ಮರಗಳಿಗಾಗಿ ವೃಕ್ಷ ಕಿಡ್ಸ್ ರನ್, ವಾಕ್ ಮತ್ತು ಶ್ರವಣದೋಷ ಮಕ್ಕಳಿಗೆ ಸ್ಪರ್ಧೆ ಹಾಗೂ ಮಾಧ್ಯಮ ಮಿತ್ರರಿಗಾಗಿ ಹ್ಯಾಪಿ ರನ್
ಸಪ್ತಸಾಗರ ವಾರ್ತೆ, ವಿಜಯಪುರ, ನ. 24:ವೃಕ್ಷಥಾನ್ ಹೆರಿಟೇಜ್ ರನ್ ಪೂರ್ವಭಾವಿಯಾಗಿ ಡಿಸೆಂಬರ್ 5 ರಂದು ಶುಕ್ರವಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಮರಗಳಿಗಾಗಿ ವೃಕ್ಷ ಕಿಡ್ಸ್ ರನ್, ವಾಕ್ ಮತ್ತು ಶ್ರವಣದೋಷ ಮಕ್ಕಳಿಗೆ ಸ್ಪರ್ಧೆ ಹಾಗೂ ಮಾಧ್ಯಮ ಮಿತ್ರರಿಗಾಗಿ ಹ್ಯಾಪಿ ರನ್ ಜರುಗಲಿದೆ.ಬೆಳಗ್ಗೆ 8 ಗಂಟೆಗೆ ಮರಗಳಿಗಾಗಿ ಮಕ್ಕಳ ಓಟ, ವೃಕ್ಷ ಕಿಡ್ಸ್ ರನ್ ನಡೆಯಲಿದ್ದು, ನರ್ಸರಿ, ಎಲ್.ಕೆ.ಜಿ, ಯುಕೆಜಿ ಮತ್ತು ಒಂದನೇ ತರಗತಿ ಮಕ್ಕಳಿಗೆ 50 ಮೀ. ಓಟ ನಡೆಯಲಿದೆ. ಇದರಲ್ಲಿ ಪ್ರಥಮ ರೂ. 2500, ದ್ವಿತೀಯ…


