ಮಾ.14 ರಂದು ರಂಭಾಪುರಿ ಶಾಖಾ ಪೀಠದ ಭೂಮಿ ಪೂಜೆ
ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 7 :ಬಾಳೆಹೊನ್ನೂರು ಶ್ರೀ ಜಗದ್ಗುರು ರಂಭಾಪುರಿ ವೀರಸಿಂಹಾಸನ ಮಹಾಪೀಠ ಖಾಸಾ ಶಾಖಾ ಬಾಳೆಹೊನ್ನೂರು ಬೃಹನ್ಮಠದ ಭೂಮಿ ಪೂಜೆಯನ್ನು ಮಾ.14 ರಂದು ಶನಿವಾರ ಸಂಜೆ 4.30 ಗಂಟೆಗೆ ಜರುಗಲಿದೆ ಎಂದು ಆಲಮೇಲದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ನಗರದ ಪ.ಗು.ಹಳಕಟ್ಟಿ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ರಂಭಾಪುರಿ ಪೀಠ ಹಾಗೂ ಶಾಲೆ ಕಾಲೇಜು ಸೇರಿದಂತೆ ಸೇವಾ ಮನೋಭಾವನೆಯಿಂದ ಕಾರ್ಯ ನಿರ್ವಹಿಸುತ್ತಿದ್ದು, ಈ ನಾಡು ಬಹಳಷ್ಟು ಧಾರ್ಮಿಕ ಶ್ರೀಮಂತಿಕೆ ಹೊಂದಿದೆ. ರಂಭಾಪುರಿ ಪೀಠ ಪಂಚ ಪೀಠಗಳಲ್ಲಿ…


