪುರ, ಜೂ. 10:ಜಿಲ್ಲೆಯ ಸಿಂದಗಿ ತಾಲೂಕಿನ ಕೊಕಟನೂರ ಹಾಗೂ ಇಂಡಿ ತಾಲೂಕಿನ ಹಿಂಗಣಿ ಗ್ರಾಪಂ ನಲ್ಲಿ ಗ್ರಾಮ ಒನ್ ಫ್ರಾಂಚೈಸಿಗೆ ಇ- ಆಡಳಿತ ಆನ್ ಲೈನ್ ಅರ್ಜಿ‌ ಆಹ್ವಾನಿಸಿದೆ.ಸೇವಾ ಸಿಂಧು ಪೋರ್ಟಲ್ ಮೂಲಕ ಗ್ರಾಮ ಒನ್ ಫ್ರಾಂಚೈಸಿಗೆ ಆನ್ ಲೈನ್ ಅರ್ಜಿ ಸಲ್ಲಿಸಬಹುದಾಗಿದೆಗ್ರಾಮ ಒನ್ ಇದು ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಸೇವಾ ಸಿಂಧು ಅಡಿ ರೂಪಿಸಲಾಗಿದೆ. ಸರ್ಕಾರದ ಸೇವೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ಯೋಜನೆಯ ಮುಖ್ಯ ಉದ್ದೇಶವಾಗಿದೆ.ಕೊಕಟನೂರ ಹಾಗೂ ಹಿಂಗಣಿ ಗ್ರಾಪಂನಲ್ಲಿ ಗ್ರಾಮ ಒನ್…

Read More

ಮೈಸೂರು ವಿವಿಯ ವಿವಿಧ ಕೋರ್ಸ್ ಗಳ ಪ್ರವೇಶಕ್ಕಾಗಿ ಆನ್‌ಲೈನ್ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ,ಜೂ.10: ಬ್ಯಾಚುಲರ್ ಆಫ್ ವಿಜುಯಲ್ ಆರ್ಟ್ಸ್ ನಾಲ್ಕು ವರ್ಷದ ಎಂಟು ಸೆಮಿಸ್ಟರ್‌ಗಳ ರಾಜ್ಯ ಶಿಕ್ಷಣ ಪದ್ಧತಿಯಂತೆ 2026-27ನೇ ಶೈಕ್ಷಣಿಕ ಸಾಲಿಗೆ ಪ್ರಥಮ ವರ್ಷದ ಬಿ.ವಿ. ಕಲೆಯಲ್ಲಿ ಸ್ನಾತಕ ಪದವಿ ಪ್ರವೇಶಾತಿಗಾಗಿ ದ್ವಿತೀಯ ಪಿಯುಸಿ ಸಮಾನಾಂತರ ಕೋರ್ಸುಗಳಲ್ಲಿ ಉತ್ತೀರ್ಣರಾಗಿರುವ ಅಭ್ಯರ್ಥಿಗಳಿಂದ ಮೈಸೂರು ವಿವಿ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.ಈ ಪದವಿಯಲ್ಲಿ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ (ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ, ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋಧ್ಯಮ ವಿಭಾಗಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ.ಆಸಕ್ತ ಅಭ್ಯರ್ಥಿಗಳು https;//uucms.karnataka.gov.in ಆನ್‌ಲೈನ್…

Read More

ರಾಷ್ಟ್ರೀಯ ಬಾಲ್ ಪಾಯಿಂಟ್ ಪೆನ್ ದಿನ ಆಚರಿಸಿದ ನಾಗಠಾಣದ ಚಿಣ್ಣರು

ಸಪ್ತಸಾಗರ ವಾರ್ತೆ ವಿಜಯಪುರ, ಜೂ. 10:ಪ್ರತಿವರ್ಷ ಜೂನ್ 10 ರಂದು ರಾಷ್ಟ್ರೀಯ ಬಾಲ್ ಪಾಯಿಂಟ್ ಪೆನ್ ದಿನವನ್ನಾಗಿ ಆಚರಿಸಲಾಗುತ್ತದೆ. ಈ ನಿಮಿತ್ತ ತಾಲೂಕಿನ ನಾಗಠಾಣ ಗ್ರಾಮದ 2 ನೇ ವರ್ಗದ ವಿದ್ಯಾರ್ಥಿಗಳಾದ ಅನುಶ್ರೀ-ಶ್ರೀನಿಧಿ ಬಂಡೆ ಅವರು ಪೆನ್ನುಗಳನ್ನು ಪ್ರದರ್ಶಿಸಿ ರಾಷ್ಟ್ರೀಯ ಬಾಲ್ ಪಾಯಿಂಟ್ ಪೆನ್ ದಿನವನ್ನು ಆಚರಿಸಿದರು.ವಿದ್ಯಾರ್ಥಿ, ಶಿಕ್ಷಕ, ಕವಿ ಮತ್ತು ಬರಹಗಾರರಿಗೆ ಪೆನ್ನು ಅತ್ಯಂತ ಮುಖ್ಯ ವಸ್ತುವಾಗಿದೆ. ಪೆನ್ನು ಒಬ್ಬರ ಭಾವನೆಗಳು, ದೃಷ್ಟಿಕೋನಗಳು ಮತ್ತು ಅಭಿಪ್ರಾಯಗಳನ್ನು ವ್ಯಕ್ತಪಡಿಸಲು ಸಹಾಯ ಮಾಡುವ ಪ್ರಮುಖ ಸಾಧನವಾಗಿದೆ. ಇದು ಭಾವನೆಗಳನ್ನು…

Read More

ಶಾಲೆಗಳಿಗೆ ಆನ್‌ಲೈನ್ ಶಿಕ್ಷಣದ ಮೂಲಕ ಪಾಠ ಬೋಧನೆಗೆ ಪ್ರಧಾನಿ ಮೋದಿ ಸಲಹೆ ಹಾಸ್ಯಾಸ್ಪದ: ಅಜಮನಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 10:ಜಾಗತಿಕ ಮಟ್ಟದಲ್ಲಿ ಉದ್ಭವಿಸಿರುವ ಬಿಕ್ಕಟ್ಟಿನ ಸಂದರ್ಭದಲ್ಲಿ ಶಾಲೆಗಳಿಗೆ ಆನ್‌ಲೈನ್ ಶಿಕ್ಷಣದ ಮೂಲಕ ಪಾಠ ಬೋಧನೆ ನಡೆಸುವಂತೆ ಕೇಂದ್ರ ಸರ್ಕಾರ ಸೂಚಿಸಿರುವುದು ಗಮನಾರ್ಹ.ಆದರೆ ದೇಶದ ಬಡ, ಶೋಷಿತ ಹಾಗೂ ಹಿಂದುಳಿದ ಸಮುದಾಯಗಳ ವಿದ್ಯಾರ್ಥಿಗಳ ವಾಸ್ತವ ಪರಿಸ್ಥಿತಿಯನ್ನು ಪರಿಗಣಿಸದೆ ಇಂತಹ ನಿರ್ಧಾರಗಳನ್ನು ಕೈಗೊಳ್ಳುವುದು ಶಿಕ್ಷಣದ ಹಕ್ಕಿನ ಮೇಲೆಯೇ ಪ್ರಶ್ನೆ ಹುಟ್ಟಿಸುವಂತಾಗಿದೆ. ಇದು ಹಾಸ್ಯಾಸ್ಪದವಾಗಿದೆ ಎಂದು ದ್ರಾವಿಡ ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಅಕ್ಷಯಕುಮಾರ ಅಜಮನಿ ಟೀಕಿಸಿದ್ದಾರೆ.ದೇಶದ ಅನೇಕ ನಗರಗಳ ಕೊಳಗೇರಿ ಪ್ರದೇಶಗಳಲ್ಲಿ ವಾಸಿಸುವ ಮಕ್ಕಳು, ಆದಿವಾಸಿ ಸಮುದಾಯದ…

Read More

ತಿಕೋಟ- ಬಬಲೇಶ್ವ ತಾಲೂಕಿನ ವಿವಿಧ ಕಚೇರಿಗಳಿಗೆ ಡಿಸಿ ಭೇಟಿ, ಪರಿಶೀಲನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 10:ವಿವಿಧ ಪ್ರಮಾಣ ಪತ್ರಗಳನ್ನು ಸಾರ್ವಜನಿಕರಿಗೆ ಸಕಾಲಕ್ಕೆ ವಿತರಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಅಧಿಕಾರಿಗಳಿಗೆ ಸೂಚಿಸಿದರು.ಬುಧವಾರ ಬಬಲೇಶ್ವರ ತಾಲೂಕಿನ ಮಮದಾಪುರ ನಾಡಕಚೇರಿಯ ಅಟಲ್‌ ಜನಸ್ನೇಹಿ ಕೇಂದ್ರದಲ್ಲಿ ನೀಡಲಾಗುವ ವಿವಿಧ ಪ್ರಮಾಣ ಪತ್ರಗಳ ಹಾಗೂ ಪಿಂಚಣಿ ಯೋಜನೆಗಳನ್ನು ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು. ಅಟಲ್‌ ಜನಸ್ನೇಹಿ ಕೇಂದ್ರದಲ್ಲಿ ನೀಡಲಾಗುವ ವಿವಿಧ ಪ್ರಮಾಣ ಪತ್ರಗಳನ್ನು ಸಾರ್ವಜನಿಕರಿಗೆ ಸಕಾಲಕ್ಕೆ ವಿತರಿಸಬೇಕು ಎಂದು ಸೂಚಿಸಿದ ಅವರು, ಬಳಿಕ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು.ಇದಕ್ಕೂ ಮೊದಲು ಗ್ರಾಮದಲ್ಲಿ ಅರಣ್ಯ…

Read More

ಬಿಜೆಪಿ ಯುವ ಮೋರ್ಚಾ ವಿಜಯಪುರ ಮಹಾನಗರ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 10:ಪ್ರಧಾನಿ ನರೇಂದ್ರ ಮೋದಿ ಅವರು ಸತತವಾಗಿ ಅತೀ ಹೆಚ್ಚು ಅವಧಿಗೆ (4399 ದಿನಗಳು) ಪ್ರಧಾನ ಮಂತ್ರಿಗಳಾಗಿ ಸೇವೆ ಸಲ್ಲಿಸುತ್ತಿರುವ ಹೆಗ್ಗಳಿಕೆಗೆ ಪಾತ್ರರಾದ ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ವಿಜಯಪುರ ಮಹಾನಗರದ ವತಿಯಿಂದ ಬುಧವಾರ ವಾರ್ಡ್ ನಂ. 03 ಭಾವಸಾರ ನಗರದ ವರದಹಸ್ತ ಆಂಜನೇಯ ದೇವಸ್ಥಾನದಲ್ಲಿ ಮತ್ತು ಸರ್ಕಾರಿ ಶಾಲೆ ನಂ 32ರಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಾಗೂ ಸಸಿ ನೆಡುವ ಕಾರ್ಯಕ್ರಮ ಮಾಡಲಾಯಿತು.ಬಿಜೆಪಿ ವಿಜಯಪುರ ನಗರ ಮಂಡಲ ಅಧ್ಯಕ್ಷ ಸಂದೀಪ ಪಾಟೀಲ…

Read More