ಸರ್ಕಾರಿ ಕಡತಗಳಲ್ಲಿ ವಿಜಯಪುರ ಬರೆಯಿರಿ- ಸಂದೀಪ
ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 10:ವಿಜಯಪುರ ಐತಿಹಾಸಿಕ ವೈಶಿಷ್ಟ್ಯಗಳನ್ನು ಹೊಂದಿರುವ ಅಪೂರ್ವ ನಗರ. 2014 ರಲ್ಲಿಯೇ ಮಹಾನಗರವಾಗಿ ರೂಪುಗೊಂಡಿದೆ. ಆದರೂ ಇಂದಿಗೂ ಅನೇಕ ಕಡೆಗಳಲ್ಲಿ, ಸರ್ಕಾರಿ ದಸ್ತಾವೇಜುಗಳಲ್ಲಿ ನಗರ ಎಂದೇ ಬರೆಯಲಾಗುತ್ತದೆ, ಹೀಗಾಗಿ ಕಡ್ಡಾಯವಾಗಿ ವಿಜಯಪುರ ಮಹಾನಗರ ಎಂದು ಬರೆಯುವಂತಾಗಬೇಕು ಎಂದು ಬಿಜೆಪಿ ನಗರ ಅಧ್ಯಕ್ಷ ಸಂದೀಪ ಪಾಟೀಲ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಇನ್ನೂ ಅನೇಕರು ವಿಜಯಪುರ ನಗರ ಎಂದೇ ಪದ ಪ್ರಯೋಗಿಸುತ್ತಿದ್ದಾರೆ. ಹೀಗಾಗಿ ವಿಜಯಪುರ ಮಹಾನಗರ ಎಂಬ ಉದ್ಘೋಷದೊಂದಿಗೆ ಜನಮಾನಸದಲ್ಲಿರಬೇಕು ಎಂಬದು…


