ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಶೆಟ್ಟಿಹಳ್ಳಿಯಲ್ಲಿ ಪಾದಚಾರಿ ಸಬ್‌ವೇ ಉದ್ಘಾಟನೆ, ಕ್ಯಾಸಂದ್ರದಲ್ಲಿ ಪಾದಚಾರಿ ಮೇಲ್ಸೇತುವೆಗೆ ಶಿಲಾನ್ಯಾಸ

ಸಪ್ತಸಾಗರ ವಾರ್ತೆ,ತುಮಕೂರ, ಫೆ. 27:ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಅವರು ಶುಕ್ರವಾರ ತುಮಕೂರು ಜಿಲ್ಲೆಯ ಶೆಟ್ಟಿಹಳ್ಳಿಯಲ್ಲಿ ಹೊಸದಾಗಿ ನಿರ್ಮಿಸಲಾದ ಪಾದಚಾರಿ ಸಬ್‌ವೇ ಅನ್ನು ಉದ್ಘಾಟಿಸಿ, ಕ್ಯಾಸಂದ್ರ ರೈಲು ನಿಲ್ದಾಣದಲ್ಲಿ ಹೊಸ ಪಾದಚಾರಿ ಮೇಲ್ಸೇತುವೆ (FOB) ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಸೋಮಣ್ಣ ಅವರು, ಹೊಸ ಪಾದಚಾರಿ ಸಬ್‌ವೇ ಮೂಲಕ ಸ್ಥಳೀಯ ನಿವಾಸಿಗಳು ರೈಲು ಹಳಿಗಳನ್ನು ಸುರಕ್ಷಿತವಾಗಿ ಮತ್ತು ಸುಲಭವಾಗಿ ದಾಟಲು ಸಾಧ್ಯವಾಗುತ್ತದೆ ಎಂದು ಹೇಳಿದರು.ತುಮಕೂರು ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವುದರಿಂದ ಪ್ರಯಾಣಿಕರ ಹೆಚ್ಚುತ್ತಿರುವ ಬೇಡಿಕೆಯನ್ನು…

Read More