ವಿಜಯಪುರ ಜಿಲ್ಲೆಗೆ ಕೇಂದ್ರದಿಂದ 153 ಕೋಟಿ ರೂ. ಮಂಜೂರು-ಸಂಸದ ರಮೇಶ ಜಿಗಜಿಣಗಿ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 27:ಕೇಂದ್ರ ಸರ್ಕಾರವು 2025-26ನೇ ಹಣಕಾಸು ವರ್ಷದಲ್ಲಿ ವಿಜಯಪುರಕ್ಕೆ ವಿವಿಧ ನಿರ್ಣಾಯಕ ಮೂಲಸೌಕರ್ಯ ಯೋಜನೆಗಳಿಗಾಗಿ ಆರ್ ಐಡಿ ನಬಾರ್ಡ್ ನಡಿ 153 ಕೋಟಿ ರೂ. ಮಂಜೂರು ಮಾಡಿದೆ ಎಂದು ಸಂಸದರಾರದ ರಮೇಶ ಜಿಗಜಿಣಗಿ ಅವರು ತಿಳಿಸಿದ್ದಾರೆ.ಈ ಕುರಿತು ಪ್ರಕಟಣೆ ನೀಡಿರುವ ಅವರು, 2025-26ನೇ ಸಾಲಿನಲ್ಲಿ ವಿವಿಧ ಯೋಜನೆಗಳ ಅಭಿವೃದ್ಧಿಗಾಗಿ ಕಡಿಮೆ ವೆಚ್ಚದ ಸಾಲ ಸಹಾಯವಾಗಿ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಧಿಯಡಿ ವಿಜಯಪುರ ಜಿಲ್ಲೆಗೆ 153.5 ಕೋಟಿ…

Read More

ಆಧುನಿಕ ಭಾರತದ ನಿರ್ಮಾಣದಲ್ಲಿ ನೆಹರೂ ಅವರ ಪಾತ್ರ ದೊಡ್ದದು: ಸಿಎಂ ಸಿದ್ದರಾಮಯ್ಯ

ಸಪ್ತಸಾಗರ ವಾರ್ತೆ,ಬೆಂಗಳೂರು : ಮೇ -27:ಆಧುನಿಕ ಭಾರತದ ನಿರ್ಮಾಣದಲ್ಲಿ ನೆಹರೂ ಅವರ ಪಾತ್ರ ದೊಡ್ದದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.ಇಂದು ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಮಾಜಿ ಪ್ರಧಾನಮಂತ್ರಿ ಜವಾಹರಲಾಲ್ ನೆಹರು ಅವರ ಪುಣ್ಯ ಸ್ಮರಣೆ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡಿ ಮಾತನಾಡಿದರು. ದೇಶದಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಿದರು ನೆಹರೂ ಅವರು ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರದ ಮೊದಲ ಪ್ರಧಾನಮಂತ್ರಿಗಳಾಗಿ 17 ವರ್ಷಗಳ ಕಾಲ ಜನರ ಸೇವೆ ಮಾಡಿದ್ದಾರೆ. ಸಮಾಜವಾದಿ ಮತ್ತು…

Read More

ಭೂಮಾಪಕರ ನ್ಯಾಯಯುತ ಬೇಡಿಕೆ ಈಡೇರಿಕೆಗೆ ಶಾಸಕ ಯತ್ನಾಳ ಒತ್ತಾಯ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 26:ಭೂ ಮಾಪಕರ ಧರಣಿಯಿಂದ ಜಮೀನು ಸರ್ವೆ ವಿವಾದಗಳು ನಿರ್ಧಾರವಾಗದೆ, ರೈತರು ಸರ್ವೇ ಆಗದ ದಾಖಲಾತಿ ಪಡೆಯದ ಕಾರಣ ಅವರಿಗೆ ಬೆಳೆ ಸಾಲ ಸಿಗುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಹಿಂದೆ ಪ್ರತಿಪಕ್ಷ ನಾಯಕರಾಗಿದ್ದಾಗ ಭೂ ಮಾಪಕರ ಪರ ಧ್ವನಿ ಎತ್ತಿದ್ದರು. ಈಗ ‘ಜಾಣ ಕಿವುಡು’ ಪ್ರದರ್ಶಿಸುತ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಕಿಡಿಕಾರಿದ್ದಾರೆ.ಭೂಮಾಪಕರ ಧರಣಿಯಿಂದ ರೈತರಿಗೆ ಬೇಕಾದ ಅಗತ್ಯ ಸೇವೆ ಸಿಗದೇ ಪರದಾಡುತ್ತಿದ್ದು, ಇತ್ತ ಸರ್ಕಾರ ಅವರ ಸಮಸ್ಯೆಗಳನ್ನು ಆಲಿಸಲು ಯಾವುದೇ…

Read More

ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕಟ್ಟುನಿಟ್ಟಿನ ಕ್ರಮಕ್ಕೆ ಜಿ. ಪಂ. ಸಿಇಒ ರಿಷಿ ಆನಂದ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 25:ಗ್ರಾಮೀಣ ಪ್ರದೇಶಗಳಲ್ಲಿ ಯಾವುದೇ ರೀತಿಯ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾ ಪಂಚಾಯಿತಿ‌ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಿಷಿ ಆನಂದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಇಂಡಿ ತಾಲೂಕಿನ ಹೊರ್ತಿ ಮತ್ತು ಇತರೆ 31 ಗ್ರಾಮಗಳಿಗೆ ಹಾಗೂ ಚಡಚಣ ತಾಲೂಕಿನ ಇಂಚಗೇರಿ ಮತ್ತು ಇತರೆ 41 ಗ್ರಾಮಗಳಿಗೆ ನೀರು ಪೂರೈಸುವ ಬಹುಹಳ್ಳಿ ಕುಡಿಯುವ ನೀರು ಸರಬರಾಜು ಯೋಜನೆಗಳ ಜಲಮೂಲಗಳು ಹಾಗೂ ನೀರು ಸಂಸ್ಕರಣಾ ಘಟಕಗಳಿಗೆ ಸೋಮವಾರ ಭೇಟಿ…

Read More

ಭಟ್ಕಳ್ ದುರ್ಘಟನೆಯಲ್ಲಿ ಅನಾಥರಾಗಿರುವ 24 ಮಕ್ಕಳಿಗೆ ವಿಶೇಷ ನೆರವು ಕಲ್ಪಿಸಿ : ಸಂಗಮೇಶ ಬಬಲೇಶ್ವರ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 25:ಭಟ್ಕಳ ತಾಲೂಕಿನ ಪಳ್ಳಿಹೊಳೆಯಲ್ಲಿ ಏಕಾಏಕಿ ನೀರಿನ ಮಟ್ಟ ಹೆಚ್ಚಾಗಿ ಹತ್ತು ಜನ ಸಾವಿಗೀಡಾಗಿದ್ದು ಅತ್ಯಂತ ನೋವಿನ ಸಂಗತಿಯಾಗಿದೆ. ಈ ದುರ್ಘಟನೆಯಿಂದಾಗಿ 24 ಜನ ಮಕ್ಕಳ ಬದುಕು ಅತಂತ್ರವಾಗಿದೆ. ಈ ಮಕ್ಕಳು ಅನಾಥರಾಗಿದ್ದು, ತಕ್ಷಣ 24 ಮಕ್ಕಳಿಗೆ ಅವರ ಶಿಕ್ಷಣ ಮುಗಿಯುವವರೆಗೆ ವಸತಿಯುತ ಉಚಿತ ಶಿಕ್ಷಣ ನೀಡುವುದರ ಜೊತೆಗೆ ಎಲ್ಲ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಬೇಕು ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಮಾಜಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಮನವಿ ಮಾಡಿಕೊಂಡಿದ್ದಾರೆ.ಈ…

Read More

ಬಕ್ರೀದ್ ಹಿನ್ನೆಲೆ ಜಿಲ್ಲಾದ್ಯಂತ ಕಟ್ಟೆಚ್ಚರಕ್ಕೆ ರಾಮನಗೌಡ ಹಟ್ಟಿ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 25:ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಚೆಕ್ ಪೋಸ್ಟ್ ಗಳಲ್ಲಿ ಅನಧಿಕೃತವಾಗಿ ಜಾನುವಾರುಗಳ ಸಾಗಣೆಯಾಗದಂತೆ ಅಧಿಕಾರಿಗಳು ತೀವ್ರ ನಿಗಾ ವಹಿಸಬೇಕು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಮಗೌಡ ಹಟ್ಟಿ ಹೇಳಿದರು.ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಸಹಯೋಗದಲ್ಲಿ ಸೋಮವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದಾಖಲೆಗಳಿಲ್ಲದೆ ಜಾನುವಾರುಗಳ ಸಾಗಣೆ ಮಾಡುವುದು ಕಾನೂನಿನ ವಿರುದ್ಧವಾಗಿದೆ. ಹಾಗಾಗಿ ಅಕ್ರಮವಾಗಿ ಜಾನುವಾರುಗಳ ಸಾಗಣೆಯಾಗದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು…

Read More

ಯುವಕರಿಗೆ ಸದಾ ಬೆನ್ನೆಲುಬು:ಎಂಎಲ್ಸಿ ಸುನೀಲಗೌಡ ಅಭಯ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 25:ದೇಶದ ಬೆನ್ನೆಲುಬಾಗಿರುವ ಯುವಕರಿಗೆ ನಾವು ಸದಾ ಬೆಂಬಲವಾಗಿ ನಿಂತಿದ್ದೇವೆ ಎಂದು ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.ರವಿವಾರ ಮುಸ್ಸಂಜೆ ತಿಕೋಟಾ ಪಟ್ಟಣದಲ್ಲಿ ನಡೆದ ಯುವ ಶಕ್ತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಇಂದಿನ ಕಾರ್ಯಕ್ರಮ ಯುವಕರ ಶಕ್ತಿ ಪ್ರದರ್ಶನ ಮಾತ್ರವಲ್ಲ. ಯುವಕರ ಬೃಹತ್ ಜಾತ್ರೆಯಾಗಿದೆ. ತಮ್ಮೆಲ್ಲರ ಪ್ರೀತಿ, ವಿಶ್ವಾಸ, ಅಭಿಮಾನ ಕಂಡು ಮಂತ್ರಮುಗ್ದನಾಗಿದ್ದೇನೆ. ತಾವು ನಮ್ಮ ಮೇಲೆ ಇಟ್ಟಿರುವ ಪ್ರೀತಿಗೆ ಋಣಿಯಾಗಿದ್ದೇನೆ. ಈ ಕಾರ್ಯಕ್ರಮ ವಿರೋಧಿಗಳಿಗೆ ನಿದ್ದೆಗೆಡಿಸಲಿದೆ. ತಮ್ಮೆಲ್ಲರ ಒಳಿತಿಗಾಗಿ ನಾವು ಸದಾ…

Read More

ರೈಲು ಹಳಿಗೆ ಬಿದ್ದು ಯುವಕ ಆತ್ಮಹತ್ಯೆ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 25:ಯುವಕನೋರ್ವ ರೈಲು ಹಳಿಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂಡಿ ನಗರದ ರೈಲು ನಿಲ್ದಾಣ ಹತ್ತಿರ ಶನಿವಾರ ರಾತ್ರಿ ನಡೆದಿದೆ.ಮೃತ ಯುವಕನನ್ನು ಇಂಡಿ ತಾಲೂಕಿನ ಸಾತಲಗಾಂವ ಪಿ ಐ ಗ್ರಾಮದ ವಿಜಯ ಮಲ್ಲಿಕಾರ್ಜುನ ಮಡಗೊಂಡ (24) ಎಂದು ಗುರುತಿಸಲಾಗಿದೆ.ಶನಿವಾರ ರಾತ್ರಿ 2 ಗಂಟೆಗೆ ಸೊಲ್ಲಾಪುರ ಹುಬ್ಬಳ್ಳಿ ರೈಲು (56903 ) ಸಂಚರಿಸುವಾಗ ಎರಡೂ ಹಳಿಗಳ ನಡುವೆ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.ರೈಲ್ವೆ ಪೊಲೀಸರ ಮಾಹಿತಿಯ…

Read More

ನಗರದಲ್ಲಿ ಮತ್ತೊಂದು ಹೊಸ ಆಧಾರ್‌ ಸೇವಾ ಕೇಂದ್ರ ಆರಂಭ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ 25:ನಗರ ನಿವಾಸಿ-ಕೇಂದ್ರಿತ ಆಧಾರ್ ಸೇವೆಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದ ಬೆಂಗಳೂರು ಪ್ರಾದೇಶಿಕ ಕಚೇರಿ ಮತ್ತೊಂದು ಮಹತ್ವದ ಹೆಜ್ಜೆಯನ್ನಿರಿಸಿದ್ದು, ನಗರದ ಆಶ್ರಮ ರಸ್ತೆಯಲ್ಲಿರುವ ಬಿಎಲ್‌ ಡಿಇ 2ನೇ ಗೇಟ್‌ ಎದುರಿಗಿರುವ ಬಜಾಜ್‌ ಶೋರೂಂ ಮೇಲಿನ ಕಟ್ಟಡದಲ್ಲಿ ಹೊಸ ಆಧಾರ್‌ ಸೇವಾ ಸೇವಾ ಕೇಂದ್ರವನ್ನು ಕಾರ್ಯಾರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ. ತಡೆರಹಿತ ಆಧಾರ್‌ ಸೇವೆ:ವಿಜಯಪುರ ಆಧಾರ್ ಸೇವಾ ಕೇಂದ್ರಗಳ ಪೈಕಿ ಇದು ‘ಮಾಡೆಲ್-ಬಿ’ ಕೇಂದ್ರವಾಗಿದ್ದು,ನಿವಾಸಿಗಳಿಗೆ ತಡೆರಹಿತ ಆಧಾರ್…

Read More

ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 25:2025-26ನೇ ಸಾಲಿನ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಮತ್ತು ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿಸಲ್ಲಿಸಿದ ಹಡಪದ ವಿದ್ಯಾರ್ಥಿಗಳು, ಪಾಲಕರು, ಪೋಷಕರುಗಮನಕ್ಕೆ ತರಬಯಸುವದೇನೆಂದರೆ ಜೂ. 7ರಂದು ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಮಕ್ಕಳಿಗೆ ಪ್ರತಿಭಾಪುರಸ್ಕಾರ ಕಾರ್ಯಕ್ರಮವನ್ನು ವೇದ ಅಕಾಡೆಮಿಯಸಭಾಭವನ ಇಟ್ಟಂಗಿಹಾಳ ರಸ್ತೆ ವಿಜಯಪುರ ಇಲ್ಲಿ ಬೆಳಿಗ್ಗೆ 10ಗಂಟೆಗೆ ಆಯೋಜಿಸಲಾಗಿದೆ.ಇಲ್ಲಿಗೆ ಮಕ್ಕಳು ಮತ್ತು ಪಾಲಕರು ಹಾಜರಿರಲುಪ್ರಕಟಣೆಯಲ್ಲಿ ತಿಳಿಸಲಾಗಿದೆ.ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನಮೊ.ನಂ. 9986091374 ಮತ್ತು 9900643943 ಇಲ್ಲಿಗೆ ಸಂಪರ್ಕಿಸಲುಹಡಪದ ನೌಕರರ ಸಂಘಧ ಜಿಲ್ಲಾ ಅಧ್ಯಕ್ಷ ದಶರಥ…

Read More