ಮಾ.9ರ ಭೀಮ ಗಾಯನ ಕಾರ್ಯಕ್ರಮ ಯಶಸ್ವಿಗೆ ಕೈಜೋಡಿಸಿ: ಡಾ.ಔದ್ರಾಮ ಮನವಿ

ಸಪ್ತಸಾಗರ ವಾರ್ತೆ,ವಿಜಯಪುರ ಮಾ.3:ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಮಾ. 9ರಂದು ನಗರದಲ್ಲಿ ನಡೆಯಲಿರುವ ಭೀಮ ಗಾಯನ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಅಧಿಕಾರಿಗಳು ಕೈಜೋಡಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ ಅವರು ತಿಳಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಭೀಮ ಗಾಯನ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ ಅವರ ಜೀವನ, ಸಾಧನೆ ಸಮಾನತೆಯ ಹೋರಾಟ, ಅಸ್ಪಶ್ಯತೆ ನಿವಾರಣೆ, ಸ್ತ್ರೀ…

Read More

ಟ್ರಂಪ್ ಧೋರಣೆ ಸರಿಯಲ್ಲ: ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 2:ಒಂದು ರಾಷ್ಟ್ರದ ಆಧ್ಯಕ್ಷನ ಹತ್ಯೆ ಮಾಡುವುದು, ಅವರನ್ನು ಕರೆದೊಯ್ದಿದ್ದು ಸರಿಯಲ್ಲ. ಅಮೆರಿಕ ಆದ್ಯಕ್ಷ ಟ್ರಂಪ್ ಮಾಡುವುದು ಸರಿಯಲ್ಲ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದರು.ಖಮನೈ ಹತ್ಯೆಗೆ ಭಾರತದಲ್ಲಿ ಪ್ರತಿಭಟನೆ ಮಾಡಿದ್ದರ ಕುರಿತು ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು,ಒಬ್ಬರ ಸ್ವಾಯತ್ತತೆಯಲ್ಲಿ ಕೈಹಾಕುವುದು ಸರಿಯಲ್ಲ. ಇದು ಸರಿಯಾದ ಧೋರಣೆ ಅಲ್ಲ. ಇದಕ್ಕೆ ಬೆಂಬಲಿಸಿದರೆ ನಮಗೂ ಹೀಗೆ ಆಗುತ್ತದೆ ಎಂದರು.ಜಾಗತಿಕ ನಾಯಕರ ಜೊತೆಗೆ ಚರ್ಚೆ ಮಾಡಿ ಸೌಹಾರ್ದತೆಯಿಂದ ಬಗೆಹರಿಸಿಕೊಳ್ಳಬೇಕು….

Read More

ಇಸ್ರೇಲ್ ಮೇಲೆ ದಾಳಿ: ಇದು ಸಿಯಾ, ಸುನ್ನಿ ಕದನ- ಯತ್ನಾಳ್ ಪ್ರತಿಕ್ರಿಯೆ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 2:ಇಸ್ರೇಲ್ ಮೇಲೆ ಇರಾನ್ ಹಾಗೂ ಅಮೆರಿಕಾ ದಾಳಿ ಅದು ಅವರವರ ಮಧ್ಯ ಇರುವ ಸಿಯಾ, ಸುನ್ನಿ ಜಗಳ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.ಸೋಮವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು,ರಂಜಾನ್ ನಂತಹ ಪವಿತ್ರ ದಿನಗಳಲ್ಲಿ ಹೊಡೆದಾಡುತ್ತಿದ್ದಾರೆ. ಯಾವ ಧರ್ಮ ಎಲ್ಲಿ ಹುಟ್ಟಿದ್ದು ಅಲ್ಲೇ ಯುದ್ದ ಆರಂಭವಾಗಿದೆ. ಯುದ್ಧಕ್ಕೂ ಭಾರತಕ್ಕೂ ಸಂಬಂಧವಿಲ್ಲ ಎಂದರು.ಭಾರತ ಎಲ್ಲಾ ದೇಶಗಳ ಜೊತೆ ಒಳ್ಳೆಯ ಸಂಬಂಧವಿರಿಸಿಕೊಂಡಿದೆ. ಇಸ್ರೇಲ್, ಇರಾನ್ ಹಾಗೂ ಅಮೆರಿಕ ಜೊತೆ…

Read More

ಮಹಿಳೆಯರು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳಿ:ವಿಜಯಶ್ರೀ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 2:ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ಸಾಧನೆಗಳಿಗೆ ಸಾಕಷ್ಟು ಅವಕಾಶಗಳಿದ್ದು ಮಹಿಳೆಯರು ಇದರಲ್ಲಿ ತೊಡಗಿಸಿಕೊಳ್ಳಬೇಕು ಎಂದು ಬೆಂಗಳೂರಿನ ಇಸ್ರೊದ ಯು. ಆರ್. ರಾವ್ ಸ್ಯಾಟಲೈಟ್ ಕೇಂದ್ರದ ವಿಜ್ಞಾನಿ ವಿಜಯಶ್ರೀ ಎಂ.ಕೆ ಹೇಳಿದ್ದಾರೆ.ಶನಿವಾರ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ ಅಂಗವಾಗಿ ಅಪ್ಲೈಡ್ ಸಾಯಿನ್ಸ್ ಮತ್ತು ಟೆಕ್ನಾಲಜಿ ಶಾಲೆ, ಅಲೈಡ್ ಹೆಲ್ತ್ ಸಾಯಿನ್ಸ್ ಶಾಲೆ,ಸಂಶೋಧನ ಮತ್ತು ಅಭಿವೃದ್ಧಿ ಘಟಕದ ಸಹಯೋಗದಲ್ಲಿ ಆಯೋಜಿಸಲಾದ ವಿಕಸಿತ ಭಾರತದ ವಿಜ್ಞಾನದಲ್ಲಿ ಮಹಿಳೆಯರ ಪಾತ್ರ ಕುರಿತು ಒಂದು…

Read More

ಮಾ.9ರಂದು‌ ಭೀಮ ಗಾಯನ ಕಾರ್ಯಕ್ರಮ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ.2:ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್, ಗಾಂಧಿ, ಬುದ್ಧ, ಬಸವ ವಿಚಾರಧಾರೆಗಳನ್ನು ಜನಮಾನಸದಲ್ಲಿ ಜಾಗೃತಗೊಳಿಸಲು ನಾಡಿನ ಹೆಸರಾಂತ ಹಾಗೂ ಪರಿಣತಿ ಹೊಂದಿದ ಕಲಾವಿದರನ್ನೊಳಗೊಂಡ ಕಲಾತಂಡಗಳಿಂದ ಭೀಮ ಗಾಯನ ಕಾರ್ಯಕ್ರಮವನ್ನು ಆಯೋಜಿಸಲು ಉದ್ದೇಶಿಸಲಾಗಿದೆ.ಮಾ. 9ರಂದು‌ ವಿಜಯಪುರದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸಿದ್ಧಾರ್ಥ ಯುವ ಕ್ರೀಡಾ ಸಾಂಸ್ಕೃತಿಕ ಅಭಿವೃದ್ಧಿ ಸಂಘದ ಕಲಾತಂಡದಿಂದ ಭೀಮ ಗಾಯನ ಕಾರ್ಯಕ್ರಮ ನಡೆಯಲಿದೆ.ಈ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮಾ.3ರ ಬೆಳಿಗ್ಗೆ 11:30ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ. ಈ ಪೂರ್ವಭಾವಿ ಸಭೆಗೆ ಜಿಲ್ಲೆಯ…

Read More

ಭಾರತ ಜನಗಣತಿ-2027ಕ್ಕೆ ಸಿದ್ಧರಾಗಿ: ಜಿಲ್ಲಾಧಿಕಾರಿ ಡಾ. ಆನಂದ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 2:2027ರ ಭಾರತೀಯ ಜನಗಣತಿ ಎರಡು ಹಂತದಲ್ಲಿ ನಡೆಯಲಿದ್ದು, ಹಂತ 1ರಲ್ಲಿ ಮನೆಪಟ್ಟಿ ಮತ್ತು ಮನೆ ಗಣತಿ ನಡೆಯಲಿದ್ದು, 2026ರ ಏಪ್ರಿಲ್ 01 ರಿಂದ ಏಪ್ರಿಲ್ 15 ದಿನಗಳವರೆಗೆ ಸ್ವಯಂ ಗಣತಿ ಅವಧಿ‌ ನಿಗದಿಪಡಿಸಲಾಗಿದೆ. ಮೊದಲ ಬಾರಿಗೆ ಸ್ವಯಂ ಗಣತಿಗೆ ಡಿಜಿಟಲ್ ವ್ಯವಸ್ಥೆ ತರಲಾಗಿದ್ದು, ಈ‌ ವ್ಯವಸ್ಥೆ‌ ಅನುಷ್ಠಾನಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ‌ ಡಾ. ಆನಂದ‌ ಕೆ. ಅವರು ಅಧಿಕಾರಿಗಳಿಗೆ ಸೂಚಿಸಿದರು.ಭಾರತ ಜನಗಣತಿ- 2027ರ ನಿಮಿತ್ತ ಸೋಮವಾರ‌ ಇಲ್ಲಿನ ಜಿಪಂ ಸಭಾಂಗಣದಲ್ಲಿ…

Read More

ಮಧ್ಯಪ್ರಾಚ್ಯ ದೇಶಗಳಲ್ಲಿನ ಬಿಕ್ಕಟ್ಟು – ವಿಜಯಪುರ ಜಿಲ್ಲೆಯ ಪ್ರಯಾಣಿಕರ ನೆರವಿಗಾಗಿ ಸಹಾಯವಾಣಿ

ಸಪ್ತಸಾಗರ ವಾರ್ತೆ, ವಿಜಯಪುರ,ಮಾ. 2:ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪ್ರಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತವು ಈ ಕೆಳಗಿನ ಮಾಹಿತಿಯನ್ನು ಹಂಚಿಕೊಂಡಿದೆ. ​ವೈಮಾನಿಕ ನಿರ್ಬಂಧ ಮತ್ತು ಪ್ರಚಲಿತ ಸ್ಥಿತಿ​ಇರಾನ್, ಇಸ್ರೇಲ್, ಲೆಬನಾನ್, ಸೌದಿ ಅರೇಬಿಯಾ ಸೇರಿದಂತೆ ಒಟ್ಟು 11 ದೇಶಗಳ ವೈಮಾನಿಕ ಮಾರ್ಗಗಳನ್ನು (Airspace) ಮಾರ್ಚ್ 2ರವರೆಗೆ ಮುಚ್ಚಲಾಗಿದೆ.​ಈ ಅನಿರೀಕ್ಷಿತ ಅಡಚಣೆಯಿಂದಾಗಿ ಹಾಗೂ ಕರ್ನಾಟಕದ ಅನೇಕ ಪ್ರಯಾಣಿಕರು ಯುಎಇ (ದುಬೈ) ಸೇರಿದಂತೆ ವಿವಿಧ ಮಧ್ಯಪ್ರಾಚ್ಯ…

Read More

ಬೆಳೆ ಸಮೀಕ್ಷೆದಾರರ ಸಂಘಟನೆಯಿಂದ ಮುಖ್ಯಮಂತ್ರಿಗಳ ಬಳಿ ನಿಯೋಗಕ್ಕೆ ಚಿಂತನೆ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 1 :ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಮಾಸಿಕ ಸಭೆಯಲ್ಲಿ ಬೆಳೆ ಸಮೀಕ್ಷೆದಾರರ ಹಿತಾಸಕ್ತಿ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ “ನಮ್ಮೆಲ್ಲರ ಚಿತ್ತ ಸಂಘಟನೆಯ ನವನಿರ್ಮಾಣದತ್ತ ” ಎಂಬ ಶೀರ್ಷಿಕೆಯಡಿ ಹಲವಾರು ನಿರ್ಣಯವನ್ನು ತೆಗೆದುಕೊಳ್ಳಲಾಯಿತು..ಸಭೆಯ ನಂತರ ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಅವರಿಗೆ ಭೇಟಿ ನೀಡಿ ಅವರ ನೇತೃತ್ವದಲ್ಲಿಯೇ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರ ಬಳಿ 31 ಜಿಲ್ಲೆಯ ಬೆಳೆ ಸಮೀಕ್ಷೆದಾರರ ತಂಡದಿಂದ ಖುದ್ದಾಗಿ ಭೇಟಿಯಾಗಲು ಮತ್ತು ಪ್ರಧಾನ…

Read More

ಸಮರ್ಪಕ ವಿದ್ಯುತ್ ಸರಬರಾಜು ಮಾಡುವಂತೆ ರೈತರ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 1 :ತಾಲೂಕಿನ ಬೊಮ್ಮನಹಳ್ಳಿ, ಗುಣಕಿ, ಮಿಂಚನಾಳ, ಡೋಮನಾಳ, ಕನ್ನಾಳ ಗ್ರಾಮದಲ್ಲಿ ವಿದ್ಯುತ್ ಕಣ್ಣುಮುಚ್ಚಾಲೆಯಿಂದ ರೈತರು ತೀವ್ರ ತೊಂದರೆ ಅನುಭವಿಸುತ್ತಿದ್ದು ಸಾಕಾಗಿದೆ ೨ ವರ್ಷಗಳ ಹಿಂದೆ ಕನ್ನೂರಿನಲ್ಲಿ ಉದ್ಘಾಟನೆ ಆಗಬೇಕಿರುವ ೧೧೦ ಕೆ.ವಿ ಕೆ.ಇ.ಬಿ ಇನ್ನು ಉದ್ಘಾಟನೆ ಮಾಡದೇ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ನಿರ್ಲಕ್ಷö್ಯದಿಂದ ಈ ಬಾಗದ ಸಾರ್ಚಜನಿಕರಿಗೆ, ರೈತರಿಗೆ , ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಸಾಕಷ್ಟು ತೊಂದರೆಯಾಗುತ್ತಿದೆ.ಕನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ವಿಜಯಪುರದ ಗ್ರಾಮೀಣವಲಯದ ಸಹಾಯಕ ಕಾರ್ಯನಿರ್ವಾಹಕ…

Read More

ವಿಜಯಪುರ ನಗರದಲ್ಲಿ ಮಾರ್ಚ್ 3 ರಿಂದ 8ರ ವರೆಗೆ ಸುದರ್ಶನ ಕ್ರಿಯಾ ಶಿಬಿರ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ.1 :ಆರ್ಟ್ ಆಫ್ ಲಿವಿಂಗ್ ವತಿಯಿಂದ ವಿಜಯಪುರದಲ್ಲಿ ಸಂತಸದ ಕಾರ್ಯಕ್ರಮ ಹಾಗೂ ಸುದರ್ಶನ ಕ್ರಿಯಾ ಶಿಬಿರವನ್ನು ಸೋಮವಾರ ಮಾರ್ಚ್ 02 ರಿಂದ 08 ರ ವರೆಗೆ ಹಮ್ಮಿಕೊಳ್ಳಲಾಗಿದೆ.ಯೋಗ, ಧ್ಯಾನ, ಪ್ರಾಣಾಯಾಮ, ವಿಶೇಷವಾಗಿ ಸುದರ್ಶನ ಕ್ರಿಯಾ, ಆರೋಗ್ಯ ಒತ್ತಡರಹಿತ ಜೀವನ, ಮಾನಸಿಕ ಸದೃಢತೆ ಹಾಗೂ ಜೀವನ ಕಲೆ ಸೂತ್ರಗಳನ್ನು ಒಳಗೊಂಡಿರುವ ಈ ಕಾರ್ಯಕ್ರಮವು ಆರ್ಟ್ ಆಫ್ ಲಿವಿಂಗ್ ನ ನುರಿತ ಹಿರಿಯ ಅನುಭವಿ ಗುರುಗಳಾದ ಡಾ. ಬಿ ಎಂ. ಪಾಟೀಲ ಗುರೂಜಿ ಅವರ ನೇತೃತ್ವದಲ್ಲಿ ಬೆಳಗ್ಗೆ…

Read More