ಜಗಜೀವನ ರಾಮರ ಕೊಡುಗೆ ಅಪಾರ:ಲೋಣಿ
ಸಪ್ತಸಾಗರ ವಾರ್ತೆ,ವಿಜಯಪುರ, ಏ. 5:ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ ರಾಂ ಅವರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ 119 ನೇ ಜನ್ಮದಿನಾಚರಣೆಯನ್ನು ಭಾನುವಾರ ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಅವರು ಮಾತನಾಡಿ, ಡಾ. ಬಾಬು ಜಗಜೀವನ ರಾಂ ಅವರು ಸ್ವಾತಂತ್ರ್ಯ ಹೋರಾಟಗಾರ, ಅಸ್ಪೃಸತೆಯ ನಿವಾರಣಾ ಹೋರಾಟದ ಮುಂಚೂಣಿ ನಾಯಕ, ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರ ನಾಯಕ ಹಾಗೂ ಭಾರತದ ಮಾಜಿ ಉಪ ಪ್ರಧಾನಿಗಳಾಗಿ ದೇಶಕ್ಕಾಗಿ ಅಪಾರ ಸೇವೆ…


