ರಕ್ತದಾನ ಶಿಬಿರ ಮತ್ತು ಆ್ಯಪ್ ಬಿಡುಗಡೆ
ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 1 : ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಇಲಾಖೆ, ಶ್ರೀ ಟಿ.ಕೆ. ಪಾಟೀಲ (ಬೆನಕಟ್ಟಿ) ಚಾರಿಟೇಬಲ ಟ್ರಸ್ಟ್ ಶಿವಗಿರಿ, ಬಿ.ಎಲ್.ಡಿ.ಈ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ ಮತ್ತು ಭಾರತೀಯರೆಡ್ ಕ್ರಾಸ್ ಸಂಸ್ಥೆ ವಿಜಯಪುರ ಇವರುಗಳ ಸಂಯುಕ್ತಾಶ್ರಯದಲ್ಲಿ “ವಕೀಲರ ದಿನಾಚರಣೆ 2025 ” ರ ಅಂಗವಾಗಿ “ರಕ್ತದಾನ ಹಾಗೂ ಆರೋಗ್ಯ ತಪಾಸಣೆ ಹಾಗೂ ಆ್ಯಪ್ ಬಿಡುಗಡೆ” ಕಾರ್ಯಕ್ರಮವನ್ನು ಬುಧವಾರ ಬೆಳಿಗ್ಗೆ 9:30ರಿಂದ…


