ಸಚಿವ ಶಿವಾನಂದ ಪಾಟೀಲ್ ವಿರುದ್ಧ ಪ್ರಚಾರ ಮಾಡುವ ಪ್ರಶ್ನೆಯೇ ಇಲ್ಲ- ಸಚಿವ ಎಂ.ಬಿ. ಪಾಟೀಲ್
ಸಪ್ತಸಾಗರ ವಾರ್ತೆ,ವಿಜಯಪುರ, ಏ. 8:ಸಚಿವ ಶಿವಾನಂದ ಪಾಟೀಲ್ ವಿರುದ್ಧ ಪ್ರಚಾರ ಮಾಡುವ ಪ್ರಶ್ನೆಯೇ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ್ ಹೇಳಿದ್ದಾರೆ.ಎಂ.ಬಿ. ಪಾಟೀಲ್ ಗೆ ಸ್ವಾಭಿಮಾನ ಇದ್ದರೆ ಸಚಿವ ಶಿವಾನಂದ ಪಾಟೀಲ್ ವಿರುದ್ದ ಪ್ರಚಾರ ಮಾಡಲಿ ಎಂದು ಯತ್ನಾಳ ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಸಚಿವ ಎಂ ಬಿ ಪಾಟೀಲ್ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.ಸಚಿವ ಶಿವಾನಂದ ಪಾಟೀಲ್ ಹಾಗೂ ನಾನು ಒಂದೇ ಪಕ್ಷದಲ್ಲಿ ಇರುವವರು. ಬಬಲೇಶ್ವರ ಕ್ಷೇತ್ರದಲ್ಲಿ ಚುನಾವಣೆಯಲ್ಲಿ ಸಚಿವ ಶಿವಾನಂದ್ ಪಾಟೀಲ್…


