ಬಿಜೆಪಿ ನಿಯೋಗದಿಂದ ಬೆಳೆ ಹಾನಿ ಸಮೀಕ್ಷೆ: ರೈತರ ಅಹವಾಲು ಕೇಳಿದ ಬಿಜೆಪಿ ಮುಖಂಡರು

ಸಪ್ತಸಾಗರ ವಾರ್ತೆ ವಿಜಯಪುರ, ಅ. 4 : ಧಾರಾಕಾರ ಮಳೆ, ಭೀಮೆ ಹಾಗೂ ಡೋಣಿ ನದಿ ಪ್ರವಾಹದಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಹಾಗೂ ಜಮೀನುಗಳಿಗೆ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ, ವಿಧಾನ ಪರಿಷತ್ ಪ್ರತಿಪಕ್ಷ ಮುಖ್ಯಸಚೇತಕ ಎನ್. ರವಿಕುಮಾರ್, ಮಾಜಿ ಸಚಿವ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಸೇರಿದಂತೆ ಅನೇಕ ಹಿರಿಯ ನಾಯಕರ ತಂಡ ಭೇಟಿ ನೀಡಿ ಹಾನಿ ಸಮೀಕ್ಷೆ ನಡೆಸಿ ರೈತರ ಅಹವಾಲು ಆಲಿಸಿತು.ಅಂಜುಟಗಿ, ಅಗರಖೇಡ, ಮಿರಗಿ, ದೇವಣಗಾಂವ ಸೇರಿದಂತೆ ಹಲವಾರು…

Read More

ಕಾಂಗ್ರೆಸ್ ಸರ್ಕಾರದಲ್ಲಿ ನೆರೆ ಪರಿಹಾರ ಬರೀ ಘೋಷಣೆಯಷ್ಟೇ: ಆರ್. ಅಶೋಕ ವಾಗ್ದಾಳಿ

ಸಪ್ತಸಾಗರ ವಾರ್ತೆ ವಿಜಯಪುರ, ಅ. 4:ಸಂತ್ರಸ್ತರಿಗೆ ಸರ್ಕಾರ ಪರಿಹಾರ ನೀಡಿಲ್ಲ.ಅಧಿಕಾರಿಗಳು ಪ್ರವಾಹ ಪೀಡಿತ ಪ್ರದೇಶದಲ್ಲಿ ಹಾನಿಯ ಸರ್ವೇ ಮಾಡಿಲ್ಲ.ಸರ್ಕಾರ ಪರಿಹಾರ ಘೋಷಣೆ ಮಾಡಿದೆಯಷ್ಟೇ. ಆದರೆ‌ ಪರಿಹಾರ ನೀಡಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.ಶನಿವಾರ ವಿಜಯಪುರ ಜಿಲ್ಲೆಯ ಭೀಮಾನದಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಬಿಜೆಪಿ ತಂಡ ಭೇಟಿ‌ ನೀಡಿ ಹಾನಿಯ ಕುರಿತು ಖುದ್ದು ಪರಿಶೀಲನೆ ನಡೆಸಿದರು. ನಂತರ ಆಲಮೇಲ ತಾಲೂಕಿನ ದೇವಣಗಾಂವ ಗ್ರಾಮದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಅವರು ಮಾತನಾಡಿದರು.ಉತ್ತರ…

Read More

ಬಿಜೆಪಿಯವರು ಟ್ರೈನ್ ಹೋದ ಮೇಲೆ ಟಿಕೆಟ್ ತಗೆಯಲು ಬಂದಿದ್ದಾರೆ- ಸಚಿವ ಎಂ.ಬಿ. ಪಾಟೀಲ ವ್ಯಂಗ್ಯ

ಸಪ್ತ ಸಾಗರ ವಾರ್ತೆ ವಿಜಯಪುರ, ಅ. 3:ಬಿಜೆಪಿಯವರು ಟ್ರೈನ್ ಹೋದ ಮೇಲೆ ಟಿಕೆಟ್ ತೆಗೆಯಲು ಬಂದಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಮ್.ಬಿ. ಪಾಟೀಲ್ ವ್ಯಂಗ್ಯವಾಡಿದ್ದಾರೆ.ಶುಕ್ರವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಭೀಮಾನದಿ ಪ್ರವಾಹ ಸಂಬಂಧ ಬಿಜೆಪಿ ನಿಯೋಗ ವೀಕ್ಷಣೆಗೆ ಆಗಮಿಸಿದ ಹಿನ್ನೆಲೆಯಲ್ಲಿ ಬಿಜೆಪಿಗೆ ಅವರು ಮೇಲಿನಂತೆ ಟಾಂಗ್ ನೀಡಿದರು.ಪ್ರವಾಹ ಕುರಿತು ಸಿಎಂ ಹಾಗೂ ನಾವು ವೈಮಾನಿಕ ಸಮೀಕ್ಷೆ ಮಾಡಿದ ಬಳಿಕ ತುರ್ತಾಗಿ ಹೆಕ್ಟೇರ್ ಗೆ 17000 ರೂಪಾಯಿ ಪರಿಹಾರ ಘೋಷಣೆ ಮಾಡಿದ್ದೇವೆ. ಕೇಂದ್ರದ 14…

Read More

ಅ.4ರಂದು ವಿಶ್ವ ನಾಗರಿಕರ ದಿನಾಚರಣೆ

ಸಪ್ತಸಾಗರ ವಾರ್ತೆ ವಿಜಯಪುರ,ಅ. 3: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲೆಯ ಎಲ್ಲ ಸಂಘ ಸಂಸ್ಥೆಗಳ ಸಹಯೋದಲ್ಲಿ ಅಕ್ಟೋಬರ್ 04ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ 10:30ಕ್ಕೆ ನಡೆಯುವ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ…

Read More

ಅ.7ರಂದು ಜಿಲ್ಲಾಡಳಿತದಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ

ಸಪ್ತಸಾಗರ ವಾರ್ತೆ, ವಿಜಯಪುರ, ಅ.3:ಜಿಲ್ಲಾಡಳಿತದ ವತಿಯಿಂದ ಅಕ್ಟೋಬರ್ 7ರಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಗುವುದು. ಅಂದು ಬೆಳಿಗ್ಗೆ 9.30ಗಂಟೆಗೆ ನಗರದ ಶ್ರೀ ದೇವಸ್ಥಾನದ ಆವರಣದಿಂದ ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದ ಮೆರವಣಿಗೆ ವಿವಿಧ ಕಲಾತಂಡಗಳೊಂದಿಗೆ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದ ಆವರಣವರೆಗೆ ಮೆರವಣಿಗೆ ನಡೆಯಲಿದೆ.ಅಂದು ಬೆಳಿಗ್ಗೆ 10.30ಗಂಟೆಗೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿ, ಸಿಬ್ಬಂದಿ ಹಾಗೂ ಜಿಲ್ಲೆಯ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು…

Read More

ಮಳೆ ಹಾನಿ ಪ್ರದೇಶದ ಮೂಲಭೂತ ಸೌಕರ್ಯ ತ್ವರಿತವಾಗಿ ಕಲ್ಪಿಸಲು ಜಿಲ್ಲಾಧಿಕಾರಿ ಡಾ‌.ಆನಂದ ಅಧಿಕಾರಿಗಳಿಗೆ ಸೂಚನೆ

ಸಪ್ತಸಾಗರ ವಾರ್ತೆ ವಿಜಯಪುರ, ಅ. 3:ಪ್ರಸಕ್ತ ವರ್ಷದ ಮುಂಗಾರು ಹಂಗಾಮಿನಲ್ಲಿ ರಾಜ್ಯದಲ್ಲಿಯೇ ಅತೀ ಹೆಚ್ಚು ಮಳೆ ನಮ್ಮ ಜಿಲ್ಲೆಯಲ್ಲಿಯಾಗಿದ್ದು ಮಳೆಯಿಂದ ಹಾನಿಗೀಡಾದ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳನ್ನು ತ್ವರಿತವಾಗಿ ಕಲ್ಪಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ ಅವರು ವಿಡಿಯೋ ಸಂವಾದ ಮೂಲಕ ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ಸಭೆಯ ನಂತರ ಜಿಲ್ಲಾ ವಿಪತ್ತು ನಿರ್ವಹಣಾ ಸಭೆ ನಡೆಸಿದ ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು, ಜಿಲ್ಲೆಯಲ್ಲಿ ಮುಂಗಾರು…

Read More

ಹೊರ್ತಿ ಕೆರೆಗೆ ಚಾನಲ್ ನಿರ್ಮಾಣ: ಜಿಲ್ಲಾಧಿಕಾರಿ ಡಾ. ಆನಂದ

ಸಪ್ತ ಸಾಗರ ವಾರ್ತೆ ವಿಜಯಪುರ, ಅ.3 :ಜಿಲ್ಲೆಯ ಇಂಡಿ ತಾಲೂಕಿನ ಹೊರ್ತಿ ಕೆರೆಯ ಮುಂದಿರುವ ಕೃಷಿ ಜಮೀನುಗಳಿಗೆ ಮತ್ತು ಕೆರೆ ಏರಿಯ ಹಾನಿಯನ್ನು ತಡೆಯಲು ಮುನ್ನಚ್ಚರಿಕೆ ಕ್ರಮವಾಗಿ ಚಾನಲ್ ನಿರ್ಮಾಣ ಮಾಡಿ, ನೀರು ಹೊರಹಾಕಿರುವುದರಿಂದ ನೀರಿನ ಮಟ್ಟವು 10 ಅಡಿಗಳಷ್ಟು ಕಡಿಮೆಯಾಗಿದೆ. ಇನ್ನು ಮುಂದೆ ಯಾವುದೇ ಅಪಾಯ ಕಂಡುಬರುವುದಿಲ್ಲವೆಂದು ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು ತಿಳಿಸಿದ್ದಾರೆ.ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹೊರ್ತಿ ಕೆರೆಯನ್ನು 1972 ರಲ್ಲಿ ನಿರ್ಮಾಣ ಮಾಡಲಾಗಿದ್ದ, ಈ ಕೆರೆಯ ಸಾಮರ್ಥ್ಯವು 19.50 ಎಂ.ಸಿ.ಎಫ್.ಟಿ….

Read More

ಕ್ಷುಲ್ಲಕ ಕಾರಣಕ್ಕೆ ಗಾಳಿಯಲ್ಲಿ ಗುಂಡು: ಬಾಲಕಿಗೆ ಗಾಯ, ಆಸ್ಪತ್ರೆಗೆ ದಾಖಲು

ಸಪ್ತಸಾಗರ ವಾರ್ತೆ ವಿಜಯಪುರ, ಅ. 3:ವಿಜಯಪುರ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ದಸರಾ ಹಬ್ಬದ ಮರು ದಿನವೇ ಗುಂಡಿನ ಸದ್ದು ಕೇಳಿ ಜನರು ಬೆಚ್ಚಿ ಬಿದ್ದಿದ್ದಾರೆ.ದುರ್ಗಾದೇವಿ ಜಾತ್ರೆಯ‌ಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಎರಡು ಗುಂಪುಗಳ ಮದ್ಯೆ ಜಗಳ ಉಂಟಾಗಿದೆ. ಆಗ ಜಗಳ ತಾರಕಕ್ಕೇರಿದ್ದು, ರಾಮ ಅಂಕಲಗಿ ಎಂಬಾತ ಪರವಾನಿಗೆ ಹೊಂದಿದ ರಿವಾಲ್ವಾರ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ.ನಿನ್ನೆ ಅಂಕಲಗಿ ಗ್ರಾಮದಲ್ಲಿ ದುರ್ಗಾದೇವಿ ಜಾತ್ರೆ ನಡೆದಿತ್ತು. ಈ ವೇಳೆ ಎರಡು ಗುಂಪುಗಳ ನಡುವೆ ಜಗಳವಾಗಿತ್ತು.ಇಂದು ಜಗಳದ ಬಗ್ಗೆ ಮಾತುಕತೆ ಮಾಡಲು ಸಭೆ ಕರೆಯಲಾಗಿತ್ತು.ಸಭೆ…

Read More

ಅಧಿಕಾರ ಹಂಚಿಕೆ: ಹೈಕಮಾಂಡ್ ಅಂತಿಮ ನಿರ್ಧಾರ- ಸಚಿವ ಎಂ.ಬಿ ಪಾಟೀಲ

ಸಪ್ತಸಾಗರ ವಾರ್ತೆ ವಿಜಯಪುರ, ಅ. 3:ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳುತ್ತದೆ. ಈ ಬಗ್ಗೆ ಮಾತನಾಡಲು ಯಾರಿಗೂ ಅಧಿಕಾರ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು.ಶುಕ್ರವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಅಧಿಕಾರ ಹಂಚಿಕೆ ಕುರಿತು ಮಾತನಾಡುವ ಅಧಿಕಾರ ಯಾರಿಗೂ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷರೇ ಹೇಳಿದ್ದಾರೆ ಎಂದರು.ಮುಂದಿನ ಎರಡೂವರೆ ವರ್ಷ ನಾನೇ ಸಿಎಂ ಎಂದು ಸಿದ್ದರಾಮಯ್ಯ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಚಿವ ಪಾಟೀಲ್, ಜನರು ಕೇಳಿದಾಗ ಹಾಗೆ…

Read More

ದೇವರನಿಂಬರಗಿ ಗ್ರಾಮದಲ್ಲಿ ಅಪ್ರಾಪ್ತ ಬಾಲಕನ ಅಪಹರಣಕ್ಕೆ ವಿಫಲ ಯತ್ನ: ಆರೋಪಿ ಸೆರೆ

ಸಪ್ತ ಸಾಗರ ವಾರ್ತೆ ವಿಜಯಪುರ, ಅ. 2:ಸೆಪ್ಟೆಂಬರ್ 3ರಂದು ಹಂತಕರ ಗುಂಡಿಗೆ ಬಲಿಯಾಗಿದ್ದ ದೇವರನಿಂಬರಗಿ ಗ್ರಾಮದ ಭೀಮನಗೌಡ ಬಿರಾದಾರ ಎಂಬುವರ ಅಪ್ರಾಪ್ತ ಪುತ್ರನ ಅಪಹರಣಕ್ಕೆ ಗುರುವಾರ ಸಂಜೆ ದೇವರನಿಂಬರಗಿ ಭೀಮನಗೌಡ ಬಿರಾದಾರ ತೋಟದ ನಿವಾಸದ ಬಳಿ ವಿಫಲ ಯತ್ನ ನಡೆದಿದ್ದು, ಈ ಬಗ್ಗೆ ಗ್ರಾಮಸ್ಥರಲ್ಲಿ ಮತ್ತೆ ಆತಂಕ ಮೂಡಿದೆ.ಕಳೆದ ಸಪ್ಟೆಂಬರ್ 3 ರಂದು ದೇವರನಿಂಬರಗಿ ಗ್ರಾಮದಲ್ಲಿ ಭೀಮನಗೌಡ ಬಿರಾದಾರ ಹತ್ಯೆಗೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ನಾಲ್ವರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಆದಾಗ್ಯೂ ಗುರುವಾರ ಸಂಜೆ ಭೀಮನಗೌಡ ಅವರ…

Read More